• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಹೆದ್ದಾರಿಯಲ್ಲೆ ಕೆಲ ಸಮಯ ಸಂಚಾರದಲ್ಲಿ ವ್ಯತಯ

November 8, 2021 by Vishwanath Shetty Leave a Comment

ಹೊನ್ನಾವರ:  ತಾಲೂಕಿನ ಕೆಳಗಿನೂರು ಸಮೀಪದ ಅಪ್ಸರಕೊಂಡ ಕ್ರಾಸ್   ಬಳಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ವಾಹನದಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಂಕಿ ಭಾಗದಿಂದ ಹೊನ್ನಾವರ ಕಡೆ ಬರುತ್ತಿದ್ದ ಬಾಳೆಕಾಯಿ ತುಂಬಿದ   ವಾಹನ  ಹಾಗೂಅಪ್ಸರಕೊಂಡ ತಿರುವಿನಿಂದ ಹೆದ್ದಾರಿಗೆ ಏಕಾಏಕಿ ಬಂದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂ ಆಗಿದೆ.ಲಾರಿ  ಹೆದ್ದಾರಿಯಲ್ಲಿ … [Read more...] about ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಹೆದ್ದಾರಿಯಲ್ಲೆ ಕೆಲ ಸಮಯ ಸಂಚಾರದಲ್ಲಿ ವ್ಯತಯ

ಕರ್ನಾಟಕದಲ್ಲಿ ಕನ್ನಡ ಅಸ್ಥಿತ್ವ ಉಳಿದಿದ್ದು, ಯಕ್ಷಗಾನದಿಂದ; ಡಾ. ಎನ್.ಆರ್. ನಾಯಕ 

November 7, 2021 by Vishwanath Shetty Leave a Comment

ಹೊನ್ನಾವರ; ಒಕ್ಕಲಿಗ ಯಕ್ಷಗಾನ ಬಳಗದ ಮೂರನೇ ವರ್ಷದ ಯಕ್ಷೊತ್ಸವ  ಸಮಾರಂಭ ಹೊಳ್ಳಾಕುಳಿಯ ಒಕ್ಕಲಿಗ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಹಿರಿಯ ಜನಪದ ವಿದ್ವಾಂಸರು, ನಿವೃತ್ತ ಪ್ರಾಚಾರ್ಯರಾದ ಡಾ. ಎನ್.ಆರ್. ನಾಯಕ  ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿ ಮಾತನಾಡಿ ಯಕ್ಷಗಾನದಲ್ಲಿ ಇಂದಿಗೂ ಜನಪದದ ಸೊಗಡು ಇದೆ. ಇದು  ಆರಂಭದಲ್ಲಿ ಬುಡಕಟ್ಟು ಕಲೆಯಾಗಿದ್ದು, ಇದೀಗ ಸಾಂಸ್ಕ್ರತಿಕರಣಗೊಳಿಸಿದ ಕಲೆಯಾಗಿದೆ. ಕರ್ನಾಟಕದಲ್ಲಿ ಕನ್ನಡ ಅಸ್ಥಿತ್ವ ಉಳಿದಿದ್ದು, … [Read more...] about ಕರ್ನಾಟಕದಲ್ಲಿ ಕನ್ನಡ ಅಸ್ಥಿತ್ವ ಉಳಿದಿದ್ದು, ಯಕ್ಷಗಾನದಿಂದ; ಡಾ. ಎನ್.ಆರ್. ನಾಯಕ 

ಕನ್ನಡಗಲ್ ಗ್ರಾಮದೇವಿ ದೇವಸ್ಥಾನದ ನೂತನ ಕಟ್ಟಡದ ಕಳಸಾರೋಹಣ

November 6, 2021 by Jayaraj Govi Leave a Comment

ಯಲ್ಲಾಪುರ : ತಾಲೂಕಿನ ಮಾವಳ್ಳಿ ಶ್ರೀ ಕನ್ನಡಗಲ್ ಗ್ರಾಮದೇವಿ ದೇವಸ್ಥಾನದ ನೂತನ ಕಟ್ಟಡದ ಕಳಸಾರೋಹಣ ಹಾಗೂ ಪರಿವಾರ ದೇವರುಗಳಾದ ಈಶ್ವರ ಹಾಗೂ ನಾಗದೇವರ ಪ್ರತಿಷ್ಠಾಪನಾ ಕಾರ್ಯಕ್ರಮ ನ.6 ರಿಂದ 9 ರವರೆಗೆ ನಡೆಯಲಿದೆಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಗುರುಪಾದಯ್ಯನಂದೊಳ್ಳಿಮಠ ತಿಳಿಸಿದ್ದಾರೆ.ಸೋಂದಾ ಸ್ವರ್ಣವಲ್ಲಿ ಪೂಜ್ಯ ಗಂಗಾಧರೇಂದ್ರ ಸರಸ್ವತಿ ಶ್ರೀಗಳ ದಿವ್ಯಾನುಗ್ರಹದಿಂದ ನ. 08ರಂದು ದೇವಸ್ಥಾನದ ನೂತನ ಕಟ್ಟಡದ ಕಳಶಾರೋಹಣ ಹಾಗೂ ಈಶರ, ಬಸವೇಶರ ಹಾಗೂ … [Read more...] about ಕನ್ನಡಗಲ್ ಗ್ರಾಮದೇವಿ ದೇವಸ್ಥಾನದ ನೂತನ ಕಟ್ಟಡದ ಕಳಸಾರೋಹಣ

ಮೃತ ಕೃಷಿಕನ ಕುಟುಂಬಕ್ಕೆ ಪರಿಹಾರಧನ ವಿತರಣೆ

November 5, 2021 by Vishwanath Shetty Leave a Comment

ಹೊನ್ನಾವರ; ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಮೃತಪಟ್ಟ ಅಡಿಕೆಕುಳಿಯ ನಾರಾಯಣ ಮರಾಠಿ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ಪರಿಹಾರಧನ ಶಾಸಕ ಸುನೀಲ ನಾಯ್ಕ ವಿತರಿಸಿದರು. ಅಡಿಕೆಕುಳಿಯ  ನಾರಾಯಣ ರಾಮ ಮರಾಠಿಯವರು, ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಮೃತಪಟ್ಟಿದ್ದರು, ಕೆಲ ತಿಂಗಳ ಹಿಂದೆ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ವೈಯಕ್ತಿಕವಾಗಿ ಆರ್ಥಿಕ ನೆರವನ್ನು ನೀಡಿ ಸರ್ಕಾರದಿಂದ ಹೆಚ್ಚಿನ ಪರಿಹಾರವನ್ನು ದೊರಕಿಸಿ ಕೊಡುವ ಭರವಸೆಯನ್ನು … [Read more...] about ಮೃತ ಕೃಷಿಕನ ಕುಟುಂಬಕ್ಕೆ ಪರಿಹಾರಧನ ವಿತರಣೆ

ಭವ್ಯ ಸಮಾಜ ನಿರ್ಮಾಣವಾಗುವುದು ಶಿಕ್ಷಣದಿಂದ ಮಾತ್ರ ಸಾಧ್ಯ; ಶ್ರೀ ಮಾರುತಿ ಗುರೂಜಿ

November 4, 2021 by Vishwanath Shetty Leave a Comment

ಭವ್ಯ ಸಮಾಜ ನಿರ್ಮಾಣವಾಗುವುದು ಶಿಕ್ಷಣದಿಂದ ಮಾತ್ರ ಸಾಧ್ಯ ಅಂತಹ ಶಿಕ್ಷಣಗಳು ನಗರ ಪ್ರದೇಶಕ್ಕೆ ಸೀಮಿತವಾಗದೆ ಹಳ್ಳಿಗಳಿಗೆ ಪ್ರವೇಶವಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿಗಳಾದ  ಶ್ರೀ ಮಾರುತಿ ಗುರೂಜಿ ಮೆಚ್ಚುಗೆ ವ್ಯಕ್ತಪಡಿಸಿದರು.    ತಾಲೂಕಿನ ಉಪೋಣಿ ಕ್ಲಸ್ಟರ್ ವ್ಯಾಪ್ತಿಯ ಯಲಕೊಟ್ಟಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಕೊಡುಗೆ ಸ್ವೀಕಾರ … [Read more...] about ಭವ್ಯ ಸಮಾಜ ನಿರ್ಮಾಣವಾಗುವುದು ಶಿಕ್ಷಣದಿಂದ ಮಾತ್ರ ಸಾಧ್ಯ; ಶ್ರೀ ಮಾರುತಿ ಗುರೂಜಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,355 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar