ಹೊನ್ನಾವರ: ತಾಲೂಕಿನ ಕೆಳಗಿನೂರು ಸಮೀಪದ ಅಪ್ಸರಕೊಂಡ ಕ್ರಾಸ್ ಬಳಿ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ವಾಹನದಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಂಕಿ ಭಾಗದಿಂದ ಹೊನ್ನಾವರ ಕಡೆ ಬರುತ್ತಿದ್ದ ಬಾಳೆಕಾಯಿ ತುಂಬಿದ ವಾಹನ ಹಾಗೂಅಪ್ಸರಕೊಂಡ ತಿರುವಿನಿಂದ ಹೆದ್ದಾರಿಗೆ ಏಕಾಏಕಿ ಬಂದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂ ಆಗಿದೆ.ಲಾರಿ ಹೆದ್ದಾರಿಯಲ್ಲಿ … [Read more...] about ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಹೆದ್ದಾರಿಯಲ್ಲೆ ಕೆಲ ಸಮಯ ಸಂಚಾರದಲ್ಲಿ ವ್ಯತಯ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕರ್ನಾಟಕದಲ್ಲಿ ಕನ್ನಡ ಅಸ್ಥಿತ್ವ ಉಳಿದಿದ್ದು, ಯಕ್ಷಗಾನದಿಂದ; ಡಾ. ಎನ್.ಆರ್. ನಾಯಕ
ಹೊನ್ನಾವರ; ಒಕ್ಕಲಿಗ ಯಕ್ಷಗಾನ ಬಳಗದ ಮೂರನೇ ವರ್ಷದ ಯಕ್ಷೊತ್ಸವ ಸಮಾರಂಭ ಹೊಳ್ಳಾಕುಳಿಯ ಒಕ್ಕಲಿಗ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಹಿರಿಯ ಜನಪದ ವಿದ್ವಾಂಸರು, ನಿವೃತ್ತ ಪ್ರಾಚಾರ್ಯರಾದ ಡಾ. ಎನ್.ಆರ್. ನಾಯಕ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿ ಮಾತನಾಡಿ ಯಕ್ಷಗಾನದಲ್ಲಿ ಇಂದಿಗೂ ಜನಪದದ ಸೊಗಡು ಇದೆ. ಇದು ಆರಂಭದಲ್ಲಿ ಬುಡಕಟ್ಟು ಕಲೆಯಾಗಿದ್ದು, ಇದೀಗ ಸಾಂಸ್ಕ್ರತಿಕರಣಗೊಳಿಸಿದ ಕಲೆಯಾಗಿದೆ. ಕರ್ನಾಟಕದಲ್ಲಿ ಕನ್ನಡ ಅಸ್ಥಿತ್ವ ಉಳಿದಿದ್ದು, … [Read more...] about ಕರ್ನಾಟಕದಲ್ಲಿ ಕನ್ನಡ ಅಸ್ಥಿತ್ವ ಉಳಿದಿದ್ದು, ಯಕ್ಷಗಾನದಿಂದ; ಡಾ. ಎನ್.ಆರ್. ನಾಯಕ
ಕನ್ನಡಗಲ್ ಗ್ರಾಮದೇವಿ ದೇವಸ್ಥಾನದ ನೂತನ ಕಟ್ಟಡದ ಕಳಸಾರೋಹಣ
ಯಲ್ಲಾಪುರ : ತಾಲೂಕಿನ ಮಾವಳ್ಳಿ ಶ್ರೀ ಕನ್ನಡಗಲ್ ಗ್ರಾಮದೇವಿ ದೇವಸ್ಥಾನದ ನೂತನ ಕಟ್ಟಡದ ಕಳಸಾರೋಹಣ ಹಾಗೂ ಪರಿವಾರ ದೇವರುಗಳಾದ ಈಶ್ವರ ಹಾಗೂ ನಾಗದೇವರ ಪ್ರತಿಷ್ಠಾಪನಾ ಕಾರ್ಯಕ್ರಮ ನ.6 ರಿಂದ 9 ರವರೆಗೆ ನಡೆಯಲಿದೆಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಗುರುಪಾದಯ್ಯನಂದೊಳ್ಳಿಮಠ ತಿಳಿಸಿದ್ದಾರೆ.ಸೋಂದಾ ಸ್ವರ್ಣವಲ್ಲಿ ಪೂಜ್ಯ ಗಂಗಾಧರೇಂದ್ರ ಸರಸ್ವತಿ ಶ್ರೀಗಳ ದಿವ್ಯಾನುಗ್ರಹದಿಂದ ನ. 08ರಂದು ದೇವಸ್ಥಾನದ ನೂತನ ಕಟ್ಟಡದ ಕಳಶಾರೋಹಣ ಹಾಗೂ ಈಶರ, ಬಸವೇಶರ ಹಾಗೂ … [Read more...] about ಕನ್ನಡಗಲ್ ಗ್ರಾಮದೇವಿ ದೇವಸ್ಥಾನದ ನೂತನ ಕಟ್ಟಡದ ಕಳಸಾರೋಹಣ
ಮೃತ ಕೃಷಿಕನ ಕುಟುಂಬಕ್ಕೆ ಪರಿಹಾರಧನ ವಿತರಣೆ
ಹೊನ್ನಾವರ; ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಮೃತಪಟ್ಟ ಅಡಿಕೆಕುಳಿಯ ನಾರಾಯಣ ಮರಾಠಿ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಾದ ಪರಿಹಾರಧನ ಶಾಸಕ ಸುನೀಲ ನಾಯ್ಕ ವಿತರಿಸಿದರು. ಅಡಿಕೆಕುಳಿಯ ನಾರಾಯಣ ರಾಮ ಮರಾಠಿಯವರು, ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಮೃತಪಟ್ಟಿದ್ದರು, ಕೆಲ ತಿಂಗಳ ಹಿಂದೆ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ವೈಯಕ್ತಿಕವಾಗಿ ಆರ್ಥಿಕ ನೆರವನ್ನು ನೀಡಿ ಸರ್ಕಾರದಿಂದ ಹೆಚ್ಚಿನ ಪರಿಹಾರವನ್ನು ದೊರಕಿಸಿ ಕೊಡುವ ಭರವಸೆಯನ್ನು … [Read more...] about ಮೃತ ಕೃಷಿಕನ ಕುಟುಂಬಕ್ಕೆ ಪರಿಹಾರಧನ ವಿತರಣೆ
ಭವ್ಯ ಸಮಾಜ ನಿರ್ಮಾಣವಾಗುವುದು ಶಿಕ್ಷಣದಿಂದ ಮಾತ್ರ ಸಾಧ್ಯ; ಶ್ರೀ ಮಾರುತಿ ಗುರೂಜಿ
ಭವ್ಯ ಸಮಾಜ ನಿರ್ಮಾಣವಾಗುವುದು ಶಿಕ್ಷಣದಿಂದ ಮಾತ್ರ ಸಾಧ್ಯ ಅಂತಹ ಶಿಕ್ಷಣಗಳು ನಗರ ಪ್ರದೇಶಕ್ಕೆ ಸೀಮಿತವಾಗದೆ ಹಳ್ಳಿಗಳಿಗೆ ಪ್ರವೇಶವಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿಗಳಾದ ಶ್ರೀ ಮಾರುತಿ ಗುರೂಜಿ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ ಉಪೋಣಿ ಕ್ಲಸ್ಟರ್ ವ್ಯಾಪ್ತಿಯ ಯಲಕೊಟ್ಟಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಕೊಡುಗೆ ಸ್ವೀಕಾರ … [Read more...] about ಭವ್ಯ ಸಮಾಜ ನಿರ್ಮಾಣವಾಗುವುದು ಶಿಕ್ಷಣದಿಂದ ಮಾತ್ರ ಸಾಧ್ಯ; ಶ್ರೀ ಮಾರುತಿ ಗುರೂಜಿ




