Éೂನ್ನಾವರ:ಬೇರಂಕಿಯ ಶ್ರೀ ಮಹಾಸತಿ ದೇವಾಲಯದ 6ನೇ ವರ್ಷದ ವರ್ಧಂತಿ ಉತ್ಸವ ಫೆಬ್ರವರಿ 7 ಮತ್ತು 8 ರಂದು ನಡೆಯಲಿದೆ. ಫೆ. 7 ರಂದು ಬೆಳಿಗ್ಗೆ ಪ್ರಾರ್ಥನೆ, ಪಂಚಗವ್ಯ ಹೋಮ, ಪುಣ್ಯಾಹ, ಪ್ರಧಾನ ಸಂಕಲ್ಪ, ಪಾರಾಯಣ, ರಾತ್ರಿ ರಂಗಪೂಜೆ, ದಂಡಬಲಿ, ಬ್ರಹ್ಮಕಲಶ ಸ್ಥಾಪನೆ, ಅಷ್ಟಾವಧಾನ ಸೇವೆ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಫೆ. 8 ರಂದು ಅಧಿವಾಸ, ತತ್ವಹೋಮಗಳು, ಬ್ರಹ್ಮ ಕಲಶಾಭಿಶೇಕ, ಮಹಾ ಪೂರ್ಣಾಹುತಿ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಲಿದೆ. … [Read more...] about ಫೆಬ್ರವರಿ 7 ಮತ್ತು 8 ರಂದು ಮಹಾಸತಿ ದೇವಾಲಯದ 6ನೇ ವರ್ಷದ ವರ್ಧಂತಿ ಉತ್ಸವ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 2-2-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 3 Quintal 9797 17189 13459Arecanut Factory Average 2 Quintal 10569 11090 10819Arecanut Hale Chali Average 24 Quintal 20999 23689 21799Arecanut Hosa … [Read more...] about Apmc market report 2-2-2018
ಫೆ. 4 ರಂದು ದೈವಜ್ಞ ವಾಹಿನಿ ಮತ್ತು ತಾಲೂಕಾ ದೈವಜ್ಞ ಮಾತೃವಾಹಿನಿಯ ಸಂಯುಕ್ತ ಆಶ್ರಯದಲ್ಲಿ 11ನೇ ಸಮಾವೇಶ
ಹೊನ್ನಾವರ: ಶ್ರೀ ಕ್ಷೇತ್ರ ಕರ್ಕಿ ಇದರ ತಾಲೂಕಾ ದೈವಜ್ಞ ವಾಹಿನಿ ಮತ್ತು ತಾಲೂಕಾ ದೈವಜ್ಞ ಮಾತೃವಾಹಿನಿಯ ಸಂಯುಕ್ತ ಆಶ್ರಯದಲ್ಲಿ 11ನೇ ಸಮಾವೇಶ ಶ್ರೀ ಮಠದ ಸಭಾಭವನದಲ್ಲಿ ಫೆ. 4 ರಂದು 9 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಆರಂಭವಾಗುತ್ತದೆ. ಸಭಾಕಾರ್ಯಕ್ರಮ ಬೆಳಿಗ್ಗೆ 10-30 ಗಂಟೆಗೆ ಆರಂಭವಾಗಲಿದ್ದು, ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿಯವರ ಸಾನಿಧ್ಯ ವಹಿಸಿ ಆಶೀರ್ವಚನ ನೀಡುವರು. ಅತಿಥಿಗಳಾಗಿ ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ … [Read more...] about ಫೆ. 4 ರಂದು ದೈವಜ್ಞ ವಾಹಿನಿ ಮತ್ತು ತಾಲೂಕಾ ದೈವಜ್ಞ ಮಾತೃವಾಹಿನಿಯ ಸಂಯುಕ್ತ ಆಶ್ರಯದಲ್ಲಿ 11ನೇ ಸಮಾವೇಶ
ವಿದ್ಯಾರ್ಥಿಗಳು ಕಪ್ಪು ಚುಕ್ಕೆ ಬಾರದಂತೆ ಎಚ್ಚರ ವಹಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು; ಶಾಸಕಿ ಶಾರದಾ ಶೆಟ್ಟಿ
ಹೊನ್ನಾವರ:ವಿದ್ಯಾರ್ಥಿ ಜೀವನವು ಬಂಗಾರದ ಜೀವನ, ವಿದ್ಯಾರ್ಥಿಗಳು ಕಪ್ಪು ಚುಕ್ಕೆ ಬಾರದಂತೆ ಎಚ್ಚರ ವಹಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಶಾಸಕಿ ಶಾರದಾ ಶೆಟ್ಟಿ ಸಲಹೆ ನೀಡಿದರು. ಹೊನ್ನಾವರದ ದಿ. ಮೋಹನ ಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣ ಮತ್ತು ಆರೋಗ್ಯ ಬಹುಮುಖ್ಯವಾದುದು. ಯುವಜನತೆ ದೇಶದ ಬೆನ್ನೆಲುಬು. ವಾಟ್ಸಫ್, ಪೆಸ್ಬುಕ್ ನಿಂದ ದೂರವಿದ್ದು ಒಳ್ಳೆಯ ಆಚಾರ, … [Read more...] about ವಿದ್ಯಾರ್ಥಿಗಳು ಕಪ್ಪು ಚುಕ್ಕೆ ಬಾರದಂತೆ ಎಚ್ಚರ ವಹಿಸಿ ಜೀವನದಲ್ಲಿ ಉತ್ತಮ ಸಾಧನೆ ಮಾಡಬೇಕು; ಶಾಸಕಿ ಶಾರದಾ ಶೆಟ್ಟಿ
ಶಾಲೆಗೆ ಧ್ವಜಕಟ್ಟೆ ದೇಣಿಗೆ ಶಿಕ್ಷಕಿಯವರಿಗೆ ಸನ್ಮಾನ
ಹೊನ್ನಾವರ, ‘ವಿದ್ಯಾರ್ಥಿಗಳ ಮೇಲಿನ ಹಾಗೂ ಶಾಲೆಯ ಮೇಲಿನ ಪ್ರೀತಿಯಿಂದ ಶಿಕ್ಷಕಿ ಜ್ಯೋತಿ ಪ್ರಭಾ ರವರು ಧ್ವಜಕಟ್ಟೆ ನಿರ್ಮಾಣ ಮಾಡಿ ದೇಣಿಗೆ ನೀಡಿದ್ದಾರೆ. ಇದು ಅವರ ದೇಶಪ್ರೇಮದ ಪ್ರತೀಕ. ಅವರಿಂದ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ದೊರತಿದೆ’ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅನ್ನಪೂರ್ಣ ಎಸ್ ಶಾಸ್ತ್ರೀ ನುಡಿದರು. ಅವರು ಸ್ಥಳೀಯ ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ ಜ್ಯೋತಿ ಪ್ರಭಾರವರು ತಮ್ಮ ಪತಿ ಸೈನಿಕರಾಗಿದ್ದ ದಿ||ಜಯಪ್ರಕಾಶರವರ ಸ್ಮರಣಾರ್ಥ ನೂತನವಾಗಿ … [Read more...] about ಶಾಲೆಗೆ ಧ್ವಜಕಟ್ಟೆ ದೇಣಿಗೆ ಶಿಕ್ಷಕಿಯವರಿಗೆ ಸನ್ಮಾನ


