ಕಾರವಾರ: ಜಿಲ್ಲೆಯಲ್ಲಿ ಪ್ರಸ್ತುತ ಜಿ.ಪಿ.ಎಸ್. ಸಾದನಗಳನ್ನು ಅಳವಡಿಸಿಕೊಂಡು ಮರಳು ಸಾಗಿಸುತ್ತಿರುವ ಎಲ್ಲಾ ವಾಹನಗಳ ಮಾಲೀಕರು ತಮ್ಮ ವಾಹನ ಹಾಗೂ ಜಿ.ಪಿ.ಎಸ್ ಸಾದನಗಳೊಂದಿಗೆ ಖಿ4U ಸಂಸ್ಥೆಯವರು ನವ್ಹಂಬರ 24 ರಿಂದ ಡಿಸೆಂಬರ 4 ರವರೆಗೆ ಆಯೋಜಿಸಿರುವ " ಸರ್ವಿಸ್ ಕ್ಯಾಂಪ್ " ಗೆ ಕಡ್ಡಾಯವಾಗಿ ಹಾಜರಾಗುವಂತೆ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ನ.24 ರಿಂದ 26 ರವರೆಗೆ ಹೊನ್ನಾವರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ, 27 ರಿಂದ … [Read more...] about ನವ್ಹಂಬರ 24 ರಿಂದ ಡಿಸೆಂಬರ 4 ರವರೆಗೆ ಆಯೋಜಿಸಿರುವ ” ಸರ್ವಿಸ್ ಕ್ಯಾಂಪ್ ”;ಹಾಜರಿ ಕಡ್ಡಾಯ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 22-11-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 10600 17500 13560Arecanut Factory Average 1 Quintal 10170 12670 11350Arecanut Hale Chali Average 2 Quintal 16300 23270 19540 2] MARKET: … [Read more...] about Apmc market report 22-11-2017
Apmc market report 21-11-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 1 Quintal 10599 17509 13529Arecanut Factory Average 3 Quintal 10169 12639 11369Arecanut Hale Chali Average 11 Quintal 16299 23269 19549Arecanut Hosa … [Read more...] about Apmc market report 21-11-2017
ಕಾರವಾರ ಶೈಕ್ಷಣಿಕ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ
ಹೊನ್ನಾವರ ,25 ನೇ ಅಂತರಾಷ್ರೀಯ ಮಕ್ಕಳ ವಿಜ್ಞಾನ ಸಮಾವೇಶದ ಅಂಗವಾಗಿ ಕಾರವಾರ ಶೈಕ್ಷಣಿಕ ಜಿಲ್ಲೆಯ ಮಕ್ಕಳ ವಿಜ್ಞಾನ ಸಮಾವೇಶವನ್ನು ದಿ 24ರಂದು ಶುಕ್ರವಾರ ಬೆಳಿಗ್ಗೆ 10.00 ಗಂಟೆಗೆ ಶ್ರೀ ಚನ್ನಕೇಶವ ಪ್ರೌಢ ಶಾಲೆ ಕರ್ಕಿ ತಾಲೂಕ ಹೊನ್ನಾವರದಲ್ಲಿಏರ್ಪಡಿಸಲಾಗಿದೆ.ಕೇಂದ್ರ ವಿಷಯವಾದ “ಸುಸ್ಥಿರ ಅಭಿವೃಧ್ಧಿಗೆ ವಿಜ್ಞಾನ ತಂತ್ರಜ್ಞಾನ ಮತ್ತು ನವೀನ ಅನ್ವಯಗಳ ಬಳಕೆ” ಎಂಬ ವಿಷಯದ ಅಡಿಯಲ್ಲಿ ವಿಜ್ಞಾನ ಪ್ರಬಂಧ ಮಂಡನಾ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ತರಬೇತಿ ಪಡೆದ … [Read more...] about ಕಾರವಾರ ಶೈಕ್ಷಣಿಕ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರಿಡೆಗಳು ಕಣ್ಮರೆಯಾಗುತ್ತಿದೆ;ಲೋಕೇಶ ಡಿ
ಹೊನ್ನಾವರ .ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಉ.ಕ. ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ (ರಿ.) ಮೂಡ್ಕಣಿ ತಾಲೂಕು ಯುವ ಒಕ್ಕೂಟ ಹೊನ್ನಾವರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಶಂಭುಲಿಂಗೇಶ್ವರ ಕ್ರೀಡಾಂಗಣದಲ್ಲಿ ಗ್ರಾಮೀಣ ಕ್ರೀಡೋತ್ಸವ ಕಾರ್ಯಕ್ರಮವನ್ನುನಡೆಯಿತ್ತು . ತಾ.ಪಂ. ಸದಸ್ಯರಾದ ಲೋಕೇಶ ಡಿ. ನಾಯ್ಕ ಉದ್ಘಾಟಿಸಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ … [Read more...] about ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರಿಡೆಗಳು ಕಣ್ಮರೆಯಾಗುತ್ತಿದೆ;ಲೋಕೇಶ ಡಿ

