• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಹಗರಣಗಳ ಸರಮಾಲೆಯ ನಿರಾಧಾರ ಆರೋಪ ಹೊರಿಸಿ ತೇಜೊವದೆಗೆ ಯತ್ನಿಸಿದ್ದಾರೆ;ಪ.ಪಂ.ಅಧ್ಯಕ್ಷೆ ಜೈನಾಬಿ ಸಾಬ

November 29, 2017 by Gaju Gokarna Leave a Comment

 ಹೊನ್ನಾವರ:ಪಟ್ಟಣ ಪಂಚಾಯತದ 10 ಸದಸ್ಯರುಗಳು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ನನ್ನ ಮೇಲೆ ಹಗರಣಗಳ ಸರಮಾಲೆಯ ನಿರಾಧಾರ ಆರೋಪ ಹೊರಿಸಿ ನನ್ನ ತೇಜೊವದೆಗೆ ಯತ್ನಿಸಿದ್ದಾರೆ ಎಂದು ಪದಚ್ಯುತಿಗೊಂಡ ಪ.ಪಂ.ಅಧ್ಯಕ್ಷೆ ಜೈನಾಬಿ ಸಾಬ ಹೇಳಿದರು.ಪಟ್ಟಣ ಪಂಚಾಯತ ಸಭಾಭವನದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಏಕಪಕ್ಷೀಯ ನೀರ್ಣಯ ಕೈಗೊಳ್ಳುತ್ತಿದ್ದರು ಎಂದು ನನ್ನ ವಿರುದ್ಧ ಆರೋಪಿಸಿದ್ದಾರೆ. ಅವರು ಸಾಮಾನ್ಯ ಸಭೆಯಲ್ಲಿ ಕುಳಿತು ಏನು ಮಾಡುತ್ತಿದ್ದರು? … [Read more...] about ಹಗರಣಗಳ ಸರಮಾಲೆಯ ನಿರಾಧಾರ ಆರೋಪ ಹೊರಿಸಿ ತೇಜೊವದೆಗೆ ಯತ್ನಿಸಿದ್ದಾರೆ;ಪ.ಪಂ.ಅಧ್ಯಕ್ಷೆ ಜೈನಾಬಿ ಸಾಬ

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

November 29, 2017 by Gaju Gokarna Leave a Comment

Shivaram Hegde

ಹೊನ್ನಾವರ : ಕೆರೆಮನೆಯ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ವತಿಯಿಂದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಜನವರಿ 27 ರಿಂದ 31 ರವರೆಗೆ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ನಡೆಯಲಿದೆ. ಕೆರೆಮನೆ ಶಿವರಾಮ ಹೆಗಡೆಯವರ ಹೆಸರಿನಲ್ಲಿ ಸ್ಥಾಪಿತವಾದ ಪ್ರತಿಷ್ಠಿತ ಕೆರೆಮನೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿಯನ್ನು ಯಕ್ಷಗಾನ ಮೇಳಗಳ ಇತಿಹಾಸದಲ್ಲಿ ಅತ್ಯಂತ ಹಳೆಯ ಮತ್ತು ದೀರ್ಘವಧಿ ಮೇಳವಾದ ಶ್ರೀ ದುರ್ಗಾಂಬಾ ಪ್ರಸಾದಿತ ಯಕ್ಷಗಾನ ಮಂಡಳಿ ಹಾಸ್ಯಗಾರ … [Read more...] about ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ಹಮ್ಮಿಕೊಳ್ಳಲಾದ ತಾಲೂಕಾ ಮಟ್ಟದ ಮೌಲ್ಯಾಧಾರಿತ ಪುಸ್ತಕಗಳ ಕುರಿತಾದ ಸ್ಪರ್ಧೆ

November 29, 2017 by Gaju Gokarna Leave a Comment

mowyadaritha pustakagala sparde vijetararu.

ಹೊನ್ನಾವರ: ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ಸಂಸ್ಕøತಿ ಸಂಸ್ಕಾರ ಪರಿಸರ ಪ್ರಜ್ಞೆ ಮತ್ತು ಆತ್ಮವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ  ಶ್ರೀ ಕ್ಷೇತ್ರ ಧರ್ಮಸ್ಥಳದ ಶಾಂತಿವನ ಟ್ರಸ್ಟನ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ  ತಾಲೂಕಾ ಮಟ್ಟದ ಮೌಲ್ಯಾಧಾರಿತ ಪುಸ್ತಕಗಳ ಕುರಿತಾದ ಸ್ಪರ್ಧೆಯನ್ನು ಹೊನ್ನಾವರ ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.    ಪ್ರಾಥಮಿಕ ವಿಭಾಗದವರಿಗೆ ‘ಜ್ಞಾನಸಿರಿ’ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಜ್ಞಾನ ಐಸಿರಿ’ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ಹಮ್ಮಿಕೊಳ್ಳಲಾದ ತಾಲೂಕಾ ಮಟ್ಟದ ಮೌಲ್ಯಾಧಾರಿತ ಪುಸ್ತಕಗಳ ಕುರಿತಾದ ಸ್ಪರ್ಧೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು

November 29, 2017 by Gaju Gokarna Leave a Comment

ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಇದಾಗಿದ್ದು, ಸುಶಿಕ್ಷಿತ, ಸಂಸ್ಕಾರಯುತ ಸಮಾಜವನ್ನು ಬೆಳಕಿಗೆ ತರುವ ಉತ್ತಮ ಕಾರ್ಯ ಮಾಡುತ್ತಿದೆ ಎಂದು ಶ್ರೀಕ್ಷೇತ್ರ ಬಂಗಾರಮಕ್ಕಿಯ ಧರ್ಮದರ್ಶಿ ಶ್ರೀ ಮಾರುತಿ ಗುರೂಜಿ ನುಡಿದರು.ಹೊನ್ನಾವರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಇದಾಗಿದ್ದು, ಸುಶಿಕ್ಷಿತ, ಸಂಸ್ಕಾರಯುತ ಸಮಾಜವನ್ನು ಬೆಳಕಿಗೆ ತರುವ ಉತ್ತಮ ಕಾರ್ಯ ಮಾಡುತ್ತಿದೆ … [Read more...] about ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಡಾ. ವಿರೇಂದ್ರ ಹೆಗ್ಗಡೆಯವರ ಕನಸಿನ ಕೂಸು

Apmc market report 28-11-2017

November 28, 2017 by Sachin Hegde Leave a Comment

arecanut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 9569 17699 13569Arecanut Factory Average 4 Quintal 6009 11836 8919Arecanut Hale Chali Average 17 Quintal 18999 23246 20379Arecanut Hosa … [Read more...] about Apmc market report 28-11-2017

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,925 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar