ಹೊನ್ನಾವರ: ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವ ಉದ್ದೇಶದಿಂದ ದೇಶದ ಪ್ರಧಾನ ಮಂತ್ರಿಗಳ ಹೊಸ ಕಲ್ಪನೆಯ 'ಸ್ಕಿಲ್ ಇಂಡಿಯಾ' ಧ್ಯೇಯ ವಾಕ್ಯದೊಂದಿಗೆ ಯುವ ಜನತೆಗೆ ಉದ್ಯೋಗಾವಕಾಶವನ್ನು ಕಲ್ಪಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಭಾರತದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತಾ ಸಚಿವಾಲಯವನ್ನು ತೆರೆದು ಆ ಮೂಲಕ ಹೊಸ ಉದ್ಯೋಗವನ್ನು ಸೃಷ್ಟಿಸುವ ಕಾರ್ಯಕ್ಕೆ ಫೆ.3 ರಂದು ಪಟ್ಟಣದ ಎಸ್ಡಿಎಮ್ ಕಾಲೇಜ್ನಲ್ಲಿ … [Read more...] about ಫೆ. 03 ರಂದು ಬೃಹತ್ ಉದ್ಯೋಗ ಮೇಳ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಜಾತಿ ಧರ್ಮಗಳ ಸಂಘರ್ಷದಿಂದಜನರ ನೆಮ್ಮದಿ ಹಾಳಾಗುತ್ತಿದೆ;ಅರವಿಂದಕರ್ಕಿಕೋಡಿ
ಹೊನ್ನಾವರ: ಸಮಾಜದಲ್ಲಿಇಂದುಜಾತಿ ಧರ್ಮಗಳ ಸಂಘರ್ಷದಿಂದಜನರ ನೆಮ್ಮದಿ ಹಾಳಾಗುತ್ತಿದೆ. ವಿದ್ಯಾರ್ಥಿಗಳು ಇದರಿಂದದೂರವಿದ್ದು ಮಾನವೀಯವಾದ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದ\ಉತ್ತರಕನ್ನಡಜಿಲ್ಲಾ ಸಾಹಿತ್ಯ ಪರಿಷತ್ತಿ£ Àಅಧ್ಯಕ್ಷ Àಅರವಿಂದಕರ್ಕಿಕೋಡಿಯವರು ಹೇಳಿದರು. ಇವರು ಹೊನ್ನಾವರದ ಸರ್ಕಾರಿ ಪ್ರಥಮದರ್ಜೆಕಾಲೇಜಿನಲ್ಲಿ ಪರಂಪರೆಯ ದಿನ ಮತ್ತು ಪ್ರತಿಭಾ ದಿನಗಳ ಅಂಗವಾಗಿ ಏರ್ಪಡಿಸಿದ್ದ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಿ … [Read more...] about ಜಾತಿ ಧರ್ಮಗಳ ಸಂಘರ್ಷದಿಂದಜನರ ನೆಮ್ಮದಿ ಹಾಳಾಗುತ್ತಿದೆ;ಅರವಿಂದಕರ್ಕಿಕೋಡಿ
Apmc market report 27-1-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14699 16709 15700Arecanut Hale Chali Average 2 Quintal 21210 23840 22520Arecanut Hosa Chali Average 1 Quintal 18989 21689 20389 2] MARKET: … [Read more...] about Apmc market report 27-1-2018
ಶಾಸಕಿ ಶಾರದಾ ಶೆಟ್ಟಿ ನೀಡಿದ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ;ಸೂರಜ ನಾಯ್ಕ ಸೋನಿ
ಹೊನ್ನಾವರ: ಶಾಸಕಿ ಶಾರದಾ ಶೆಟ್ಟಿ ಅವರು ಪರೇಶ ಪ್ರಕರಣವನ್ನು ತಾನು ಒತ್ತಡ ಹೇರಿರುವುದರಿಂದ ರಾಜ್ಯ ಸರ್ಕಾರ ಡಿ. 13 ರಂದು ಸಿಬಿಐಗೆ ವಹಿಸಿದ್ದು, ಇದರ ತನಿಖೆಗೆ ಕೇಂದ್ರ ಸರ್ಕಾರದ ಅನುಮತಿ ಬೇಕು, ಇದಕ್ಕೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಒತ್ತಡ ಹೇರಬೇಕು ಎಂದು ಶಾಸಕಿ ಶಾರದಾ ಶೆಟ್ಟಿ ನೀಡಿದ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ಘಟಕದ ಸದಸ್ಯ ಸೂರಜ ನಾಯ್ಕ ಸೋನಿ ಆರೋಪಿಸಿದರು.ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. … [Read more...] about ಶಾಸಕಿ ಶಾರದಾ ಶೆಟ್ಟಿ ನೀಡಿದ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ;ಸೂರಜ ನಾಯ್ಕ ಸೋನಿ
ಕುಮಟಾ ತಾಲೂಕಿನ ಸಾವಿತ್ರಿ ಜಿ ನಾಯ್ಕ ಇವರಿಗೆ ಪಿಎಸ್ಐ ಆಗಿ ಇಲಾಖೆ ಭಡ್ತಿ
ಹೊನ್ನಾವರ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿರುವ ಕುಮಟಾ ತಾಲೂಕಿನ ಸಾವಿತ್ರಿ ಜಿ ನಾಯ್ಕ ಇವರಿಗೆ ಪಿಎಸ್ಐ ಆಗಿ ಇಲಾಖೆ ಭಡ್ತಿ ನೀಡಿದೆ. ಹೊನ್ನಾವರ ಕರಾವಳಿ ಕಾವಲು ಪಡೆಯ ಠಾಣೆಗೆ ಪಿಎಸ್ಐ ಆಗಿ ನೇಮಿಸಲಾಗಿದೆ. ಇವರು ಕುಮಟಾ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಆರಂಭಿಸಿದ ಇವರು 5 ವರ್ಷ ಸೇವೆ ಸಲ್ಲಿಸಿ ನಂತರ ಹೊನ್ನಾವರ ಪೊಲೀಸ್ ಠಾಣೆಯಲ್ಲಿ 6 ವರ್ಷ ಹೆಡ್ ಕಾನ್ಸ್ಟೇಬಲ್ ಆಗಿ, ಕಾರವಾರ ಠಾಣೆಯಲ್ಲಿ 3 ವರ್ಷ ಸೇವೆ ಸಲ್ಲಿಸಿ … [Read more...] about ಕುಮಟಾ ತಾಲೂಕಿನ ಸಾವಿತ್ರಿ ಜಿ ನಾಯ್ಕ ಇವರಿಗೆ ಪಿಎಸ್ಐ ಆಗಿ ಇಲಾಖೆ ಭಡ್ತಿ




