• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಹೊನ್ನಾವರ ಲಾಯನ್ಸ್ ಕ್ಲಬ್‍ನಿಂದ ಮಧುಮೇಹ ಜಾಗೃತಿ ಜಾಥಾ

November 14, 2017 by Gaju Gokarna Leave a Comment

ಹೊನ್ನಾವರ , ನವಂಬರ 14 ರಂದು ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಹೊನ್ನಾವರ ಲಾಯನ್ಸ್ ಕ್ಲಬ್ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ಜೊತೆಯಲ್ಲಿ ಪಟ್ಟಣದ ಪ್ರಭಾತನಗರ ಫಾರೆಸ್ಟ ಕಾಲೋನಿ ಹಾಗೂ ಹೌಸಿಂಗ್ ಬೊರ್ಡ್ ಕಾಲೋನಿಯ ಪ್ರದೇಶದಲ್ಲಿ ಮಧುಮೇಹ ಜಾಗೃತಿ ಬಗ್ಗೆ ಘೋಷಣೆ ಹೇಳುತ್ತಾ ಪ್ರತಿ ಮನೆಗೆ ಮಧುಮೇಹ ಕಾಯಿಲೆ ಮತ್ತು ಪರಿಹಾರದ ಕರಪತ್ರಗಳನ್ನು ಹಂಚಲಾಯಿತು. ಜಾಥಾದಲ್ಲಿ ಲಾಯನ್ಸ್ ಕ್ಲಬ್ ಅಧ್ಯಕ್ಷರಾದ ಲಾ. ದೇವಿದಾಸ ಮಡಿವಾಳ ಕಾರ್ಯದರ್ಶಿ … [Read more...] about ಹೊನ್ನಾವರ ಲಾಯನ್ಸ್ ಕ್ಲಬ್‍ನಿಂದ ಮಧುಮೇಹ ಜಾಗೃತಿ ಜಾಥಾ

ಎಸ್.ಡಿ.ಎಮ್.ಸಿ. ಹಾಗೂ ಶ್ರೀ ಶಂಭುಲಿಂಗೇಶ್ವರ ಹಳೇ ವಿದ್ಯಾರ್ಥಿ ಸಂಘ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆ

November 14, 2017 by Sachin Hegde Leave a Comment

ಹೊನ್ನಾವರ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರ್‍ದಲ್ಲಿ ಎಸ್.ಡಿ.ಎಮ್.ಸಿ. ಹಾಗೂ ಶ್ರೀ ಶಂಭುಲಿಂಗೇಶ್ವರ ಹಳೇ ವಿದ್ಯಾರ್ಥಿ ಸಂಘ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿ ಕು|| ಹóರ್ಷಿತ್ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು, ಮುಖ್ಯ ಅತಿಥಿಗಳಾಗಿ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷÀ ವಿನಾಯಕ ನಾಯ್ಕ ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಪಾಲಕರ ಪಾತ್ರ ಮುಖ್ಯವಾಗಿರುತ್ತದೆ. ಈ ದಿಶೆಯಲ್ಲಿ ಪಾಲಕರು ಮಕ್ಕಳ ವಿದ್ಯಾಭ್ಯಾಸದ … [Read more...] about ಎಸ್.ಡಿ.ಎಮ್.ಸಿ. ಹಾಗೂ ಶ್ರೀ ಶಂಭುಲಿಂಗೇಶ್ವರ ಹಳೇ ವಿದ್ಯಾರ್ಥಿ ಸಂಘ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆ

ಜೆ.ಡಿ.ಎಸ್ ಪಕ್ಷದ ಹೊನ್ನಾವರ ಘಟಕದ ವತಿಯಿಂದ ಪಕ್ಷದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ

November 14, 2017 by Gaju Gokarna Leave a Comment

ಹೊನ್ನಾವರ: ಜೆ.ಡಿ.ಎಸ್ ಪಕ್ಷದ ಹೊನ್ನಾವರ ಘಟಕದ ವತಿಯಿಂದ ಪಕ್ಷದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಹಾಗೂ ಪಕ್ಷ ಸೇರ್ಪಡೆ ಹಾಗೂ ಪಟ್ಟಣದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ನಡೆಯಿತು. ತಾಲೂಕಾ ಹಿಂದುಳಿದ ವರ್ಗದ ಅಧ್ಯಕ್ಷರಾಗಿ ಗಣಪತಿ ಗೌಡ, ಯುವ ಅಧ್ಯಕ್ಷರಾಗಿ ರಾಜು ನಾಯ್ಕ ಕೆರವಳ್ಳಿ, ರೈತ ಮೋರ್ಚಾ ಅಧ್ಯಕ್ಷರಾಗಿ ಆರ್.ಎಚ್. ನಾಯ್ಕ, ಅಲ್ಪಸಂಖ್ಯಾತರ ತಾಲೂಕಾ ಅಧ್ಯಕ್ಷನಾಗಿ ಇಬ್ರಾಹಿಂ ಸಾಬ್ ವಲ್ಕಿ ಯುವ ಜನತಾದಳದ ಕಾರ್ಯದರ್ಶಿಯಾಗಿ ಗಣೇಶ ಗೌಡ, ಕ್ರಿಶ್ಚನ್ ತಾಲೂಕಾ … [Read more...] about ಜೆ.ಡಿ.ಎಸ್ ಪಕ್ಷದ ಹೊನ್ನಾವರ ಘಟಕದ ವತಿಯಿಂದ ಪಕ್ಷದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ

ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ

November 13, 2017 by Gaju Gokarna Leave a Comment

ಹೊನ್ನಾವರ ,ಶ್ರೀ ಕ್ಷೇತ್ರ ಧರ್ಮಸ್ದಳ ಗ್ರಾಮಾಭಿವೃದ್ದಿ ಯೋಜನೆ ಹೊನ್ನಾವರ ಇವರ ವತಿಯಿಂದ ಮೂಡ್ಕಣಿ ಹಾಗೂ ಹೆರಂಗಡಿ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ತಾಲೂಕ ಪಂಚಾಯತ್ ಸದಸ್ಯ ಲೊಕೇಶ ನಾಯ್ಕ ಮಾತನಾಡಿ ಸಂಘಟನೆ ಶಕ್ತಿ ಹಾಗೂ ಯೋಜನೆ ಕಾರ್ಯವೇಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೂಖ್ಯ ಅತಿಥಿಗಳಾಗಿ ಆಗಮಿಸಿ ಯೋಜನೆಯ ಯೋಜನಾಧಿಕಾರಿ ಎಂ.ಎಸ್.ಈಶ್ವರ್ … [Read more...] about ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ

ಉಚಿತ ಕಾನೂನು ನೆರವು ಸೌಲಭ್ಯಗಳನ್ನು ಒದಗಿಸುತ್ತಿದ್ದು, ಜನತೆ ಅವುಗ¼ನ್ನು ಬಳಸಿಕೊಳ್ಳಬೇಕು;ಹಿರಿಯ ಸಿವಿಲ್ ಜಜ್ಜ್ ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ

November 13, 2017 by Gaju Gokarna Leave a Comment

ಹೊನ್ನಾವರ: ತಾಲೂಕು ಕಾನೂನು ಸೇವಾ ಸಮಿತಿಯಡಿಯಲ್ಲಿ ಜನಸಾಮಾನ್ಯರಿಗೆ, ಮಹಿಳೆಯರಿಗೆ, ಅಂಗವಿಕಲರಿಗೆ, ವೃದ್ಧರಿಗೆ ಹಾಗೂ ಪರಿಶಿಷ್ಟ ಜಾತಿ ಜನಾಂಗದವರಿಗೆ ಉಚಿತ ಕಾನೂನು ನೆರವು ಸೌಲಭ್ಯಗಳನ್ನು ಒದಗಿಸುತ್ತಿದ್ದು, ಜನತೆ ಅವುಗ¼ನ್ನು ಬಳಸಿಕೊಳ್ಳಬೇಕು ಎಂದು ಹೊನ್ನಾವರ ಹಿರಿಯ ಸಿವಿಲ್ ಜಜ್ಜ್ ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ತಾಲೂಕಿನಲ್ಲಿ ನಡೆಯುತ್ತಿರುವ 5ನೇ ದಿನದ ಪ್ರಚಾರ ಆಂದೋಲನವನ್ನು … [Read more...] about ಉಚಿತ ಕಾನೂನು ನೆರವು ಸೌಲಭ್ಯಗಳನ್ನು ಒದಗಿಸುತ್ತಿದ್ದು, ಜನತೆ ಅವುಗ¼ನ್ನು ಬಳಸಿಕೊಳ್ಳಬೇಕು;ಹಿರಿಯ ಸಿವಿಲ್ ಜಜ್ಜ್ ನ್ಯಾಯಾಧೀಶ ಎಂ.ವಿ. ಚೆನ್ನಕೇಶವ ರೆಡ್ಡಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,925 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar