ಹೊನ್ನಾವರ. ಉತ್ತರಕನ್ನಡಜಿಲ್ಲಾ ಪ್ರೌಢಶಾಲೆಗಳ ಮುಖ್ಯಾಧ್ಯಾಪಕರು ಹಾಗೂ ಸಂಯುಕ್ತ ಪದವಿ ಪೂರ್ವ ವಿದ್ಯಾಲಯಗಳ ಪ್ರಾಂಶುಪಾಲರ ಸಂಘ (ರಿ) ದ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತುತಾಲೂಕಾ ಪ್ರತಿನಿಧಿಗಳಿಗಾಗಿ ಪ್ರಜಾಪ್ರಭುತ್ವದ ಮಾದರಿಯಲ್ಲಿಚುನಾವಣಾ ಪ್ರಕ್ರಿಯೆ ನಡೆಯಿತು. ಮತಗಳ ಕ್ರೋಢಿಕರಣಗೊಳಿಸಿ ಹೊನ್ನಾವರದಲ್ಲಿ ನಡೆದ ಸಭೆಯಲ್ಲಿಚುನಾವಣಾ ಅಧಿಕಾರಿ ಸತೀಶ ಪ್ರಭು ಈ ಕೆಳಗಿನಂತೆ ಪ್ರಕಟಿಸಿದ್ದಾರೆ. ಉತ್ತರ-ಕನ್ನಡಜಿಲ್ಲಾ ಪ್ರೌಢಶಾಲೆಗಳ ಮುಖ್ಯಾಧ್ಯಾಪಕರು ಹಾಗೂ ಸಂಯುಕ್ತ … [Read more...] about ಜಿಲ್ಲಾ ಸಂಘಕ್ಕೆ ಆಯ್ಕೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ;ಸುರೇಶ ನಾಯ್ಕ
ಹೊನ್ನಾವರ: ಕೌಶಲ್ಯಾಭಿವೃದ್ಧಿ ಪ್ರತಿಯೊಂದು ಗ್ರಾಮೀಣ ಭಾಗದಲ್ಲಿ ಕಲೆಯನ್ನು ಗುರುತಿಸುವ ಸಾಧನವಾಗಿದೆ. ನಿರುದ್ಯೋಗ ನಿವಾರಣೆ ಮಾಡಲು ಇದು ಒಂದು ಉತ್ತಮ ಕಾರ್ಯವಾಗಿದ್ದು, ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ ಎಂದು ತಾಲೂಕಾ ಪಂಚಾಯತ ಸಹಾಯಕ ಅಕ್ಷರ ದಾಸೋಹ ನಿರ್ದೇಶಕ ಸುರೇಶ ನಾಯ್ಕ ಹೇಳಿದರು. ಅವರು ಪ್ರಭಾತನಗರದ ವಿಕಾಸ ಸೌಧದಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಸಿಡಾಕ್ ಧಾರವಾಡ, ದಿ. ದೇವರಾಜ ಅರಸು … [Read more...] about ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ;ಸುರೇಶ ನಾಯ್ಕ
75 ಸಾವಿರ ರೂ. ಬೆಲೆ ಮಧ್ಯ ವಶ- ಮಾಲಿಕ ಪರಾರಿ
ಹೊನ್ನಾವರ : ತಾಲೂಕಿನ ಕವಲಕ್ಕಿಯ ಮಧು ಬಾರ್ ಎಂಡ್ ರೆಸ್ಟೋರೆಂಟಿನಲ್ಲಿ ಅನಧಿಕೃತವಾಗಿ ಮಧ್ಯ ಮಾರಾಟ ಮಾಡುತ್ತಿದ್ದಾಗ ತಡರಾತ್ರಿ ದಾಳಿ ನಡೆಸಿದ ಪೋಲಿಸರು ಸುಮಾರು 75 ಸಾವಿರ ಮೌಲ್ಯದ ವಿವಿಧ ಕಂಪನಿಯ ಮಧ್ಯ ಹಾಗೂ 6270 ರೂ, ನಗದು ವಶಪಡಿಸಿಕೊಂಡಿದ್ದಾರೆ. ಬಾರ್ ಮಾಲಿಕ ರೋಹಿದಾಸ ಅನಂತ ನಾಯ್ಕ ಪರಾರಿಯಾಗಿದ್ದಾನೆ. ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟಿರುವ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ಸಿಪಿಐ ಚೆಲುವರಾಜ್, ಪಿಎಸ್ಐ ಆನಂದಮೂರ್ತಿ ಹಾಗೂ ಸಿಬ್ಬಂದಿಗಳು … [Read more...] about 75 ಸಾವಿರ ರೂ. ಬೆಲೆ ಮಧ್ಯ ವಶ- ಮಾಲಿಕ ಪರಾರಿ
ಡಯಾಲಿಸ್ (ರಕ್ತ ಶುದ್ಧೀಕರಣ) ಘಟಕವನ್ನು ಕೂಡಲೇ ಲೋಕಾರ್ಪಣೆ ಮಾಡಿ ಸ್ಥಳೀಯ ರೋಗಿಗಳಿಗೆ ಅನುಕೂಲ ಮಾಡಿ
ಹೊನ್ನಾವರ ತಾಲೂಕು ಗ್ರಾಮೀಣ ಹಾಗೂ ನಗರ ಪ್ರದೇಶಗಳನ್ನು ಹೊಂದಿದ್ದು, 28 ಗ್ರಾಮ ಪಂಚಾಯತ ಹಾಗೂ ಒಂದು ಪಟ್ಟಣ ಪಂಚಾಯತ ವ್ಯಾಪ್ತಿಯನ್ನು ಹೊಂದಿದೆ. ಭಟ್ಕಳ ಹಾಗೂ ಹೊನ್ನಾವರ ವಿಧಾನಸಭಾ ವ್ಯಾಪ್ತಿಯನ್ನು ಹೊಂದಿದೆ. ಗ್ರಾಮೀಣ ಪ್ರದೇಶಗಳು ಹಳ್ಳ, ನದಿ, ಗುಡ್ಡ, ಕಾಡುಗಳನ್ನು ಹೊಂದಿದ್ದು, ಇಲ್ಲಿ ಅಂದಾಜು 2.50 ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು ಇಲ್ಲಿ ರೈತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮೀನುಗಾರರು, ಶೋಷಿತ ವರ್ಗದವರು ಇತರರು ವಾಸಿಸುವ ಪ್ರದೇಶವಾಗಿದ್ದು ಗ್ರಾಮೀಣ … [Read more...] about ಡಯಾಲಿಸ್ (ರಕ್ತ ಶುದ್ಧೀಕರಣ) ಘಟಕವನ್ನು ಕೂಡಲೇ ಲೋಕಾರ್ಪಣೆ ಮಾಡಿ ಸ್ಥಳೀಯ ರೋಗಿಗಳಿಗೆ ಅನುಕೂಲ ಮಾಡಿ
Honavar Movies as on 4-1-2018
Padmanjali Theatre Chamak (UA) kannada 11.30AM2.30PM5.30PM8.30PM … [Read more...] about Honavar Movies as on 4-1-2018




