• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ನಾಳೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಸಂಸ್ಕೃತ ಸಮ್ಮೇಳನ

February 8, 2018 by Sachin Hegde Leave a Comment

ಹೊನ್ನಾವರ : ಭಾರತದ ಹೆಮ್ಮೆ ಸಂಸ್ಕೃತ ಭಾಷೆಯ ಪ್ರಚಾರ ಪ್ರಸಾರಕ್ಕಾಗಿಯೇ ಸಮರ್ಪಿತವಾಗಿ ಶ್ರಮಿಸುತ್ತಿರುವ ಅಂತಾರಾಷ್ಟ್ರಿಯ ಸಂಸ್ಥೆ ಸಂಸ್ಕೃತ ಭಾರತಿಯು ೯-೨-೨೦೧೮, ಶನಿವಾರದಂದು ತಾಲೂಕಿನ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಒಂದು ದಿನದ ಜಿಲ್ಲಾ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದ ಉದ್ಘಾಟನೆಯನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ನಿಕಟಪೂರ್ವ ಕುಲಪತಿಗಳಾದ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ ನೆರವೇರಿಸಲಿದ್ದು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಭಾಷಾ … [Read more...] about ನಾಳೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಸಂಸ್ಕೃತ ಸಮ್ಮೇಳನ

Apmc market report 8-2-2018

February 8, 2018 by Sachin Hegde Leave a Comment

betel nut,Areca nut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 13450 17910 15670Arecanut Hale Chali Average 3 Quintal 21509 23759 22629Arecanut Hosa Chali Average 2 Quintal 19600 21810 20700 2] MARKET: … [Read more...] about Apmc market report 8-2-2018

ಯಕ್ಷಗಾನವು ಕರಾವಳಿಯ ಗಂಡುಮೆಟ್ಟಿನ ವಿಶೇಷ ಕಲೆ

February 8, 2018 by Gaju Gokarna Leave a Comment

ಹೊನ್ನಾವರ .ತಾಲೂಕಿನ ಹೊಸಾಕುಳಿ ಜಾತ್ರೆಯ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವಸ್ಥಾನದ ಹತ್ತಿರ ಯಕ್ಷಗಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಪ್ರಶಸ್ತಿ ಪುರಸ್ಕøತರಾದ ವೇದಮೂರ್ತಿ ಶಿವರಾಮ ಶಂಭು ಭಟ್ಟ, ಯಕ್ಷಗಾನ ಕಲೆಯಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕøತರಾದ ಕೃಷ್ಣ ಯಾಜಿ ಬಳ್ಕೂರು ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮಕ್ಕೆ ವಿಶೇಷ ಆಮಂತ್ರಿತರಾಗಿ ಆಗಮಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ … [Read more...] about ಯಕ್ಷಗಾನವು ಕರಾವಳಿಯ ಗಂಡುಮೆಟ್ಟಿನ ವಿಶೇಷ ಕಲೆ

ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು

February 8, 2018 by Gaju Gokarna Leave a Comment

ಹೊನ್ನಾವರ .ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು. ಜನಪದ ಕಲೆಗಳನ್ನು ಪೊತ್ಸಾಹಿಸುವ ಜೊತೆ ಕೃಷಿಗೆ ಹೆಚ್ಚು ಒತ್ತನ್ನು ನೀಡುತ್ತಾ ಬಂದಿದ್ದಾರೆ ಎಂದು ಕಾಂಗ್ರೇಸ್ ಯುವ ಮುಂಖಡ ರವಿಕುಮಾರ ಶೆಟ್ಟಿ ಅಭಿಪ್ರಾಯ ಪಟ್ಟರು. ಹೊನ್ನಾವರ ತಾಲೂಕಿನ ತೊಳಸಾಣಿಯ ಆದಿಶಕ್ತಿ ಯುವಕ ಸಂಘ ಹಾಗೂ ಕನ್ನಡ ಸಂಸ್ಕ್ರತಿ ಇಲಾಖೆ ಕಾರವಾರ ಇವರ ಆಶ್ರಯದಲ್ಲಿ ನಡೆದ 15ನೇ ವರ್ಷದ ವಾರ್ಷಿಕೊತ್ಸವ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 14 ವರ್ಷದಿಂದ ಅದ್ದೂರಿಯಾಗಿ … [Read more...] about ಮರಾಠ ಸಮುದಾಯದವರು ಸಜ್ಜನರು ಹಾಗೂ ಶೂರರು

ಶ್ರೀಧರರನ್ನು ಅಕ್ಷರ ರೂಪದಲ್ಲಿ ಉಳಿಸುತ್ತಿರುವುದು ದೊಡ್ಡ ಶಾಶ್ವತ ಕೊಡುಗೆ – ಶ್ರೀ ಹೆಗ್ಗಡೆ

February 6, 2018 by Gaju Gokarna Leave a Comment

ಹೊನ್ನಾವರ  : ಅವಧೂತತ್ವ, ಆಧ್ಯಾತ್ಮ, ತ್ಯಾಗ, ಸನ್ಯಾಸ, ಮೊದಲಾದ ಶ್ರೇಷ್ಠ ಮೌಲ್ಯಗಳನ್ನು ಒಳಗೊಂಡಿದ್ದ ಶ್ರೀ ಶ್ರೀಧರ ಸ್ವಾಮಿಗಳ ಪ್ರವಚನಗಳನ್ನು ಅಕ್ಷರ ರೂಪದಲ್ಲಿ ಕಾದಿಡುತ್ತಿರುವುದು ಆಧ್ಯಾತ್ಮ ಲೋಕಕ್ಕೆ ದೊಡ್ಡ ಕೊಡುಗೆ ಎಂದು ಪದ್ಮವಿಭೂಷಣ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.  ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಶ್ರೀಧರ ಸ್ವಾಮಿಗಳ ಚರಿತ್ರೆಯ 450ಪುಟಗಳನ್ನೊಳಗೊಂಡ ಸಚಿತ್ರ ಗ್ರಂಥದ ದ್ವಿತೀಯ ಮುದ್ರಣವನ್ನು ಬಿಡುಗಡೆ ಮಾಡಿ ಶುಭಹಾರೈಸಿದರು. ಸದ್ಗುರು … [Read more...] about ಶ್ರೀಧರರನ್ನು ಅಕ್ಷರ ರೂಪದಲ್ಲಿ ಉಳಿಸುತ್ತಿರುವುದು ದೊಡ್ಡ ಶಾಶ್ವತ ಕೊಡುಗೆ – ಶ್ರೀ ಹೆಗ್ಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,920 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar