1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 1 Quintal 10119 11259 10589Arecanut Hale Chali Average 2 Quintal 17619 22279 19389 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 13-12-2017
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ತಕ್ಷಣ ಪರೇಶ ಮೇಸ್ತನ ಸಾವಿಗೆ ಕಾರಣರಾದವರನ್ನು ಬಂದಿಸಿ – ಜಗದೀಪ ತೆಂಗೇರಿ
ಹೊನ್ನಾವರ :ಕಳೆದ ಡಿಸೆಂಬg À6-12 2017 ರ ರಾತ್ರಿ ಹೊನ್ನಾವರದಲ್ಲಿ ನಾಪತ್ತೆಯಾಗಿದ್ದ 21 ವರ್ಷದ ಅಮಾಯಕ ಯುವಕ ಪರೇಶ ಮೇಸ್ತ 8 ಡಿಸೆಂಬರ 2017 ರ ಮುಂಜಾನೆ ನಗರದ ಶೆಟ್ಟಿಕೆರೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದು ನಮ್ಮನ್ನೆಲ್ಲಾ ದುಃಖದ ಕಡಲಿನಲ್ಲಿ ಮುಳುಗಿಸಿದೆ ಎಂದು ಹೇಳಲು ಬೇಸರವಾಗುತ್ತಿದೆ. ಇಂತಹ ಅಮಾನುಷ ಅಮಾನವೀಯ ಘಟನೆಯನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಟು ಶಬ್ದಗಳಿಂದ ಖಂಡಿಸುತ್ತದೆ ಎಂದು ಬಿ.ಸಿ.ಸಿ. ಅಧ್ಯಕ್ಷ ಜಗದೀಪ ಎನ್. ತೆಂಗೇರಿ … [Read more...] about ತಕ್ಷಣ ಪರೇಶ ಮೇಸ್ತನ ಸಾವಿಗೆ ಕಾರಣರಾದವರನ್ನು ಬಂದಿಸಿ – ಜಗದೀಪ ತೆಂಗೇರಿ
ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಹೊನ್ನಾವರ:ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ಥನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಮಂಕಿ ಹಿಂದೂ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಮಂಕಿ ಉಪತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಂಕಿ ಮಾವಿನಕಟ್ಟೆಯಿಂದ ನಾಡ ಕಛೇರಿಯವರೆಗೆ ಮಹಿಳೆಯರು ಸೇರಿದಂತೆ ಸಾವಿರಾರು ಜನರು ಕಾಲ್ನಡಿಗೆ ಮೂಲಕ ಪರೇಶ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು … [Read more...] about ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
Apmc market report 11-12-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 12819 16239 14509Arecanut Factory Average 1 Quintal 7139 11359 9249Arecanut Hale Chali Average 1 Quintal 17799 22498 19499 2] MARKET: … [Read more...] about Apmc market report 11-12-2017
ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ;ಉದ್ವಿಗ್ನ ಪರಿಸ್ಥಿತಿ
ಹೊನ್ನಾವರ: ಪಟ್ಟಣದ ಶರಾವತಿ ಸರ್ಕಲ್ ಬಳಿ ಅನ್ಯಕೋಮಿನವರ ಬೈಕ್ ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿತ್ತು. ನಂತರ ಮಾತಿನ ಚಕಮಕಿ ನಡೆದು ನಂತರ ಟೇಂಪೋ-ಆಟೋರಿಕ್ಷಾ ಸ್ಟ್ಯಾಂಡ್ ಬಳಿ ಬುಧವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳವು ಒಮ್ಮಲೆ ಕಲ್ಲು, ಬಾಟಲಿ ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಎರಡು ಕೋಮಿನವರ ನಡುವೆ ತಡರಾತ್ರಿ ಘರ್ಷಣೆ ಉಂಟಾಯಿತು. ತಡರಾತ್ರಿ ಎರಡು ಕೋಮಿನ 43 ಜನರನ್ನು ಬಂಧಿಸಲಾಗಿದೆ. ಈ ಘಟನೆಯ ಹಿನ್ನಲೆ ಪಟ್ಟಣದ … [Read more...] about ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ;ಉದ್ವಿಗ್ನ ಪರಿಸ್ಥಿತಿ



