• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಉಗ್ರ ಹೋರಾಟ, ಧರಣಿ ಸತ್ಯಾಗ್ರಹ ನಡೆಸಲಾಗುವುದು

December 6, 2017 by Gaju Gokarna Leave a Comment

ಹೊನ್ನಾವರ ತಾಲೂಕಿನ ಬಳಕೂರು ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಯಾನೆ ಕಾರ್ಯದರ್ಶಿಯಾಗಿ ಕಳೆದ ಎರಡು ತಿಂಗಳಿಂದ  ಕೆಲಸ ನಿರ್ವಹಿಸುತ್ತಿರುವ ವಿನಾಯಕ ಸಿದ್ಧಪುರ ಎಂಬುವವರು ಪಂಚಾಯತ ವ್ಯಾಪ್ತಿಯ ಜನ ಸಾಮಾನ್ಯರು ಪಂಚಾಯತದಿಂದ ಪಡೆಯಬೇಕಾದ ಯಾವುದೇ ಸರ್ಟಿಫಿಕೇಟ್ ಬಯಸಿ ಬಂದವರಿಗೆ ಅದಕ್ಕೆ ನಿಗದಿಪಡಿಸಿದ ಶುಲ್ಕವನ್ನು ಭರಣಮಡಿಸಿಕೊಂಡು ದಾಖಲೆ ನೀಡುವ ಬದಲು ಅವರ ಮನೆಗೆ ಹೋಗಿ ಮನೆಯ ಉದ್ಧಳತೆಯನ್ನು ಅಳೆದು ಹಿಂದಿನ ಕರದ ಮೂರುಪಟ್ಟು ಕರವನ್ನು ಹೇರಿ ವಸೂಲಿ ಪಡೆದು ಆನಂತರ … [Read more...] about ಉಗ್ರ ಹೋರಾಟ, ಧರಣಿ ಸತ್ಯಾಗ್ರಹ ನಡೆಸಲಾಗುವುದು

ಸಾಂಸ್ಕøತಿಕ ಶ್ರೀಮಂತಿಕೆಯನ್ನು ಬಿಂಬಿಸುವ ಕರಾವಳಿ ಉತ್ಸವವು ಪ್ರತಿಭೆಯನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದೆ ;ಶಾಸಕಿ ಶಾರದಾ ಮೋಹನ ಶೆಟ್ಟಿ

December 6, 2017 by Gaju Gokarna Leave a Comment

ಹೊನ್ನಾವರ: ಜಿಲ್ಲೆಯ ಸಾಂಸ್ಕøತಿಕ ಶ್ರೀಮಂತಿಕೆಯನ್ನು ಬಿಂಬಿಸುವ ಕರಾವಳಿ ಉತ್ಸವವು ಪ್ರತಿಭೆಯನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದೆ ಎಂದು ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಮೋಹನ ಶೆಟ್ಟಿ ಹೇಳಿದರು. ಪಟ್ಟಣದ ಪ್ರಭಾತನಗರದ ಸೇಂಟ್ ಅಂತೋನಿ ಪ್ರೌಢಶಾಲೆಯ ಮೈದಾನದಲ್ಲಿ ಭಟ್ಕಳ-ಹೊನ್ನಾವರ ಉಪವಿಭಾಗ, ಜಿಲ್ಲಾಡಳಿತದ ಆಶ್ರಯದಲ್ಲಿ  ನಡೆದ ಕರಾವಳಿ ಉತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಕರಾವಳಿ ಪ್ರದೇಶವು ಕೃಷಿಯಲ್ಲಿ ಎಷ್ಟು … [Read more...] about ಸಾಂಸ್ಕøತಿಕ ಶ್ರೀಮಂತಿಕೆಯನ್ನು ಬಿಂಬಿಸುವ ಕರಾವಳಿ ಉತ್ಸವವು ಪ್ರತಿಭೆಯನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದೆ ;ಶಾಸಕಿ ಶಾರದಾ ಮೋಹನ ಶೆಟ್ಟಿ

ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ; ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್

December 6, 2017 by Gaju Gokarna Leave a Comment

ಹೊನ್ನಾವರ: ಮಾವಿನಕುರ್ವಾ ಗ್ರಾಮಕ್ಕೆ ಸರ್ಕಾರದಿಂದ ಮಂಜೂರಾದ ಸೇತುವೆಯನ್ನು ಬೇರೆಡೆಗೆ ಸ್ಥಳಾಂತರಿಸಿರುವ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್ ಹೇಳಿದರು. ಪಟ್ಟಣದಲ್ಲಿ ಬುಧÀವಾರ ಮಾವಿನಕುರ್ವಾದ ನಾಗರೀಕರೊಂದಿಗೆ ಸೇರಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಮ್ಮೂರಿಗೆ ಮಂಜೂರಾದ ಸೇತುವೆಯನ್ನು ಗ್ರಾಮಸ್ಥರ ಹಲವು ಕಾಲದ … [Read more...] about ಮಂಕಾಳ ವೈದ್ಯ ಅವರು ತಮ್ಮ ಬೆಂಬಲಿಗರ ಓಲೈಕೆಗಾಗಿ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ; ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಪೀಟರ್ ಮೆಂಡಿಸ್

Apmc market report 5-12-2017

December 5, 2017 by Sachin Hegde Leave a Comment

Arecanut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 12809 16639 14719Arecanut Factory Average 2 Quintal 7009 11339 9109Arecanut Hale Chali Average 4 Quintal 17669 22481 19539Arecanut Hosa … [Read more...] about Apmc market report 5-12-2017

ಶ್ರೀ ಚೆನ್ನಕೇಶವ ಪ್ರೌಢಶಾಲೆ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆಆಯ್ಕೆ

December 5, 2017 by Gaju Gokarna Leave a Comment

ಹೊನ್ನಾವರ.ಬೆಂಗಳೂರು ಗ್ರಾಮಾಂತರ ಪ್ರದೇಶದ ಹೊಸಕೋಟೆಯ ಚೆನ್ನಬೈರವ ಕ್ರೀಡಾಗಂಣದಲ್ಲಿ ನಡೆದ 14 ವರ್ಷದ ಒಳಗಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದಕ್ರೀಡಾಕೂಟದಲ್ಲಿ ಶ್ರೀ ಚೆನ್ನಕೇಶವ ಪ್ರೌಢಶಾಲೆಯಕುಮಾರಿ ವಂದನಾ ನಾಗರಾಜ ಗೌಡ ಚಕ್ರಎಸೆತದಲ್ಲಿ ಬೆಳ್ಳಿ ಪದಕ ಪಡೆದು ರಾಷ್ಟ್ರ ಮಟ್ಟದಕ್ರೀಡಾಕೂಟಕ್ಕೆ ಭಾಗವಹಿಸುವ ಅರ್ಹತೆ ಪಡೆದಿದ್ದಾಳೆ. ಇವಳ ಈ ಸಾಧನೆಗೆ ಮತ್ತು ಮಾರ್ಗದರ್ಶಿ ಶಿಕ್ಷಕರಾದ ಎಸ್‍ಎನ್ ಹೆಗಡೆ ಯವರಿಗೆಕಾರವಾರ ಶೈಕ್ಷಣಿಕಜಿಲ್ಲೆಯ ಉಪನಿರ್ದೇಶಕರಾದ ಪಿ ಕೆ … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆಆಯ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,920 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar