ಹೊನ್ನಾವರ ,ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಶಾಖೆ ಹೊನ್ನಾವರ ಇವರು ರಾಷ್ಟ್ರೀಯ ಪಿಂಚಣಿ ಯೋಜನೆ (ಓ.P.S) ರದ್ದು ಪಡಿಸಲು ಬೃಹತ್ ಹೋರಾಟ ಇದರ ಅಂಗವಾಗಿ ತಹಸೀಲ್ದಾರರಿಗೆ ಮನವಿ ಕೊಡುವ ಕಾರ್ಯಕ್ರಮ ನಡೆಯಿತು.ಕೇಂದ್ರ ಸರಕಾರ 2004 ರಲ್ಲಿ ಅವೈಜ್ಞಾನಿಕ ಸಿದ್ದಾಂತ ಹಾಗೂ ಅಭದ್ರತೆಯಿಂದ ಕೂಡಿದ ಎನ್.ಡಿ.ಎಸ್. ಯೋಜನೆಯನ್ನು ಜಾರಿಗೊಳಿಸಿದ ತರುವಾಯು ಈ ಯೋಜನೆಯನ್ನು ರಾಷ್ಟ್ರದ ಪಶ್ಚಿಮ ಬಂಗಾಳ ಮತ್ತು ತ್ರಿಪುರ ರಾಜ್ಯಗಳನ್ನು ಹೊರತುಪಡಿಸಿ ಉಳಿದೆಲ್ಲ … [Read more...] about ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದು ಪಡಿಸಲು ಹೋರಾಟ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಪರೇಶ ಮೇಸ್ತನ ಕುಟುಂಬಕ್ಕೆ ಗೌಡ ಸಾರಸ್ವತ ಸಮಾಜದ (ಜಿಎಸ್ಬಿ) ವತಿಯಿಂದ ಸಾಂತ್ವನ ನಿಧಿ ಹಸ್ತಾಂತರ
ಹೊನ್ನಾವರ :ಪಟ್ಟಣದ ಶೆಟ್ಟಿಕೆರೆಯಲ್ಲಿ ಕಳೆದ ಡಿ.6 ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಹಿಂದು ಕಾರ್ಯಕರ್ತ ಪರೇಶ ಮೇಸ್ತನ ಕುಟುಂಬಕ್ಕೆ ಗೌಡ ಸಾರಸ್ವತ ಸಮಾಜದ (ಜಿಎಸ್ಬಿ) ವತಿಯಿಂದ ಸಾಂತ್ವನ ನಿಧಿಯನ್ನು ಒಟ್ಟೂಗೂಡಿಸಿ 1 ಲಕ್ಷದ 25 ಸಾವಿರ ರೂಪಾಯಿಗಳನ್ನು ಪರೇಶನ ಕುಟುಂಬದವರಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಜಿಎಸ್ಬಿ ಸಮಾಜದ ಹಿರಿಯರಾದ ಜೆ.ಟಿ.ಪೈ, ವಿಠ್ಠಲ ಪೈ, ವಿಶ್ವನಾಥ ನಾಯಕ, ಉಮೇಶ ಕಾಮತ, ಗಣಪತಿ ಕಾಮತ, ರಘು ಪೈ, ವಿಲಾಸ ಕಾಮತ, … [Read more...] about ಪರೇಶ ಮೇಸ್ತನ ಕುಟುಂಬಕ್ಕೆ ಗೌಡ ಸಾರಸ್ವತ ಸಮಾಜದ (ಜಿಎಸ್ಬಿ) ವತಿಯಿಂದ ಸಾಂತ್ವನ ನಿಧಿ ಹಸ್ತಾಂತರ
Honavar Movies as on 19-1-2018
Padmanjali Theatre raju kannada medium (UA)kannada11.30AM2.30PM5.30PM8.30PM … [Read more...] about Honavar Movies as on 19-1-2018
Apmc market report 16-1-2018
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 13099 17969 15479Arecanut Factory Average 2 Quintal 10819 11229 11009Arecanut Hale Chali Average 17 Quintal 21961 24719 23311Arecanut Hosa … [Read more...] about Apmc market report 16-1-2018
ಶ್ರೀ ಹೊನ್ನ ಮಾಸತಿ ಸ್ಪೋಟ್ರ್ಸ ಕ್ಲಬ್ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಸಾಂಸ್ಕøತಿಕ ಕಾರ್ಯಕ್ರಮ
ಹೊನ್ನಾವರ ತಾಲೂಕಿನ ಮಂಕಿಯ ಬೋಳೆ ಬಸ್ತಿಯಲ್ಲಿ ಶ್ರೀ ಹೊನ್ನ ಮಾಸತಿ ಸ್ಪೋಟ್ರ್ಸ ಕ್ಲಬ್ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು . ಬೊಳೆ ಬಸ್ತಿಯ ಶ್ರೀ ಹೊನ್ನ ಮಹಾಸತಿಗೆ ಪೂಜೆ ಸಲ್ಲಿಸಿ ಅಲ್ಲಿಂದ ಮೆರವಣೆಗೆ ಮೂಲಕ ಬಂದು ಬೊಳೆ ಬಸ್ತಿಯಲ್ಲಿ ಶಾಸಕ ಮಂಕಾಳ ವೈದ್ಯರವರು ಮಾಡಿದ ಕಾಮಗಾರಿಯನ್ನು ಉದ್ಘಾಟಿಸಿದರು. ನಂತರ ಶಾಸಕ ಮಂಕಾಳ ವೈದ್ಯರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನಡೆಸಿದ … [Read more...] about ಶ್ರೀ ಹೊನ್ನ ಮಾಸತಿ ಸ್ಪೋಟ್ರ್ಸ ಕ್ಲಬ್ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಸಾಂಸ್ಕøತಿಕ ಕಾರ್ಯಕ್ರಮ




