1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Hale Chali Average 2 Quintal 18320 22340 20330Arecanut Hosa Chali Average 1 Quintal 15605 18335 16455 2] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Coconut … [Read more...] about Apmc market report 16-12-2017
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 15-12-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14109 16829 15459Arecanut Factory Average 1 Quintal 6009 17009 11509Arecanut Hale Chali Average 2 Quintal 18319 22339 20329Arecanut Hosa … [Read more...] about Apmc market report 15-12-2017
Apmc market report 14-12-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 11120 17210 14200Arecanut Hale Chali Average 1 Quintal 17610 22270 19440 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 14-12-2017
ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ನಡೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳಿಂದ ಚಾಕುವಿನಿಂದ ಇರಿದು ಕೊಲೆಗೆ ಯತ್ನ
ಹೊನ್ನಾವರ ತಾಲೂಕಿನ ಮಾಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಗದ್ದೆ ಬಳಿ ಗುರುವಾರ ಬೆಳಿಗ್ಗೆ ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ನಡೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳಿಬ್ಬರು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆಯ ಹಿನ್ನೆಲೆಯಲ್ಲಿ ಪಟ್ಟಣ ಹಾಗೂ ಹಳ್ಳಿಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ಹೊನ್ನಾವರ ಪಟ್ಟಣ, ಮಾಗೋಡ, ಉಪ್ಪೋಣಿ, ಅಳ್ಳಂಕಿ, ಮೂಡ್ಕಣಿ, ಹಡಿನಬಾಳ. ಕವಲಕ್ಕಿ ಗೇರುಸೊಪ್ಪಾ ಕರ್ಕಿಗಳಲ್ಲಿ ವ್ಯಾಪಾರಸ್ಥರು ಅಂಗಡಿ, ಹೊಟೇಲ್ … [Read more...] about ವಿದ್ಯಾರ್ಥಿನಿಯೊಬ್ಬಳು ಶಾಲೆಗೆ ನಡೆದುಕೊಂಡು ಹೋಗುತ್ತಿರುವಾಗ ದುಷ್ಕರ್ಮಿಗಳಿಂದ ಚಾಕುವಿನಿಂದ ಇರಿದು ಕೊಲೆಗೆ ಯತ್ನ
ಪರೇಶ್ ಸಾವಿನ ತನಿಖೆ ಸಿ.ಬಿ.ಐ. ಗೆ;ಸಿದ್ದರಾಮಯ್ಯಗೆ ಕೃತಙ್ಞತೆ ಸಲ್ಲಿಸಿದ ತಂಗೇರಿ
ಹೊನಾವರ: ಅಮಾಯಕ ಯುವಕ ಪರೇಶನ ನಿಗೂಢ ಸಾವನ್ನು ಪಕ್ಷಾತೀತವಾಗಿ ನಾವೆಲ್ಲರೂ ವಿರೋಧಿಸುತ್ತಾ ಬಂದಿದ್ದೇವೆ.ಪರೇಶನ ಸಾವಿಗೆ ಕಾರಣರಾದವರನ್ನು ತಕ್ಷಣ ಬಂಧಿಸುವಂತೆ ಹೊನಾವರ ಬ್ಲಾಕ್ ಕಾಂಗ್ರೆಸ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಒತ್ತಾಯಿಸಿತ್ತು. ಪರೇಶನ ಸಾವಿಗೆ ಕಾರಣರಾದ ಏಷ್ಟೇ ಪ್ರಭಾವಿಗಳಿದ್ದರೂ ಅವರನ್ನು ಬಂಧಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು ಸೂಕ್ತ ಪೊಲೀಸ ತನಿಖೆ ಕೈಗೊಳ್ಳುವಂತೆ ಪತ್ರ ಬರೆದು ಮನವಿ ಮಾಡಲಾಗಿತ್ತು ಎಂದು … [Read more...] about ಪರೇಶ್ ಸಾವಿನ ತನಿಖೆ ಸಿ.ಬಿ.ಐ. ಗೆ;ಸಿದ್ದರಾಮಯ್ಯಗೆ ಕೃತಙ್ಞತೆ ಸಲ್ಲಿಸಿದ ತಂಗೇರಿ


