ಹೊನ್ನಾವರ: ರಾಜ್ಯ ಕರಾಟೆ ಶಿಕ್ಷಕರ ಸಂಘ ಕುಮಟಾದಲ್ಲಿ ಆಯೋಜಿಸಿದ 3ನೇ ರಾಜ್ಯಮಟ್ಟದ ಕರಾಟೆ ಛಾಂಪಿಯನ್ಶಿಪ್ ಕಿರಿಯರ ವಿಭಾಗದಲ್ಲಿ ಪಟ್ಟಣದ ಪ್ರಭಾತನಗರದ ಹೃತಿಕ್ ಶಂಕರ ಮೇಸ್ತ ಪ್ರಥಮ ಬಹುಮಾನ ಪಡೆದುಕೊಂಡಿದ್ದಾನೆ. ಎಂಪಿಇ ಸೊಸೈಟಿಯ ಸೆಂಟ್ರಲ್ ಸ್ಕೂಲನಲ್ಲಿ 1ನೇ ತರಗತಿ ವಿದ್ಯಾರ್ಥಿಯಾಗಿರುವ ಈತ ಹೊನ್ನಾವರ ಯಕ್ಷ ಕರಾಟೆ ತರಬೇತಿ ಕೇಂದ್ರದಲ್ಲಿ ಶಿಕ್ಷಕ ರಾಜೇಶ ಪಟಗಾರ ಇವರಿಂದ ತರಬೇತಿ ಪಡೆಯುತ್ತಿದ್ದಾನೆ. ಈತನ ಸಾಧನೆಗೆ ಶಾಲೆಯ ಶಿಕ್ಷಕರು ಹಾಗೂ ಊರನಾಗರಿಕರು ಹರ್ಷ … [Read more...] about ರಾಜ್ಯಮಟ್ಟದ ಕರಾಟೆ ಛಾಂಪಿಯನ್ಶಿಪ್ ; ಹೃತಿಕ್ ಶಂಕರ ಮೇಸ್ತ ಪ್ರಥಮ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 6-2-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 5 Quintal 13529 18009 15759Arecanut Factory Average 1 Quintal 10901 11177 11009Arecanut Hale Chali Average 15 Quintal 21750 23899 22819Arecanut Hosa … [Read more...] about Apmc market report 6-2-2018
Apmc market report 5-2-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 1 Quintal 10540 11080 10750Arecanut Hale Chali Average 2 Quintal 20870 23410 22040Arecanut Hosa Chali Average 1 Quintal 19100 21500 20300 2] MARKET: … [Read more...] about Apmc market report 5-2-2018
5 ಕೋಟಿ 13 ಲಕ್ಷ ಅನುದಾನದ ಕಾಮಗಾರಿ;ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ
ಹೊನ್ನಾವರ:- ತಾಲೂಕಿನ ಕಡತೋಕ ಗುಡ್ನಕಟ್ಟ ದಿಂದ ಉರಕೇರಿವರೆಗೆ ರಸ್ತೆ ಮರು ಡಾಂಬರೀಕರಣ ಹಾಗು ಸೇತುವೆ ನಿರ್ಮಾಣ ಕಾಮಗಾರಿಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ನಮ್ಮ ಗ್ರಾಮ ನಮ್ಮ ರಸ್ತೆ ನಿರ್ಮಿಸಲು 5 ಕೋಟಿ 13 ಲಕ್ಷ ಅನುದಾನದ ಕಾಮಗಾರಿಗೆ ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ಮಾತನಾಡಿ ಈ ಹಿಂದೆ ಸ್ಥಳೀಯರು ರಸ್ತೆ ದುರಸ್ಥಿಗಾಗಿ ಮನವಿ ಸಲ್ಲಿಸಿದ್ದರು. ಜನ … [Read more...] about 5 ಕೋಟಿ 13 ಲಕ್ಷ ಅನುದಾನದ ಕಾಮಗಾರಿ;ಶಾಸಕಿ ಶಾರದಾ ಮೋಹನ ಶೆಟ್ಟಿ ಭೂಮಿ ಪೂಜೆ ನೆರವೇರಿಸಿ ಚಾಲನೆ
ಉದ್ಯೋಗಾಕಾಂಕ್ಷಿಗಳಿಗೆ ಶುಭ ಕೋರಿದ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವರಾದ ಮಾನ್ಯ ಅನಂತಕುಮಾರ ಹೆಗಡೆ
ಹೊನ್ನಾವರ .ಕೇಂದ್ರ ಸರಕಾರದ ಕೌಶಲ್ಯಾಭಿವೃದ್ಧಿ ಸಚಿವಾಲಯದ ಸ್ಕಿಲ್ಲಿಧಾನ್ ಕಾರ್ಯಕ್ರಮದಲ್ಲಿ ಹೊನ್ನಾವರ ತಾಲೂಕಿನ ಎಸ್.ಡಿ.ಎಮ್ ಕಾಲೇಜಿನ ಆವರಣದಲ್ಲಿ ನಡೆದ ಉದ್ಯೋಗ ಮೇಳವನ್ನು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವರಾದ ಮಾನ್ಯ ಅನಂತಕುಮಾರ ಹೆಗಡೆಯವರು ಉದ್ಘಾಟಿಸಿ ಉದ್ಯೋಗಾಕಾಂಕ್ಷಿಗಳಿಗೆ ಶುಭ ಕೋರಿದರು. ಈ ಉದ್ಯೋಗ ಮೇಳದಲ್ಲಿ 40ಕ್ಕೂ ಹೆಚ್ಚು ವಿವಿಧ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದವು ಸುಮಾರ 3000 ಸಾವಿ ರ ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಹೆಸರು ನೊಂದಣಿ … [Read more...] about ಉದ್ಯೋಗಾಕಾಂಕ್ಷಿಗಳಿಗೆ ಶುಭ ಕೋರಿದ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವರಾದ ಮಾನ್ಯ ಅನಂತಕುಮಾರ ಹೆಗಡೆ




