• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಹಣ, ಬಂಗಾರಕ್ಕಾಗಿ ಶಿಕ್ಷಕಿಗೆ ಗಂಡ, ಅತ್ತೆಯಿಂದ ಥಳಿತ

December 4, 2017 by Gaju Gokarna Leave a Comment

ಹೊನ್ನಾವರ : ಶಿಕ್ಷಕಿಯೊರ್ವಳಿಗೆ ಗಂಡ ಮತ್ತು ಅತ್ತೆ ಸೇರಿ ಬಲವಾಗಿ ಥಳಿಸಿದ ಪರಿಣಾಮ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆಗೆ ಹೊನ್ನಾವರ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಖರ್ವಾ ಸ.ಹಿ.ಪ್ರಾ. ಶಾಲೆ ದೈಹಿಕ ಶಿಕ್ಷಣದ ಹಾಗೂ ಯೋಗ ಶಿಕ್ಷಕಿ ರಾಜೇಶ್ವರಿ ಹೆಗಡೆ ಗಂಡ ಮತ್ತು ಅತ್ತೆಯ ಧಳಿತದಿಂದ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿದ್ದಾರೆ. ಈ ಕುರಿತು ರಾಜೇಶ್ವರಿ ಹೆಗಡೆ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಮಧ್ಯಾಹ್ನದ ಊಟ ಮಾಡುತ್ತಿರುವ ವೇಳೆ … [Read more...] about ಹಣ, ಬಂಗಾರಕ್ಕಾಗಿ ಶಿಕ್ಷಕಿಗೆ ಗಂಡ, ಅತ್ತೆಯಿಂದ ಥಳಿತ

ಕರಾವಳಿ ಉತ್ಸವದಲ್ಲಿ ರಂಜಿಸಿದ ಝೇಂಕಾರ

December 4, 2017 by Gaju Gokarna Leave a Comment

ಹೊನ್ನಾವರದಲ್ಲಿ, ಜರುಗಿದ ಕರಾವಳಿ ಉತ್ಸವದಲ್ಲಿ ಭಟ್ಕಳದ ಝೇಂಕಾರ ಮೆಲೋಡಿಸ್‍ನವರ ರಸಮಂಜರಿಯ ಮೂರು ಘಂಟೆಯ ಕಾಲ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಯಿತು. ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಅನುರಾಧಾ ಭಟ್ ಇವರು ತಮ್ಮ ಜನಪ್ರಿಯ ಚೌಕಾ ಚಿತ್ರದ ಅಪ್ಪಾ ಐ ಲವ್ ಯು ಅಪ್ಪಾ ಗೀತೆಯೊಂದಿಗೆ ಪ್ರಾರಂಭಿಸಿ ಹತ್ತಾರು ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು. ಜೊತೆಯಲ್ಲಿ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ ಅಜಯ ವಾರಿಯರ್ ತಮ್ಮ ಮೆಡ್ಲಿ ಗೀತೆಗಳ ಮೂಲಕ ಅನುರಾಧಾ ಭಟ್ … [Read more...] about ಕರಾವಳಿ ಉತ್ಸವದಲ್ಲಿ ರಂಜಿಸಿದ ಝೇಂಕಾರ

ಇತ್ತಿಚಿನ ದಿನಗಳಲ್ಲಿ ಕೋಮುಗಲಭೆಯ ಪ್ರಕರಣಗಳು ಕಂಡುಬಂದಿರುತ್ತವೆ. ಇದನ್ನು ತಡೆಯಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ನಾಗರಾಜ ಶೇಟ್ ಆಗ್ರಹ

December 4, 2017 by Gaju Gokarna Leave a Comment

ಹೊನ್ನಾವರ ತಾಲೂಕಿನ ಚಂದಾವರ ಗ್ರಾಮದಲ್ಲಿ ಸರ್ಕಾರದ ಅನುಮತಿಯಿಲ್ಲದೇ ಕಾರ್ಯಕ್ರಮ ಆಯೋಜಿಸುವುದು ಮತ್ತು ಬ್ಯಾನರು, ಪತಾಕೆಗಳನ್ನು ಆಳವಡಿಸಲಾಗುತ್ತಿದ್ದಿ ಇದರಿಂದ ಇತ್ತಿಚಿನ ದಿನಗಳಲ್ಲಿ ಕೋಮುಗಲಭೆಯ ಪ್ರಕರಣಗಳು ಕಂಡುಬಂದಿರುತ್ತವೆ. ಇದನ್ನು ತಡೆಯಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ನಾಗರಾಜ ಶೇಟ್ ಆಗ್ರಹಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಯಾವುದೇ ಧರ್ಮದವರು ಧಾರ್ಮಿಕ ಕಾರ್ಯಚರಣೆ ಅಂಗವಾಗಿ ಪಂಚಾಯಿತಿ … [Read more...] about ಇತ್ತಿಚಿನ ದಿನಗಳಲ್ಲಿ ಕೋಮುಗಲಭೆಯ ಪ್ರಕರಣಗಳು ಕಂಡುಬಂದಿರುತ್ತವೆ. ಇದನ್ನು ತಡೆಯಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ನಾಗರಾಜ ಶೇಟ್ ಆಗ್ರಹ

ವಿಜ್ರಂಭಣೆಯಿಂದ ನಡೆದ ‘ ದತ್ತ ಜಯಂತ್ಯುತ್ಸವ’ ಕಾರ್ಯಕ್ರಮ

December 4, 2017 by Gaju Gokarna Leave a Comment

ಹೊನ್ನಾವರ,ಪಟ್ಟಣ ದುರ್ಗಾಕೇರಿಯ ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.) ಶ್ರೀ ಕ್ಷೇತ್ರ ಬಂಗಾರಮಕ್ಕಿ , ಇದರ ಆಡಳಿತಕ್ಕೊಳಪಟ್ಟಿರುವ ಉತ್ತರ ಕನ್ನಡದ ಹೊನ್ನಾವರದ ದುರ್ಗಾಕೇರಿಯ  ದತ್ತಮಂದಿರದಲ್ಲಿ  ‘ ದತ್ತ ಜಯಂತ್ಯುತ್ಸವ’ ಕಾರ್ಯಕ್ರಮವು ಬಹಳ ವಿಜ್ರಂಭಣೆಯಿಂದ  ಜರುಗಿತು.  ಮಾರ್ಗಶಿರ ಶುದ್ಧ ಹುಣ್ಣಿಮೆಯಂದು ಬಂಗಾರಮಕ್ಕಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮವು ಭಜನೆಯೊಂದಿಗೆ  … [Read more...] about ವಿಜ್ರಂಭಣೆಯಿಂದ ನಡೆದ ‘ ದತ್ತ ಜಯಂತ್ಯುತ್ಸವ’ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿಗೆ ತತ್ವ ಸಿದ್ದಾಂತದ ಪಾಠ ಹೇಳುವ ನೈತಿಕತೆಯಿಲ್ಲ

December 4, 2017 by Gaju Gokarna Leave a Comment

ಹೊನ್ನಾವರ: ಸಂಘಟನೆಯ ಹೆಸರು ಹೇಳಿಕೊಂಡು ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳಲ್ಲಿ ತೊಡಗಿರುವ ಸಚ್ಛಾರಿತ್ರ್ಯವಿಲ್ಲದ ವ್ಯಕ್ತಿಗೆ ಭಾರತೀಯ ಜನತಾ ಪಾರ್ಟಿಗೆ ತತ್ವ ಸಿದ್ದಾಂತದ ಪಾಠ ಹೇಳುವ ನೈತಿಕತೆಯಿಲ್ಲ.ಕಾಂಗ್ರೆಸ್ ಶಾಸಕನನ್ನು ಪತ್ರಿಕಾ ಹೇಳಿಕೆ ನೀಡಿ ಹೊಗಳುವ ಈ ವ್ಯಕ್ತಿ ಬಿಜೆಪಿ ತತ್ವಸಿದ್ದಾಂತವನ್ನು ಅವಹೇಳನ ಮಾಡಿದ್ದಾನೆ. ಅಧಿಕಾರಿಗಳನ್ನು ಓಲೈಸಿಕೊಳ್ಳುತ್ತ ಅರಣ್ಯ ಇಲಾಖೆಯ ಜಾಗವನ್ನು ಪ್ರತಿ ವರ್ಷ ಒತ್ತುವರಿ ಮಾಡಿಕೊಂಡು ಕಟ್ಟಡದ ಮೇಲೆ ಕಟ್ಟಡ ನಿರ್ಮಿಸಿದ್ದಾನೆ. … [Read more...] about ಭಾರತೀಯ ಜನತಾ ಪಾರ್ಟಿಗೆ ತತ್ವ ಸಿದ್ದಾಂತದ ಪಾಠ ಹೇಳುವ ನೈತಿಕತೆಯಿಲ್ಲ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,920 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar