ಹೊನ್ನಾವರ : ಭಾರತದ ಹೆಮ್ಮೆ ಸಂಸ್ಕೃತ ಭಾಷೆಯ ಪ್ರಚಾರ ಪ್ರಸಾರಕ್ಕಾಗಿಯೇ ಸಮರ್ಪಿತವಾಗಿ ಶ್ರಮಿಸುತ್ತಿರುವ ಅಂತಾರಾಷ್ಟ್ರಿಯ ಸಂಸ್ಥೆ ಸಂಸ್ಕೃತ ಭಾರತಿಯು ೯-೨-೨೦೧೮, ಶನಿವಾರದಂದು ತಾಲೂಕಿನ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಒಂದು ದಿನದ ಜಿಲ್ಲಾ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದ ಉದ್ಘಾಟನೆಯನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ನಿಕಟಪೂರ್ವ ಕುಲಪತಿಗಳಾದ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ ನೆರವೇರಿಸಲಿದ್ದು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಭಾಷಾ … [Read more...] about ನಾಳೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಸಂಸ್ಕೃತ ಸಮ್ಮೇಳನ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 8-2-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 13450 17910 15670Arecanut Hale Chali Average 3 Quintal 21509 23759 22629Arecanut Hosa Chali Average 2 Quintal 19600 21810 20700 2] MARKET: … [Read more...] about Apmc market report 8-2-2018
ಯಕ್ಷಗಾನವು ಕರಾವಳಿಯ ಗಂಡುಮೆಟ್ಟಿನ ವಿಶೇಷ ಕಲೆ
ಹೊನ್ನಾವರ .ತಾಲೂಕಿನ ಹೊಸಾಕುಳಿ ಜಾತ್ರೆಯ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವಸ್ಥಾನದ ಹತ್ತಿರ ಯಕ್ಷಗಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪ್ರಶಸ್ತಿ ಪುರಸ್ಕøತರಾದ ವೇದಮೂರ್ತಿ ಶಿವರಾಮ ಶಂಭು ಭಟ್ಟ, ಯಕ್ಷಗಾನ ಕಲೆಯಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕøತರಾದ ಕೃಷ್ಣ ಯಾಜಿ ಬಳ್ಕೂರು ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮಕ್ಕೆ ವಿಶೇಷ ಆಮಂತ್ರಿತರಾಗಿ ಆಗಮಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ … [Read more...] about ಯಕ್ಷಗಾನವು ಕರಾವಳಿಯ ಗಂಡುಮೆಟ್ಟಿನ ವಿಶೇಷ ಕಲೆ
ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು
ಹೊನ್ನಾವರ .ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು. ಜನಪದ ಕಲೆಗಳನ್ನು ಪೊತ್ಸಾಹಿಸುವ ಜೊತೆ ಕೃಷಿಗೆ ಹೆಚ್ಚು ಒತ್ತನ್ನು ನೀಡುತ್ತಾ ಬಂದಿದ್ದಾರೆ ಎಂದು ಕಾಂಗ್ರೇಸ್ ಯುವ ಮುಂಖಡ ರವಿಕುಮಾರ ಶೆಟ್ಟಿ ಅಭಿಪ್ರಾಯ ಪಟ್ಟರು. ಹೊನ್ನಾವರ ತಾಲೂಕಿನ ತೊಳಸಾಣಿಯ ಆದಿಶಕ್ತಿ ಯುವಕ ಸಂಘ ಹಾಗೂ ಕನ್ನಡ ಸಂಸ್ಕ್ರತಿ ಇಲಾಖೆ ಕಾರವಾರ ಇವರ ಆಶ್ರಯದಲ್ಲಿ ನಡೆದ 15ನೇ ವರ್ಷದ ವಾರ್ಷಿಕೊತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 14 ವರ್ಷದಿಂದ ಅದ್ದೂರಿಯಾಗಿ … [Read more...] about ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು
ಶ್ರೀಧರರನ್ನು ಅಕ್ಷರ ರೂಪದಲ್ಲಿ ಉಳಿಸುತ್ತಿರುವುದು ದೊಡ್ಡ ಶಾಶ್ವತ ಕೊಡುಗೆ – ಶ್ರೀ ಹೆಗ್ಗಡೆ
ಹೊನ್ನಾವರ : ಅವಧೂತತ್ವ, ಆಧ್ಯಾತ್ಮ, ತ್ಯಾಗ, ಸನ್ಯಾಸ, ಮೊದಲಾದ ಶ್ರೇಷ್ಠ ಮೌಲ್ಯಗಳನ್ನು ಒಳಗೊಂಡಿದ್ದ ಶ್ರೀ ಶ್ರೀಧರ ಸ್ವಾಮಿಗಳ ಪ್ರವಚನಗಳನ್ನು ಅಕ್ಷರ ರೂಪದಲ್ಲಿ ಕಾದಿಡುತ್ತಿರುವುದು ಆಧ್ಯಾತ್ಮ ಲೋಕಕ್ಕೆ ದೊಡ್ಡ ಕೊಡುಗೆ ಎಂದು ಪದ್ಮವಿಭೂಷಣ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಶ್ರೀಧರ ಸ್ವಾಮಿಗಳ ಚರಿತ್ರೆಯ 450ಪುಟಗಳನ್ನೊಳಗೊಂಡ ಸಚಿತ್ರ ಗ್ರಂಥದ ದ್ವಿತೀಯ ಮುದ್ರಣವನ್ನು ಬಿಡುಗಡೆ ಮಾಡಿ ಶುಭಹಾರೈಸಿದರು. ಸದ್ಗುರು … [Read more...] about ಶ್ರೀಧರರನ್ನು ಅಕ್ಷರ ರೂಪದಲ್ಲಿ ಉಳಿಸುತ್ತಿರುವುದು ದೊಡ್ಡ ಶಾಶ್ವತ ಕೊಡುಗೆ – ಶ್ರೀ ಹೆಗ್ಗಡೆ



