• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

Apmc market report 13-12-2017

December 13, 2017 by Sachin Hegde Leave a Comment

Arecanut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 1 Quintal 10119 11259 10589Arecanut Hale Chali Average 2 Quintal 17619 22279 19389 2] MARKET: KUMTACommodity Variety Grade Arrivals Units Min (Rs.) Max (Rs.) Modal … [Read more...] about Apmc market report 13-12-2017

ತಕ್ಷಣ ಪರೇಶ ಮೇಸ್ತನ ಸಾವಿಗೆ ಕಾರಣರಾದವರನ್ನು ಬಂದಿಸಿ – ಜಗದೀಪ ತೆಂಗೇರಿ

December 12, 2017 by Gaju Gokarna Leave a Comment

ಹೊನ್ನಾವರ :ಕಳೆದ ಡಿಸೆಂಬg À6-12 2017 ರ ರಾತ್ರಿ ಹೊನ್ನಾವರದಲ್ಲಿ ನಾಪತ್ತೆಯಾಗಿದ್ದ 21 ವರ್ಷದ ಅಮಾಯಕ ಯುವಕ ಪರೇಶ ಮೇಸ್ತ 8 ಡಿಸೆಂಬರ 2017 ರ ಮುಂಜಾನೆ ನಗರದ ಶೆಟ್ಟಿಕೆರೆಯಲ್ಲಿ ಹೆಣವಾಗಿ ಪತ್ತೆಯಾಗಿದ್ದು ನಮ್ಮನ್ನೆಲ್ಲಾ ದುಃಖದ ಕಡಲಿನಲ್ಲಿ ಮುಳುಗಿಸಿದೆ ಎಂದು ಹೇಳಲು ಬೇಸರವಾಗುತ್ತಿದೆ. ಇಂತಹ ಅಮಾನುಷ ಅಮಾನವೀಯ ಘಟನೆಯನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಟು ಶಬ್ದಗಳಿಂದ ಖಂಡಿಸುತ್ತದೆ ಎಂದು ಬಿ.ಸಿ.ಸಿ. ಅಧ್ಯಕ್ಷ ಜಗದೀಪ ಎನ್. ತೆಂಗೇರಿ … [Read more...] about ತಕ್ಷಣ ಪರೇಶ ಮೇಸ್ತನ ಸಾವಿಗೆ ಕಾರಣರಾದವರನ್ನು ಬಂದಿಸಿ – ಜಗದೀಪ ತೆಂಗೇರಿ

ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

December 11, 2017 by Gaju Gokarna Leave a Comment

ಹೊನ್ನಾವರ:ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ಥನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಮಂಕಿ ಹಿಂದೂ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಮಂಕಿ ಉಪತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಂಕಿ ಮಾವಿನಕಟ್ಟೆಯಿಂದ ನಾಡ ಕಛೇರಿಯವರೆಗೆ ಮಹಿಳೆಯರು ಸೇರಿದಂತೆ ಸಾವಿರಾರು ಜನರು ಕಾಲ್ನಡಿಗೆ ಮೂಲಕ ಪರೇಶ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು … [Read more...] about ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

Apmc market report 11-12-2017

December 11, 2017 by Sachin Hegde Leave a Comment

Arecanut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 12819 16239 14509Arecanut Factory Average 1 Quintal 7139 11359 9249Arecanut Hale Chali Average 1 Quintal 17799 22498 19499 2] MARKET: … [Read more...] about Apmc market report 11-12-2017

ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ;ಉದ್ವಿಗ್ನ ಪರಿಸ್ಥಿತಿ

December 9, 2017 by Gaju Gokarna Leave a Comment

ಹೊನ್ನಾವರ: ಪಟ್ಟಣದ ಶರಾವತಿ ಸರ್ಕಲ್ ಬಳಿ ಅನ್ಯಕೋಮಿನವರ ಬೈಕ್ ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿತ್ತು. ನಂತರ ಮಾತಿನ ಚಕಮಕಿ ನಡೆದು ನಂತರ ಟೇಂಪೋ-ಆಟೋರಿಕ್ಷಾ ಸ್ಟ್ಯಾಂಡ್ ಬಳಿ ಬುಧವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳವು ಒಮ್ಮಲೆ ಕಲ್ಲು, ಬಾಟಲಿ ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಎರಡು ಕೋಮಿನವರ ನಡುವೆ ತಡರಾತ್ರಿ ಘರ್ಷಣೆ ಉಂಟಾಯಿತು. ತಡರಾತ್ರಿ ಎರಡು ಕೋಮಿನ 43 ಜನರನ್ನು ಬಂಧಿಸಲಾಗಿದೆ.  ಈ ಘಟನೆಯ ಹಿನ್ನಲೆ ಪಟ್ಟಣದ … [Read more...] about ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ;ಉದ್ವಿಗ್ನ ಪರಿಸ್ಥಿತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,920 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar