ಹೊನ್ನಾವರ . ಕರ್ನಾಟಕ ರಾಜಕೀಯ ವ್ಯವಸ್ದೆಗೆ ಹೊಸ ತಿರುವು ಸಂಭವಿಸುವ ಸಾಧ್ಯತೆ ದಟ್ಟವಾಗಿದ್ದು ಆ ನಿಟ್ಟಿನಲ್ಲಿ ರಾಷ್ಟೀಯ ಹಾಗೂ ಪ್ರಾದೇಶಿಕ ಪಕ್ಷಗಳಿಗೆ ಹೊಸ ಪಕ್ಷವೊಂದು 224 ಕ್ಷೇತ್ರದಲ್ಲಿ ಸಂಚರಿಸಿ ಅಭ್ಯರ್ಥಿಯ ಕಣಕಿಳ್ಳಿಸುವ ಸಿದ್ದತೆಯಲ್ಲಿ ತೊಡಗಿದೆ. ಹೊನ್ನಾವರದಲ್ಲಿ ನಡೆದ ಮಾದ್ಯಮಗೊಷ್ಟಿಯಲ್ಲಿ ಎಂ.ಇ.ಪಿ ಪಕ್ಷದ ರಾಜ್ಯ ಸಂಚಾಲಕರಾದ ಸಿ.ಎಂ. ಶಹಾಬಾಜ್ ಖಾನ್ ಮಾತನಾಡಿ ಕರ್ನಾಟಕ ರಾಜ್ಯ ಐತಿಹಾಸಿಕ ಪ್ರಸಿದ್ದತೆಯನ್ನು ಪಡೆದಿದೆ. ಹಲವು ಸಾದನೆಯನ್ನು ಸಾಧಿಸಿದೆ … [Read more...] about ಎಂ.ಇ.ಪಿ ಪಕ್ಷ ಈ ಬಾರಿ ಕರ್ನಾಟಕ ವಿಧಾನಸಭೆಯಲ್ಲಿ ಸ್ಪರ್ಧೆ, 150 ಸ್ದಾನದಲ್ಲಿ ಗೆಲವು ಸಾದಿಸುವ ವಿಶ್ವಾಸ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Honavar Movies as on 2-2-2018
Padmanjali Theatre Kanaka (UA) kannada 11.30AM2.30PM5.30PM8.30PM … [Read more...] about Honavar Movies as on 2-2-2018
ರೈತರಿಗೆ ಎಲ್ಲ ಸೌಲಭ್ಯಗಳು ಸಹಕಾರಿ ಬ್ಯಾಂಕ ಮುಖಾಂತರ ಸಿಗಬೇಕು;ಜಯಶ್ರೀ ಮೊಗೇರ
ಹೊನ್ನಾವರ:ಹೊನ್ನಾವರ ಪಿಎಲ್ಡಿ ಬ್ಯಾಂಕು ಅನೇಕ ಶಾಖೆಗಳು ತೆರೆಯಲು ಹಲವಾರು ನಿರ್ದೇಶಕರ ಶ್ರಮದಿಂದಾಗಿ ಇಂದು ಹೆಮ್ಮರವಾಗಿ ಬೆಳೆದಿದೆ ಎಂದು ಸುವರ್ಣ ಮಹೋತ್ಸವ ಉದ್ಘಾಟಿಸಿದ ರಾಜ್ಯ ಕಾಸ್ಕಾರ್ಡ ಬ್ಯಾಂಕಿನ ಉಪಾಧ್ಯಕ್ಷ ಈಶ್ವರ ನಾಯ್ಕ ಹೇಳಿದರು.ಹೊನ್ನಾವರ: ಹೊನ್ನಾವರ ಪಿಎಲ್ಡಿ ಬ್ಯಾಂಕು ಅನೇಕ ಶಾಖೆಗಳು ತೆರೆಯಲು ಹಲವಾರು ನಿರ್ದೇಶಕರ ಶ್ರಮದಿಂದಾಗಿ ಇಂದು ಹೆಮ್ಮರವಾಗಿ ಬೆಳೆದಿದೆ ಎಂದು ಸುವರ್ಣ ಮಹೋತ್ಸವ ಉದ್ಘಾಟಿಸಿದ ರಾಜ್ಯ ಕಾಸ್ಕಾರ್ಡ ಬ್ಯಾಂಕಿನ ಉಪಾಧ್ಯಕ್ಷ … [Read more...] about ರೈತರಿಗೆ ಎಲ್ಲ ಸೌಲಭ್ಯಗಳು ಸಹಕಾರಿ ಬ್ಯಾಂಕ ಮುಖಾಂತರ ಸಿಗಬೇಕು;ಜಯಶ್ರೀ ಮೊಗೇರ
ಪರೇಶ ಸಾವಿನ ತನಿಖೆಯ ಬಗ್ಗೆ ಉಗ್ರ ಪ್ರತಿಭಟನೆ
ಹೊನ್ನಾವರ:ತಾಲೂಕಿನ ಹಿಂದು ಯುವಕ ಪರೇಶ ಮೇಸ್ತರವರ ಸಾವಿಗೆ ಸಂಭದಿಸಿದಂತೆ ಸರಕಾರವು ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿದ್ದು ಹಾಗೂ ಪರೇಶ ಮೇಸ್ತನ ಹತ್ಯೆ ಪ್ರಕರಣಕ್ಕೆ ಸಂಭಂದಿಸಿ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸದೇ ಇರುವ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪೋಲಿಸ ಇಲಾಖೆಯ ವಿರುದ್ದ ತಾಲೂಕಿನ ಸಾವಿರಾರು ಮಹಿಳೆಯರು ಪಟ್ಟಣದಲ್ಲಿ ಉಗ್ರ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪರೇಶ ಮೇಸ್ತರವರ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಸರಕಾರಿ … [Read more...] about ಪರೇಶ ಸಾವಿನ ತನಿಖೆಯ ಬಗ್ಗೆ ಉಗ್ರ ಪ್ರತಿಭಟನೆ
“ನನಗೆ ಇದು ವರ್ಲ್ಡ್ ಕಪ್ ಸಂತೋಷ ನೀಡಿದೆ”
ಹೊನ್ನಾವರ ಸಂತೆಗುಳಿ ಮಹಾಸತಿ ಕ್ರೀಡಾಂಗಣದಲ್ಲಿ ಹವ್ಯಕ ವಿಕಾಸವೇದಿಕೆ (ರಿ) ಏರ್ಪಡಿಸಿದ್ದ ಹವ್ಯಕ ಕ್ರಿಕೆಟ್ ಪಂದ್ಯಾವಳಿಯ ಸಮಾರೂಪ ಸಮಾರಂಭ ಸಂಪನ್ನಗೊಂಡಿತು.ಹೊನ್ನಾವರ ಸಂತೆಗುಳಿ ಮಹಾಸತಿ ಕ್ರೀಡಾಂಗಣದಲ್ಲಿ ಹವ್ಯಕ ವಿಕಾಸವೇದಿಕೆ (ರಿ) ಏರ್ಪಡಿಸಿದ್ದ ಹವ್ಯಕ ಕ್ರಿಕೆಟ್ ಪಂದ್ಯಾವಳಿಯ ಸಮಾರೂಪ ಸಮಾರಂಭ ಸಂಪನ್ನಗೊಂಡಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ|| ಜಿ. ಎಲ್. ಹೆಗಡೆ ಮಾತನಾಡಿ ಒಂದು ಕಾಲಕ್ಕೆ ಹವ್ಯಕರಾದ ನಮಗೆ ಬಡತನ ಇತ್ಯಾದಿ ಕಾರಣಗಳಿಂದ, … [Read more...] about “ನನಗೆ ಇದು ವರ್ಲ್ಡ್ ಕಪ್ ಸಂತೋಷ ನೀಡಿದೆ”




