ಹೊನ್ನಾವರ : ಕಲಾಮಂಡಳ ಹೊನ್ನಾವರ, ಎಸ್.ಕೆ.ಪಿ. ಮ್ಯೂಸಿಕ್ ಟ್ರಸ್ಟ್ ಅರೇಅಂಗಡಿ ಮತ್ತು ಎಸ್.ಕೆ.ಪಿ. ದೇವಸ್ಥಾನ ಟ್ರಸ್ಟ್ ನೀಲ್ಕೋಡು ಇವರ ಸಹಯೋಗದೊಂದಿಗೆ ವಿಂಶತಿ ಸಮಾರಂಭ 20ನೇ ವರ್ಷದ ಬೆಳದಿಂಗಳ ಸಂಗೀತೋತ್ಸವ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂದೂಸ್ಥಾನಿ ಸಂಗೀತದ ಬೆಳವಣಿಗೆಗೆ ಸೇವೆ ಸಲ್ಲಿಸಿದ 40ಕ್ಕೂ ಹೆಚ್ಚು ಹಿರಿಯ ಸಂಗೀತ ಸಾಧಕರಿಗೆ ಸನ್ಮಾನ, "ನಾದಮಾಧವ ರಾಷ್ಟ್ರೀಯ ಪ್ರಶಸ್ತಿ" ಮತ್ತು "ಅವಿನಾಶ ಹೆಬ್ಬಾರ್ ಸಂಸ್ಮರಣ ಯುವ ಪುರಸ್ಕಾರ" ಪ್ರಧಾನ ಕಾರ್ಯಕ್ರಮ … [Read more...] about 20ನೇ ವರ್ಷದ ಬೆಳದಿಂಗಳ ಸಂಗೀತೋತ್ಸವ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
28-01-2018 ರವಿವಾರ ಸಮಯ ಬೆಳಿಗ್ಗೆ 9-00 ಘಂಟೆಗೆ ಮುಗ್ವಾದ ಸಭಾಭವನದ ಶಿಲಾನ್ಯಾಸ ಸಮಾರಂಭ
ಹೊನ್ನಾವರ: ನಾಮಧಾರಿ ಅಭಿವೃದ್ಧಿ ಸಂಘ ಮುಗ್ವಾದ ಸಭಾಭವನದ ಶಿಲಾನ್ಯಾಸ ಸಮಾರಂಭವು ದಿನಾಂಕ 28-01-2018 ರವಿವಾರ ಸಮಯ ಬೆಳಿಗ್ಗೆ 9-00 ಘಂಟೆಗೆ ಮುಗ್ವಾದಲ್ಲಿ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಇವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎನ್.ಎಮ್ ನಾಯ್ಕ ತಿಳಿಸಿದ್ದಾರೆ. ಅವರು ತಾವು ಕರೆದ ಪತ್ರಿಕಾಗೋಷ್ಟಿಯಲ್ಲಿ ಕಾರ್ಯಕ್ರಮದ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಕಾರ್ಯಕ್ರಮಕ್ಕೆ ಶಾಸಕರಾದ ಶಾರದಾ ಮೋಹನ ಶೇಟ್ಟಿ, ಮಂಕಾಳು … [Read more...] about 28-01-2018 ರವಿವಾರ ಸಮಯ ಬೆಳಿಗ್ಗೆ 9-00 ಘಂಟೆಗೆ ಮುಗ್ವಾದ ಸಭಾಭವನದ ಶಿಲಾನ್ಯಾಸ ಸಮಾರಂಭ
ಸಾವಿನ ಪೂರ್ವ ರಾಜಕೀಯ” “ಸಾವಿನ ನಂತರದ ರಾಜಕೀಯ
ಹೊನ್ನಾವರ: ಜಿಲ್ಲೆಯನ್ನು ಕೋಮುದಳ್ಳುರಿಯಲ್ಲಿ ಬೇಯುವಂತೆ ಮಾಡಿದ್ದ ಪರೇಶ ಮೇಸ್ತ ಹತ್ಯೆ ಪ್ರಕರಣದ ತನಿಖೆ ಅದೇಕೋ ಹಳ್ಳ ಹಿಡಿಯುವಂತೆ ಕಾಣುತ್ತಿದೆ. "ಸಾವಿನ ಪೂರ್ವ ರಾಜಕೀಯ" "ಸಾವಿನ ನಂತರದ ರಾಜಕೀಯ" ಎಂಬ ದ್ವಿಪಥದ ವ್ಯೂಹದೊಳಗೆ ಸಿಲುಕಿ ನರಳಾಡುತ್ತಿರುವ ನ್ಯಾಯ ಕೊನೆಯುಸಿರು ಬಿಡುವ ಹಂತಕ್ಕೆ ತಲುಪಿರುವ ಕುರಿತು ಸಂದೇಹ ಮೂಡುವಂತಾಗಿದೆ. ರಾಜಕೀಯೇತರವಾಗಿ ನಡೆಯುವ ಪ್ರಕರಣಗಳಲ್ಲಿ ಆರೋಪಿಗಳನ್ನು ಒಂದೆರಡು ದಿನದಲ್ಲೋ ವಾರದೊಳಗೆಯೋ ಕಾಕಿಗಳು ಸೇರೆ ಹಿಡಿಯುತ್ತಾರೆ. ಆದರೆ … [Read more...] about ಸಾವಿನ ಪೂರ್ವ ರಾಜಕೀಯ” “ಸಾವಿನ ನಂತರದ ರಾಜಕೀಯ
Honavar Movies as on 26-1-2018
Padmanjali Theatre planning devachem (UA) konkani 11.30AM2.30PM5.30PM8.30PM … [Read more...] about Honavar Movies as on 26-1-2018
ಶ್ರೇಷ್ಠ ಸಾಹಿತ್ಯ ಕೃತಿಗೆ ಸಾರ್ವಕಾಲಿಕ ಮಾನ್ಯತೆ
ಹೊನ್ನಾವರ:"ಸಾರ್ವಕಾಲಿಕ ಮೌಲ್ಯಗಳನ್ನೊಳಗೊಂಡಿರುವ ಜೊತೆಗೆ ಸಮಕಾಲಿನ ಬದುಕಿಗೆ ಸಂಗತವಾದ ವಿಚಾರವನ್ನೊಳಗೊಂಡ ಬರಹ ಶ್ರೇಷ್ಠ ಕೃತಿಯೆನಿಸಿಕೊಳ್ಳುತ್ತದೆ' ಎಂದು ಡಾ.ಎ.ವಿ.ಬಾಳಿಗಾ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ.ವಿ.ಕೆ.ಹಂಪಿಹೊಳಿ ಅಭಿಪ್ರಾಯಪಟ್ಟರು. ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನ ಇಂಗ್ಲಿಷ್ ಲಿಟರರಿ ಕ್ಲಬ್ ಆಶ್ರಯದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ "ಕ್ಲಾಸಿಕ್ಸ್ ಇನ್ ಲಿಟರೇಚರ್' ಎನ್ನುವ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು. 'ಕ್ಲಾಸಿಕ್ … [Read more...] about ಶ್ರೇಷ್ಠ ಸಾಹಿತ್ಯ ಕೃತಿಗೆ ಸಾರ್ವಕಾಲಿಕ ಮಾನ್ಯತೆ



