ಹೊನ್ನಾವರ: ಭಾರತದಲ್ಲಿ ಸರ್ವಧರ್ಮ ಸಮನ್ವಯತೆಯ ತತ್ವದಡಿಯಲ್ಲಿ ಜನಜೀವನ ನಡೆಯುತ್ತಿದೆ, ಜನರು ಮೂಢನಂಬಿಕೆಗೆ ಒಳಗಾಗಬಾರದು ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ ನೀಡಿದರು. ತಾಲೂಕಿನ ಚಿಕ್ಕನಕೋಡ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ 66ನೇ ವಾರ್ಷಿಕ ವರ್ಧಂತಿ ಉತ್ಸವದ ನಿಮಿತ್ತ ನಡೆದ ಪ್ರತಿಭಾಪುರಸ್ಕಾರ, ಸನ್ಮಾನ, ಸಾಂಸ್ಕøತಿಕ ಹಾಗೂ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ನಾರಾಯಣ ಗುರುಗಳು ಹಿಂದೂ ಧರ್ಮದಲ್ಲಿನ ನ್ಯೂನ್ಯತೆ ಮತ್ತು … [Read more...] about ಜನರು ಮೂಢನಂಬಿಕೆಗೆ ಒಳಗಾಗಬಾರದು,ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ವನಭೋಜನ ಉತ್ಸವ
ಹೊನ್ನಾವರ: ಯಕ್ಷಗಾನ ಕಾಶಿ ಎಂದು ಪ್ರಸಿದ್ಧಿ ಪಡೆದ ಗುಂಡಬಾಳ ಶ್ರೀ ಮುಖ್ಯಪ್ರಾಣ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಮಾರ್ಗಶಿರ ಮಾಸದ ಹುಣ್ಣಿಮೆ ಶನಿವಾರ ವನಭೋಜನ ಉತ್ಸವ ನಡೆಯಿತು. ಶ್ರೀ ದೇವರನ್ನು ಭಕ್ತರು ಅಲಂಕೃತಗೊಂಡ ಪಲ್ಲಕ್ಕಿಯಲ್ಲಿ ಕುಳಿಸಿ ಮೆರವಣಿಗೆಯಲ್ಲಿ ವನಕ್ಕೆ ತೆರಳಿ ಧಾತ್ರಿ ಹವನ, ಮಹಾ ನೈವೇದ್ಯ ಹಾಗೂ ಅನ್ನಸಂತರ್ಪಣೆ ನಡೆಯಿತು. ನೂರಾರು ಭಕ್ತರು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಪುನೀತರಾದರು. ಶ್ರೀ ದೇವರಿಗೆ ವಿಶೇಷವಾಗಿ ಹೂವಿನಿಂದ ಅಲಂಕಾರಗೊಳಿಸಿ … [Read more...] about ವನಭೋಜನ ಉತ್ಸವ
ಹೊನ್ನಾವರದಲ್ಲಿ “ಇಂದಿರಮ್ಮ 100-ದೀಪ ನಮನ” ಆಚರಣೆ
ಹೊನ್ನಾವರ : ಇಂದಿರಾಗಾಂಧಿಯವರು ಸ್ವತಂತ್ರ ಭಾರತದಲ್ಲಿ ಉಕ್ಕಿನ ಮಹಿಳೆಯೆಂದು ಪ್ರಖ್ಯಾತಿಯಾಗಿ 17 ವರ್ಷಗಳ ಕಾಲ ರಾಷ್ಟ್ರದ ಪ್ರಧಾನಮಂತ್ರಿಗಳಾಗಿದ್ದರು. ಬಡವರ, ಶೋಷಿತರ, ಮಹಿಳೆಯರ ಮತ್ತು ನಿರ್ಲಕ್ಷಿತ ವರ್ಗಗಳ ಅಭಿವೃದ್ಧಿಗಾಗಿ ಹಲವಾರು ದೂರಗಾಮಿ, ಪರಿಣಾಮಕಾರಿ, ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ರೂಪಿಸಿ ಕಾನೂನುಗಳನ್ನು ರಚಿಸಿ ಬಡವರ ಕಣ್ಮಣಿಯೆಂದು ಪ್ರಖ್ಯಾತಿಯಾಗಿದ್ದರೂ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು … [Read more...] about ಹೊನ್ನಾವರದಲ್ಲಿ “ಇಂದಿರಮ್ಮ 100-ದೀಪ ನಮನ” ಆಚರಣೆ
ಸಚಿವ ಆರ್.ಎನ್.ನಾಯ್ಕರು ಚಲಾವಣೆಯಲ್ಲಿಲ್ಲದ ನಾಣ್ಯವೆಂದು ಹೇಳಿಕೆ ನೀಡಿರುವುದು ಖಂಡನೀಯ
ಹೊನ್ನಾವರ. ಬಿಜೆಪಿ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಮಾಜಿ ಸಚಿವ ಆರ್.ಎನ್.ನಾಯ್ಕರು ಚಲಾವಣೆಯಲ್ಲಿಲ್ಲದ ನಾಣ್ಯವೆಂದು ಹೇಳಿಕೆ ನೀಡಿರುವುದು ಖಂಡನೀಯ. ಇವರು ಯಾವ ಮಾನದಂಡದಡಿಯಲ್ಲಿ ನಿರ್ಧರಿಸದ್ದಾರೆಂದು ವ್ಯಾಖ್ಯಾನಿಸಬೇಕು. ಚುನಾವಣೆಯಲ್ಲಿ ಸೋತರೆ ಅಥವಾ ಚುನಾವಣೆಯಿಂದ ದೂರ ಉಳಿದ ಮಾತ್ರಕ್ಕೆ ಚಲಾವಣೆಯಲ್ಲಿರದ ನಾಣ್ಯವೆಂದು ಅರ್ಥೈಸಿದ್ದರೆ ಅದು ಅವರ ಅನುಭವದ ಕೊರತೆಯೆಂದೇ ಹೇಳಬೇಕಾಗುತ್ತದೆ. ಚುನಾವಣೆಯಲ್ಲಿ ಜ್ಞಾನಪೀಠ ಪ್ರಶಸ್ತೀ ಪುರಸ್ಕøತ ಡಾ|| ಶಿವರಾಮ … [Read more...] about ಸಚಿವ ಆರ್.ಎನ್.ನಾಯ್ಕರು ಚಲಾವಣೆಯಲ್ಲಿಲ್ಲದ ನಾಣ್ಯವೆಂದು ಹೇಳಿಕೆ ನೀಡಿರುವುದು ಖಂಡನೀಯ
ಮಿಶ್ರ ತಳಿ ಆಕಳು ಮತ್ತು ಕರುಗಳ ಪ್ರದರ್ಶನ
. ಹೊನ್ನಾವರ,ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ ಉತ್ತರ ಕನ್ನಡ , ಗ್ರಾಮ ಪಂಚಾಯತ ನಗರಬಸ್ತಿಕೇರಿ ಹಾಗೂ ಶ್ರೀ ವೀರಾಂಜನೇಯ ಧಾರ್ಮಿಕ ಹಾಗೂ ದತ್ತಿ ಸಂಸ್ಥೆ (ರಿ.) ಅಮೃತಧಾರಾ ಗೋಶಾಲೆ, ಶ್ರೀಕ್ಷೇತ್ರ ಬಂಗಾರಮಕ್ಕಿ, ಗೇರುಸೊಪ್ಪಾ ಇವರ ಸಂಯುಕ್ತ ಆಶ್ರಯದಲ್ಲಿ ಮಿಶ್ರ ತಳಿ ಆಕಳು ಮತ್ತು ಕರುಗಳ ಪ್ರದರ್ಶನ ಕಾರ್ಯಕ್ರಮವು ಶ್ರೀಕ್ಷೇತ್ರ ಬಂಗಾರಮಕ್ಕಿ ಗೇರುಸೊಪ್ಪಾದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬಂಗಾರಮಕ್ಕಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ … [Read more...] about ಮಿಶ್ರ ತಳಿ ಆಕಳು ಮತ್ತು ಕರುಗಳ ಪ್ರದರ್ಶನ



