1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14710 16730 15720Arecanut Hale Chali Average 2 Quintal 21260 23970 22570Arecanut Hosa Chali Average 3 Quintal 19200 21640 20420 2] MARKET: … [Read more...] about Apmc market report 24-1-2018
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 23-1-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14709 16729 15719Arecanut Factory Average 1 Quintal 5009 11219 8119Arecanut Hale Chali Average 3 Quintal 21259 23969 22659Arecanut Hosa … [Read more...] about Apmc market report 23-1-2018
ಶಾರೀರಿಕ ಶಿಕ್ಷಣ ದಿನಾಚರಣೆ
ಹೊನ್ನಾವರ . ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ನೇತಜಿ ಸುಭಾಷ್ಚಂದ್ರ ಭೋಸರ ಜನ್ಮ ದಿನದ ಪ್ರಯುಕ್ತ ಶಾರೀರಿಕ ಶಿಕ್ಷಣ ದಿನಾಚರಣೆಯನ್ನು ಆಚರಿಸಲಾಯಿತು. ಪುರ್ವಾಹ್ನ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅಪರಾಹ್ನ ಅವಧಿಯಲ್ಲಿ ಯೋಗಾಸನ ತರಬೇತಿ ನೀಡಲಾಯಿತು. ಯೋಗ ಶಿಕ್ಷಕ ಕೆ.ಡಿ ನಾಯ್ಕ ಪ್ರಾಣಾಯಾಮ, ಸೂರ್ಯ ನಮಸ್ಕಾರಗಳಂತಹ ವಿವಿಧ ಆಸನಗಳ ಪ್ರಾತ್ಯಕ್ಷಿಕೆ ಸಹಿತ ಯೋಗ ಮತ್ತು ಆಯುರ್ವೇದದ ಮಹತ್ವವನ್ನು ವಿವರಿಸಿದರು. … [Read more...] about ಶಾರೀರಿಕ ಶಿಕ್ಷಣ ದಿನಾಚರಣೆ
ಜ. 30 ರಂದು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018
ಹೊನ್ನಾವರ :ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018 ಹಾಗೂ ಮಂಕಿ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜ. 30 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಪ್ರಭಾತನಗರದಲ್ಲಿರುವ ಶ್ರೀ ಮೂಡಗಣಪತಿ ಸಭಾಭವನದಲ್ಲಿ ನಡೆಯಲಿದೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷ ಯೋಗೇಶ ರಾಯ್ಕರ ತಿಳಿಸಿದರು. ಅವರು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕನ ಸಭಾಭವನದಲ್ಲಿ ಕರೆದ … [Read more...] about ಜ. 30 ರಂದು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ ನಿಯಮಿತ ಇದರ ಸುವರ್ಣ ಮಹೋತ್ಸವ ಹಬ್ಬ 2018
ಹಿಂದೂಗಳ ಉತ್ಸವದ ಸಮಯದಲ್ಲಿ ರೈಲಿನ ಮತ್ತು ಬಸ್ಸಿನ ಬಾಡಿಗೆಯನ್ನು ಏರಿಸುವುದನ್ನು ರದ್ದುಪಡಿಸಬೇಕು !
ದೇಶದ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಜನಸಂಖ್ಯೆ ನಿಯಂತ್ರಣದ ಕಾನೂನನ್ನು ತರಬೇಕು ! ಅನಿಯಂತ್ರಿತ ಹಾಗೂ ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ದೇಶದಲ್ಲಿ ಲಭ್ಯವಿರುವ ಸಕಲ ಸೌಲಭ್ಯ, ಅಭಿವೃದ್ಧಿ ಮೌಲ್ಯ ಹಾಗೂ ಆರ್ಥಿಕ ಸ್ಥಿತಿಯ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದೆ. ಮುಂಬರುವ ಕಾಲದಲ್ಲಿ ಈ ಹೆಚ್ಚುತ್ತಿರುವ ಜನಸಂಖ್ಯೆಯನ್ನು ತಡೆಗಟ್ಟದೇ ಇದ್ದಲ್ಲಿ ಭವಿಷ್ಯದಲ್ಲಿ ಗಂಭೀರ ಸಮಸ್ಯೆಯನ್ನು ಎದುರಿಸಬೇಕಾಗಬಹುದು ಹಾಗೂ ಭಾರತದ ಸಮಗ್ರತೆ ಹಾಗೂ ಐಕ್ಯತೆಗೆ ಧಕ್ಕೆಯುಂಟಾಗಬಹುದು. … [Read more...] about ಹಿಂದೂಗಳ ಉತ್ಸವದ ಸಮಯದಲ್ಲಿ ರೈಲಿನ ಮತ್ತು ಬಸ್ಸಿನ ಬಾಡಿಗೆಯನ್ನು ಏರಿಸುವುದನ್ನು ರದ್ದುಪಡಿಸಬೇಕು !



