ಹೊನ್ನಾವರ ;ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಖಾತ್ರಿ ಪಡಿಸಲು ನ್ಯಾಕ್ ಮಾನ್ಯತೆಯು ಅಗತ್ಯವಾಗಿದ್ದು, ಅದು ಕಾಲೆಜಿಗೆ ಸಂಬಂಧಿಸಿದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇದು ಸ್ಫರ್ಧಾತ್ಮಕ ಯುಗವಾಗಿದ್ದು, ಇದರಲ್ಲಿ ಶಿಕ್ಷಣ ಸಂಸ್ಥೆಯುಒಂದು ಸ್ಥಾನ ಪಡೆಯಲು ಸದಾ ಸ್ಫರ್ಧಾತ್ಮಕವಾಗಿರುವುದು ಅಗತ್ಯ ಈ ನಿಟ್ಟಿನಿಲ್ಲ ಶೈಕ್ಷಣಿಕ ಅಭಿವೃದ್ದಿಗೆ ಯಾವಾಗಲು ಆದ್ಯತೆ ನೀಡಬೇಕಾಗುತ್ತದೆ ಎಂದು ಎಸ್.ಡಿ.ಎಂ. ಕಾಲೇಜು ಹೊನ್ನಾವರದ ಪ್ರಾಂಶುಪಾಲರಾದ ಡಾ. ಎಸ್.ಎಸ್. ಹೆಗಡೆ ಹೇಳಿದರು. … [Read more...] about ಸಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾವರದಲ್ಲಿ ಜಿಲ್ಲಾ ಮಟ್ಟದ ನ್ಯಾಕ್ ಕಾರ್ಯಗಾರ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ದೇವರು ಡಯಾಲಿಸಿಸ್ ಘಟಕ ಕೊಟ್ಟರೂ ಪೂಜಾರಿ ಮರ್ಜಿಗೆ ಕಾಯಬೇಕು
ಹೊನ್ನಾವರ. ದೇವರು ಡಯಾಲಿಸಿಸ್ ಘಟಕ ಕೊಟ್ಟರೂ ಪೂಜಾರಿ ಮರ್ಜಿಗೆ ಕಾಯಬೇಕು. ಸೌಲಭ್ಯ ನಮ್ಮಿಂದ ನಮಗಾಗಿಯಾದರೂ ದೊಣ್ಣೆನಾಯಕನ ಅಪ್ಪಣೆ ಬೇಕು ಎಂಬಂತೆ, ಹೊನ್ನಾವರ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಈಗ ಡಯಾಲಿಸಿಸ್ ಘಟಕ ಸ್ಥಾಪನೆಯಾಗಿ ಅದರ ಬಳಕೆಗೆ ಅಗತ್ಯದ ಎಲ್ಲ ವ್ಯವಸ್ಥೆಯಿದ್ದರೂ ಕ್ಷೇತ್ರದ ಶಾಸಕರೋ, ಸಚಿವರೋ ಬಂದು ಉದ್ಟಾಟಿಸಲು ಪುರುಸೊತ್ತಿಲ್ಲದೆ ಕಾಯಿಲೆ ಪೀಡಿತರು ಕಾಯುವಂತಾಗಿದೆ.ಈವರೆಗೂ ಇಲ್ಲ, ಇಲ್ಲ ಎಂಬ ಕೂಗುಗಳ ನಡುವೆ ಅಂತೂ ಡಯಾಲಿಸಿಸ್ ಮಂಜೂರಿ ಭಾಗ್ಯ … [Read more...] about ದೇವರು ಡಯಾಲಿಸಿಸ್ ಘಟಕ ಕೊಟ್ಟರೂ ಪೂಜಾರಿ ಮರ್ಜಿಗೆ ಕಾಯಬೇಕು
ಮಂಗನ ಕಾಯಿಲೆ,ಉತ್ತರಕನ್ನಡ ಜಿಲ್ಲೆಯಲ್ಲೂ ವ್ಯಾಪಿಸುವ ಭೀತಿ
ಹೊನ್ನಾವರ: ನೆರೆಯ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡು ವ್ಯಾಪಕವಾಗಿರುವ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲೂ ವ್ಯಾಪಿಸುವ ಭೀತಿಯಲ್ಲಿ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಕೆಎಫ್ಡಿ ಘಟಕ ಸಿದ್ಧತೆ ನಡೆಸಿದೆ. ಎಂದು ಕೆಎಫ್ಡಿ ಘಟಕದ ಪ್ರಭಾರ ವೈದ್ಯಾಧಿಕಾರಿ ಡಾ. ಸತೀಶ ಶೇಟ್ ತಿಳಿಸಿದ್ದಾರೆ. ಕಳೆದ ವರ್ಷಗಳಲ್ಲಿ ಜಿಲ್ಲೆಯ ಹೊನ್ನಾವರ, ಭಟ್ಕಳ, ಸಿದ್ದಾಪುರ, ಜೋಯ್ಡಾ ತಾಲೂಕುಗಳಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡು … [Read more...] about ಮಂಗನ ಕಾಯಿಲೆ,ಉತ್ತರಕನ್ನಡ ಜಿಲ್ಲೆಯಲ್ಲೂ ವ್ಯಾಪಿಸುವ ಭೀತಿ
ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವದ ವಾರ್ಷಿಕ ಸ್ನೇಹ ಸಮ್ಮೇಳನ
ಹೊನ್ನಾವರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೋಟೆ ಮಾಳಕೋಡ ಹಾಗೂ, ಕೆಳಗಿನ ಇಡಗುಂಜಿ ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಶಾಲೆಯ ಆವರಣದಲ್ಲಿ ನಡೆಯಿತು.. ಕಾರ್ಯಕ್ರಮದ ಉದ್ಘಾಟನೆಯನ್ನು ಭಟ್ಕಳ್ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಂಕಾಳ ವೈದ್ಯ ನೇರವೆರಿಸಿದರು.. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ವಿನಯತೆ ಕೂಡಾ ಬೇಳೆಸಿಕೊಳ್ಳಬೇಕು … [Read more...] about ಊರ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವದ ವಾರ್ಷಿಕ ಸ್ನೇಹ ಸಮ್ಮೇಳನ
ಒಕಲಿಗರ ಸಂಘದ ಅಧ್ಯಕ್ಷ ನಾಜಗಾರದ ಎಂ.ಎಚ್.ಗೌಡ (61) ಹೃದಯಾಘಾತದಿಂದ ನಿಧನ
ಹೊನ್ನಾವರ: ತಾಲೂಕು ಒಕಲಿಗರ ಸಂಘದ ಅಧ್ಯಕ್ಷ ನಾಜಗಾರದ ಎಂ.ಎಚ್.ಗೌಡ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ತಮ್ಮ ಮನೆಯಲ್ಲಿದ್ದಾಗ ತೀವೃ ಹೃದಯಾಘಾತಕ್ಕೊಳಗಿದ್ದರು. ನಂತರ ಇವರನ್ನು ಹೊನ್ನಾವರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ. ತಾಲೂಕು ಒಕ್ಕಲಿಗರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ ಸಂಘವನ್ನು ಮುನ್ನಡೆಸಿದ ಅವರು ಹಾಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಅವಧಿಯಲ್ಲಿ … [Read more...] about ಒಕಲಿಗರ ಸಂಘದ ಅಧ್ಯಕ್ಷ ನಾಜಗಾರದ ಎಂ.ಎಚ್.ಗೌಡ (61) ಹೃದಯಾಘಾತದಿಂದ ನಿಧನ


