1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 14100 17300 15500Arecanut Factory Average 3 Quintal 10219 11889 11009Arecanut Hale Chali Average 4 Quintal 20209 23369 21679Arecanut Hosa … [Read more...] about Apmc market report 1-12-2017
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಭಾರತ ಸೇವಾದಳವು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶಿಸ್ತು ಮತ್ತು ಆತ್ಮ ವಿಶ್ವಾಸವನ್ನು ಬೆಳೆಸುತ್ತಿದೆ,ಶಾಸಕ ಮಂಕಾಳು ವೈದ್ಯ
ಹೊನ್ನಾವರ:ಭಾರತ ಸೇವಾದಳವು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶಿಸ್ತು ಮತ್ತು ಆತ್ಮ ವಿಶ್ವಾಸವನ್ನು ಬೆಳೆಸುತ್ತಿದೆ. ಆ ಮೂಲಕ ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಿ ನಿರ್ಮಾಣಗೊಳ್ಳುತ್ತಿದ್ದಾರೆ. ಇಂಥಹ ಶ್ಲಾಘನೀಯ ಕೆಲಸವನ್ನು ಹೊನ್ನಾವರದ ಸೇವಾದಳದ ಶಾಖಾ ನಾಯಕ- ನಾಯಕಿಯರು ಮಾಡುತ್ತಿದ್ದಾರೆ ಎಂದು ಶಾಸಕ ಮಂಕಾಳು ವೈದ್ಯರವರು ಹೇಳಿದರು. ಹೊನ್ನಾವರ ತಾಲೂಕಾ ಪುನಃಶ್ಚೇತನ ಶಿಬಿರದ ಉದ್ಘಾಟಕರಾಗಿ ಭಾಗವಹಿಸಿ ಮಾತನಾಡಿದರು.ಹೊನ್ನಾವರ: ಭಾರತ ಸೇವಾದಳವು … [Read more...] about ಭಾರತ ಸೇವಾದಳವು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶಿಸ್ತು ಮತ್ತು ಆತ್ಮ ವಿಶ್ವಾಸವನ್ನು ಬೆಳೆಸುತ್ತಿದೆ,ಶಾಸಕ ಮಂಕಾಳು ವೈದ್ಯ
ಪವಿತ್ರ ರಾಮತೀರ್ಥ ಗುಡ್ಡದ ಮೇಲೆ ಅವಿಶ್ವಾಸವಾದ 15 ದಿನದಲ್ಲೇ ತೆರೆದುಕೊಂಡ ಮದ್ಯದಂಗಡಿ
ಹೊನ್ನಾವರ : ಮಾಧ್ಯಮದ ಮುಂದೆ ನಾನು ಹೇಳಿದಂತೆ ರಾಮತೀರ್ಥ ಗುಡ್ಡದ ಮೇಲೆ ಮಾಜಿ ಪ.ಪಂ. ಅಧ್ಯಕ್ಷ ಹಾಲಿ ಸದಸ್ಯ ರವೀಂದ್ರ ನಾಯ್ಕ ಇವರ ಮಾಲೀಕತ್ವದ ಮದ್ಯದಂಗಡಿ ನನ್ನ ವಿರುದ್ಧ ಅವಿಶ್ವಾಸ ನೀರ್ಣಯಕ್ಕೆ ಗೇಲುವಾದ 15 ದಿನದಲ್ಲೇ ತೆರೆದುಕೊಂಡಿದೆ ಎಂದು ಹೇಳಲು ತುಂಬಾ ದುಃಖವಾಗುತ್ತಿದೆ ಎಂದು ಪ.ಪಂ. ಮಾಜಿ ಅಧ್ಯಕ್ಷೆ ಜೈನಾಬಿ ಸಾಬ್ ಹೇಳಿದ್ದಾರೆ. ಕಳೆದ ಆರು ತಿಂಗಳಿಂದ ಮದ್ಯದಂಗಡಿಗೆ ಪರವಾನಿಗೆ ನೀಡುವಂತೆ ನನಗೆ ಕೆಲವು ಸದಸ್ಯರು ಹಣದ ಆಮಿಷ ಒಡ್ಡಿ ಹಿಂಸಿಸುತ್ತಿದ್ದರು. … [Read more...] about ಪವಿತ್ರ ರಾಮತೀರ್ಥ ಗುಡ್ಡದ ಮೇಲೆ ಅವಿಶ್ವಾಸವಾದ 15 ದಿನದಲ್ಲೇ ತೆರೆದುಕೊಂಡ ಮದ್ಯದಂಗಡಿ
ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು ಎಂದು ಆಗ್ರಹಿಸಿ ಮನವಿ
ಹೊನ್ನಾವರ: ಪಟ್ಟಣದ ಪ್ರಭಾತನಗರದ ಫಾರೆಸ್ಟ ಕಾಲೋನಿಯಲ್ಲಿ ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು ಎಂದು ಆಗ್ರಹಿಸಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಜಿ.ಎನ್.ಗೌಡ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರಭಾತನಗರದ ಫಾರೆಸ್ಟ ಕಾಲೋನಿಯಲ್ಲಿ ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ತೊಂದರೆಯಾಗುತ್ತಿದೆ ಎಂದು ಇಲ್ಲಿನ ನಿವಾಸಿಗಳು ಮನವಿ ನೀಡಿದ್ದರು. ಈ ಕುರಿತು 9 ತಿಂಗಳಾದರು ಯಾವುದೇ ಕ್ರಮ ಕೈಗೊಂಡಿಲ್ಲ. ಪಟ್ಟಣ … [Read more...] about ಮಲೀನ ನೀರು ಹಾಗೂ ಶೌಚಾಲಯದ ನೀರಿನಿಂದ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು ಎಂದು ಆಗ್ರಹಿಸಿ ಮನವಿ
ಮುಖದಲ್ಲಿ ಮಾರ್ಪಾಡು, ಬದುಕಿನಲ್ಲಿ ಪರಿವರ್ತನೆ – ಕಸ್ತೂರ್ಬಾ ಆಸ್ಪತ್ರೆಯ ಸಾಧನೆ
ಹೊನ್ನಾವರ : ದೇಶದಲ್ಲಿ ಪ್ರಥಮವಾದ ವಿಶ್ವದಲ್ಲಿ ವಿರಳವಾದ ಮುಖ ಸಮರ್ಪಕಗೊಳಿಸುವ ಎರಡು ಶಸ್ತಚಿಕಿತ್ಸೆಗಳನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ಮತ್ತು ದಂತ ವೈದ್ಯಕೀಯ ಕಾಲೇಜು ನಡೆಸಿದ್ದ ಈ ಕುರಿತು ಕಸ್ತೂರ್ಬಾ ಆಸ್ಪತ್ರೆಯ ಸಿಓಓ ಕರ್ನಲ್ ಡಾ. ದಯಾನಂದ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಸ್ವಸ್ಥಾನದಿಂದ ಜಾರಿದ ಕೆಳದವಡೆಗೆ ಟೋಟಲ್ ಟೆಂಪೋರೊಮ್ಯಾಂಡಿಬ್ಯುಲಾರ್ ರಿಪ್ಲೆಸ್ಮಂಟ್ ಎಂಬ ಮುಖದ ರೂಪ ಸರಿಪಡಿಸುವ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿದ ಬಳಿಕ 21ವರ್ಷ ಪ್ರಾಯದ … [Read more...] about ಮುಖದಲ್ಲಿ ಮಾರ್ಪಾಡು, ಬದುಕಿನಲ್ಲಿ ಪರಿವರ್ತನೆ – ಕಸ್ತೂರ್ಬಾ ಆಸ್ಪತ್ರೆಯ ಸಾಧನೆ




