• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಹೊನ್ನಾವರದಲ್ಲಿ ಎರಡುವರೆ ವರ್ಷದಿಂದ ಬಾಗಿಲು ತೆರೆಯದ ಕುಮಟಾ ಶಾಸಕರ ಕಛೇರಿ

November 15, 2021 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಮತದಾರರ ಸಮಸ್ಯೆ ಆಲಿಸಿ ಬಗೆಹರಿಸಲು ಪ್ರತಿ ತಾಲೂಕಿವನಲ್ಲಿ ಶಾಸಕರ ಕಛೇರಿಯನ್ನು ಸರ್ಕಾರವೇ ನೀಡುತ್ತದೆ. ಅದೇ ರೀತಿ ಹೊನ್ನಾವರಕ್ಕೂ ಕೂಡಾ ತಾಲೂಕ ಪಂಚಾಯತಿ ಹಳೇ ಕಟ್ಟಡದಲ್ಲಿ ಮೂರು ವರ್ಷದ ಹಿಂದೆಯೆ ಕಛೇರಿಯನ್ನು ನೀಡಲಾಗಿತ್ತು. ಇದನ್ನು ಉತ್ಸಾಹದಿಂದಲೇ ಆಗಮಿಸಿ ಶಾಸಕ ದಿನಕರ ಶೆಟ್ಟಿ ಆಗ ಉದ್ಘಾಟಿಸಿದ್ದರು.ಆದರೆ ಇದು ಉದ್ಗಾಟನೆಗೊಂಡ ಬಳಿಕ ಒಂದೊ ಎರಡೊ ಬಾರಿ ಶಾಸಕರು ಆಗಮಿಸಿದ್ದರು. ಸರಿಸುಮಾರು ಎರಡು ವರ್ಷದಿಂದ ಶಾಸಕರು ಆಗಮಿಸುದು … [Read more...] about ಹೊನ್ನಾವರದಲ್ಲಿ ಎರಡುವರೆ ವರ್ಷದಿಂದ ಬಾಗಿಲು ತೆರೆಯದ ಕುಮಟಾ ಶಾಸಕರ ಕಛೇರಿ

ಹೊನ್ನಾವರದಲ್ಲಿ ಗಣಿ ಮಾಫಿಯಾ ಶಂಕೆ

November 14, 2021 by Vishwanath Shetty Leave a Comment

ಹೊನ್ನಾವರ; ತಾಲೂಕಿನಿಂದ ನೆರೆ ರಾಜ್ಯಕ್ಕೆ ಯಾವುದೇ ಪರವಾನಗಿ ಇಲ್ಲದೇ ಹತ್ತಾರು ವಾಹನದಲ್ಲಿ ಬಾಕ್ಸೈಟ್, ಹಾಗೂ ಸಿಮೆಂಟ್ ಉದ್ದೇಶಕ್ಕಾಗಿ ಕಲ್ಲು ಸಾಗಾಟ ವರದಿಯಾಗಿದೆ.ಪಟ್ಟಣದಲ್ಲಿ ಸಾರ್ವಜನಿಕರೇ ವಾಹನ ತಡೆದು ಸಂಭದಿಸಿದ ಇಲಾಖೆಗೆ ಗಣಿ ಮಾಫಿಯಾ ನಡೆಯುತ್ತಿರುವ ಮಾಹಿತಿ ನೀಡಿ ಲೋಡ್ ಆದ ವಾಹನವನ್ನು ತಡೆದಿದ್ದಾರೆ.ಮುಗ್ವಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಡಿ ಜಾಗದಿಂದ ಯಾವುದೇ ಸಮರ್ಪಕವಾದ ಪರವಾನಗಿ ಇಲ್ಲದೇ ಸಾಗಾಟ ಮಾಡುತ್ತಿದ್ದಾಗ ಸ್ಥಳಿಯರು ಎರಡು ವಾಹನ ತಡೆದು … [Read more...] about ಹೊನ್ನಾವರದಲ್ಲಿ ಗಣಿ ಮಾಫಿಯಾ ಶಂಕೆ

ಸಿನಿಪ್ರೀಯ ಜನತೆಗೆ ಡಬಲ್ ಧಮಾಕಾ ; ಹೊನ್ನಾವರದ ಕಲಾವಿದರ ಎರಡು ಸಿನಿಮಾ ಒಂದೇ ದಿನ ಪ್ರದರ್ಶನ

November 13, 2021 by Vishwanath Shetty Leave a Comment

ಬೈ ಓನ್ ಗೇಟ್ ಒನ್ ಪ್ರೀ, byone get on film

ಹೊನ್ನಾವರ: ಸಿನಿಪ್ರೀಯ ತಾಲೂಕಿನ ಜನತೆಗೆ ಶುಕ್ರವಾರ ಡಬಲ್ ಧಮಾಕ್ ಬಾರಿಸಿದ್ದು, ತಾಲೂಕಿನ ಕಲಾವಿದರ ಎರಡು ಸಿನಿಮಾ ಒಮ್ಮೆಲ್ಲೆ ಪ್ರದರ್ಶನಗೊಳ್ಳುತ್ತಿದೆ. ಕೋರೋನಾ ಸಂಕಷ್ಟದಿಂದ ಕಳೆದ ಎರಡು ವರ್ಷದಿಂದ ಚಿತ್ರಮಂದಿರಗಳು ಹೆಚ್ಚಿನ ಸಮಯ ಬಾಗಿಲು ಮುಚ್ಚಿತ್ತು.ಬಹು ನಿರೀಕ್ಷೆಯಲ್ಲಿದ್ದ ಎರಡು ಸಿನಿಮಾ ಪದ್ಮಾಂಜಲಿ ಚಿತ್ರ ಮಂದಿರದಲ್ಲಿ ಒಂದೇ ದಿನ ಬಿಡುಗಡೆಗೊಂಡಿದೆ. ಹೊನ್ನಾವರ ತಾಲೂಕಿನ ಅನಿಲಗೋಡ ಹರೀಶ ನಿರ್ದೇಶನದಲ್ಲಿ ನಿಮಾಣಗೊಂಡ “ಬೈ ಓನ್ ಗೇಟ್ ಒನ್ ಪ್ರೀ” … [Read more...] about ಸಿನಿಪ್ರೀಯ ಜನತೆಗೆ ಡಬಲ್ ಧಮಾಕಾ ; ಹೊನ್ನಾವರದ ಕಲಾವಿದರ ಎರಡು ಸಿನಿಮಾ ಒಂದೇ ದಿನ ಪ್ರದರ್ಶನ

ಸ್ಮಶಾನಕ್ಕೆ ಮೂಲಭೂತ ಸೌಕರ್ಯ ಮಂಜೂರು ಮಾಡುವಂತೆ ಕೋರಿ ತಹಶೀಲ್ದಾರರಿಗೆ ಮನವಿ

November 13, 2021 by Vishwanath Shetty Leave a Comment

ಹೊನ್ನಾವರ – ತಾಲೂಕಿನ ಹಳದೀಪುರದ ಕಲ್ಲಟ್ಟೆ ಗ್ರಾಮಸ್ಥರು ಸ್ಮಶಾನಕ್ಕೆ ಮೂಲಭೂತ ಸೌಕರ್ಯ ಮಂಜೂರು ಮಾಡುವಂತೆ ಕೋರಿ ತಹಶೀಲ್ದಾರರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ಕಲ್ಲಟ್ಟೆ ಭಾಗದಲ್ಲಿ 70 ರಿಂದ 80 ಪರಿಶಿಷ್ಟ ಕುಟುಂಬದವರು ವಾಸಿಸುತ್ತಿದ್ದು, ಮೃತರಾದರೆ ಅಂತಿಮಸಂಸ್ಕಾರ ನಡೆಸಲು ಸೂಕ್ತವಾದ ಸ್ಥಳವಿಲ್ಲ. ಅನಾದಿಕಾಲದಿಂದಲೂ ಅಂತ್ಯ ಸಂಸ್ಕಾರ ಮಾಡುವ ಸ್ಥಳದಲ್ಲಿ ಜಾಗದ ಮಾಲೀಕರಿಗೆ ನ್ಯಾಯಲಯದ ಮೂಲಕ ಆಕ್ಷೇಪ ಮಾಡದಂತೆ ಆದೇಶವಾಗಿದೆ.ಗ್ರಾಮ ಪಂಚಾಯತಿ ಅಧ್ಯಕ್ಷ … [Read more...] about ಸ್ಮಶಾನಕ್ಕೆ ಮೂಲಭೂತ ಸೌಕರ್ಯ ಮಂಜೂರು ಮಾಡುವಂತೆ ಕೋರಿ ತಹಶೀಲ್ದಾರರಿಗೆ ಮನವಿ

ಸುರಕ್ಷತೆಯಿ ಲ ್ಲದೇ ಪ್ರವಾಸಿಗರನ್ನು ಸುತ್ತಾಡಿಸುವ ಬೋಟುಗಳ ಮಾಲೀಕರು; ಕ್ರಮಕ್ಕೆ ಕರವೇ ಒತ್ತಾಯ

November 13, 2021 by Vishwanath Shetty Leave a Comment

ಹೊನ್ನಾವರ; ಪಟ್ಟಣದ ಬಿಕಾಸಿನತಾರಿಯಲ್ಲಿ ಸ್ಥಳೀಯ ಬೋಟ್ ಮಾಲೀಕರಿಂದ ಹೆಚ್ಚಿನ ಪ್ರಮಾಣದ ಹಣ ಪಡೆದು ಸೂಕ್ತ ಮುಂಜಾಗ್ರತೆ ಕ್ರಮವಿಲ್ಲದೇ ಪ್ರವಾಸಿಗರನ್ನು ಕರೆದೊಯ್ಯಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಕ್ರಮ ಕೈಗೊಗ್ಳುವಂತೆ ಆಗ್ರಹಿಸಿದರು. ಪಟ್ಟಣದ ಚರ್ಚೆ ರಸ್ತೆಯ ಬಿಕಾಸಿತಾರಿಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೊರಜಿಲ್ಲೆಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಪ್ರೀ ವೆಡ್ಡಿಂಗ್ … [Read more...] about ಸುರಕ್ಷತೆಯಿ ಲ ್ಲದೇ ಪ್ರವಾಸಿಗರನ್ನು ಸುತ್ತಾಡಿಸುವ ಬೋಟುಗಳ ಮಾಲೀಕರು; ಕ್ರಮಕ್ಕೆ ಕರವೇ ಒತ್ತಾಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,355 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar