• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶಂಭು ಬೈಲಾರ ಅವಿರೋಧ ಆಯ್ಕೆ

November 28, 2017 by Gaju Gokarna Leave a Comment

ಹೊನ್ನಾವರ ಬಳಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶಂಭು ಬೈಲಾರ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಣಪತಿ ನಾಯ್ಕ ಬಿ.ಟಿ. ಆಯ್ಕೆಯಾಗಿದ್ದಾರೆ. ಬಳಕೂರು ವಿ.ಎಸ್‍ಎಸ್‍ಗೆ 11 ನಿರ್ದೇಶಕರ ಸ್ಥಾನಕ್ಕೆ ನವಂಬರ್ 19 ರಂದು ನಡೆದಿತ್ತು. ತಾ.ಪಂ. ಮಾಜಿ ಅಧ್ಯಕ್ಷ ಶಂಭು ಬೈಲಾರ ಹಾಗೂ ಬಳಕೂರು ಕೇಶವ ನಾಯ್ಕ ನೇತೃತ್ವದ ತಂಡ 7 ಸ್ಥಾನಗಳಲ್ಲಿ ಜಯಗಳಿಸಿತ್ತು. ಸೋಮವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆಯಿತು. ನಿರ್ದೆಶಕರಾಗಿ ಶಂಭು … [Read more...] about ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಶಂಭು ಬೈಲಾರ ಅವಿರೋಧ ಆಯ್ಕೆ

ಚನ್ನಕೇಶವ ಪ್ರೌಢಶಾಲೆಯಲ್ಲಿ 25ನೇ ರಾಷ್ಟೀಯ ಮಕ್ಕಳ ವಿಜ್ಞಾನ ಸಮಾವೇಶ

November 28, 2017 by Gaju Gokarna Leave a Comment

ಹೊನ್ನಾವರ: ತಾಲೂಕಿನ ಕರ್ಕಿಯ ಶ್ರೀ ಚನ್ನಕೇಶವ ಪ್ರೌಢಶಾಲೆಯಲ್ಲಿ 25ನೇ ರಾಷ್ಟೀಯ ಮಕ್ಕಳ ವಿಜ್ಞಾನ ಸಮಾವೇಶ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪತ್ರಕರ್ತ ಕೃಷ್ಣಮೂರ್ತಿ ಹೆಬ್ಬಾರ ಮಾತನಾಡಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹುಟ್ಟಿಸಲು ಇಂತಹ ಸ್ಪರ್ಧೆಗಳು ಸ್ಪೂರ್ತಿಯಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪಧಕಿ, ತಾ.ಪಂ. ಸದಸ್ಯ ತುಕಾರಾಮ ನಾಯ್ಕ, ಗ್ರಾ.ಪಂ. ಅಧ್ಯಕ್ಷ ಶ್ರೀಕಾಂತ ಮೋಗೇರ್, ಎಲ್. ಎಮ್. ಹೆಗಡೆ, … [Read more...] about ಚನ್ನಕೇಶವ ಪ್ರೌಢಶಾಲೆಯಲ್ಲಿ 25ನೇ ರಾಷ್ಟೀಯ ಮಕ್ಕಳ ವಿಜ್ಞಾನ ಸಮಾವೇಶ

ಜಗದೀಪ ಎನ್. ತೆಂಗೇರಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡ “ಮನೆಮನೆಗೆ ಕಾಂಗ್ರೆಸ್”

November 28, 2017 by Gaju Gokarna Leave a Comment

ಹೊನ್ನಾವರ : ತಾಲೂಕಿನ ನವಿಲಗೋಣ ಗ್ರಾಮ ಪಂಚಾಯತ ವ್ಯಾಪ್ತಿಯ ಬಾದಳ್ಳಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡ “ಮನೆಮನೆಗೆ ಕಾಂಗ್ರೆಸ್” ಕಾರ್ಯಕ್ರಮ ನಡೆಯಿತು. ಗ್ರಾಮದ ನೂರಾರು ಮನೆಗಳಿಗೆ ಭೇಟಿ ನೀಡಿದ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ಧರಾಮಯ್ಯ ಸರಕಾರದ ನಾಲ್ಕುವರೆ ವರ್ಷಗಳ ಅವಧಿಯಲ್ಲಿ ಮಾಡಿದ ಸಾಧನೆಯ ಕಿರು ಪುಸ್ತಕವನ್ನು ಪ್ರತಿ ಮನೆ ಮನೆಗೆ ನೀಡಲಾಯಿತು. ಈ ಸಂದರ್ಭದಲ್ಲಿ … [Read more...] about ಜಗದೀಪ ಎನ್. ತೆಂಗೇರಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡ “ಮನೆಮನೆಗೆ ಕಾಂಗ್ರೆಸ್”

Apmc market report 27-11-2017

November 27, 2017 by Sachin Hegde Leave a Comment

arecanut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 10519 17499 13569Arecanut Factory Average 1 Quintal 10170 12650 11460Arecanut Hale Chali Average 2 Quintal 17200 22700 19710 2] MARKET: … [Read more...] about Apmc market report 27-11-2017

ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತ; ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ

November 27, 2017 by Gaju Gokarna Leave a Comment

ಹೊನ್ನಾವರ:- ರಾಷ್ಟ್ರೀಯ ಹೆದ್ದಾರಿ 66 ಮತ್ತು ರಾಷ್ಟ್ರೀಯ ಹೆದ್ದಾರಿ 206 ಕೂಡುವಿಕೆಯ ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತದ ಬಗ್ಗೆ ಸಂಬಂಧಪಟ್ಟ ಇಲಾಖೆಯಾಗಲೀ, ಜನಪ್ರತಿನಿಧಿಗಳಾಗಲಿ ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ. ಯಾಕೆಂದರೆ ಈ ಕ್ಲಿಷ್ಟವಾದ ಸ್ಥಳದಲ್ಲಿ ಪಾದಾಚಾರಿಗಳಿಗೆ ಓಡಾಡಲು, ನಿಲ್ಲಲು ಸ್ಥಳವೇ ಇಲ್ಲ. ಪಾದಚಾರಿಗಳಾಗಲೀ, ವಾಹನ ಚಾಲಕರಾಗಲೀ, ಸ್ವಲ್ಪವೇ ಎಚ್ಚರ ತಪ್ಪಿದರೂ ಅನಾಹುತ ತಪ್ಪಿದ್ದÀಲ್ಲ. ಈ … [Read more...] about ಹೊನ್ನಾವರ ಪಟ್ಟಣದ ಗೇರಸೊಪ್ಪಾ ಸರ್ಕಲ್ ಬಳಿ ಇರುವ ಅತ್ಯಂತ ಅಪಾಯಕಾರಿ ಪ್ರಪಾತ; ಈ ತನಕ ಗಮನ ಹರಿಸದೇ ಇರುವುದು ದುರದೃಷ್ಟಕರ ಸಂಗತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,925 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar