1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 9839 16119 12379Arecanut Hale Chali Average 3 Quintal 18219 22409 20319Arecanut Hosa Chali Average 2 Quintal 15189 16309 15749 2] MARKET: … [Read more...] about Apmc market report 8-11-2017
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ
ಹೊನ್ನಾವರ: ತಾಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಕೆಲವು ಇಲಾಖೆಯ ಅಧಿಕಾರಿಗಳು ಪ್ರತಿಬಾರಿ ಸಭೆಗೆ ಹಾಜರಾಗದೇ ಇರುವುದರಿಂದ ಆಕ್ರೋಶಗೊಂಡ ಸದಸ್ಯರು ಚರ್ಚಿಸಿ ಸಭಾತ್ಯಾಗ ನಡೆಸಿದ ಘಟನೆ ನಡೆಯಿತು. ತಾ.ಪಂ.ಸದಸ್ಯ ತುಕಾರಾಮ ನಾಯ್ಕ ಮಾತನಾಡಿ ಅಬಕಾರಿ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸಭೆಗೆ ಏಕೆ ಬರಲಿಲ್ಲ? ಅನೇಕ ಪ್ರಮುಖ ವಿಷಯಗಳನ್ನು ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿತ್ತು. ತಾಲೂಕಿನಲ್ಲಿ ಮಟಕಾ, ಕಳ್ಳಭಟ್ಟಿ ಸರಾಯಿ ಎಗ್ಗಿಲ್ಲದೇ … [Read more...] about ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ
ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ವತಿಯಿಂದ ಆರ್ಥಿಕ ನೆರವು
ಹೊನ್ನಾವರ: ಆಕಸ್ಮಿಕವಾಗಿ ಬೆಂಕಿ ಅನಾಹುತ ಸಂಭವಿಸಿ ಮನೆಯ ಮೇಲ್ಛಾವಣಿ ಹಾಗೂ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿ ಹಾನಿಗೊಳಗಾದ ತಾಲೂಕಿನ ಹೊಸಾಕುಳಿ ಮಕ್ಕಿಗದ್ದೆಯ ಸುಬ್ರಾಯ ಗೌಡ ಅವರ ಮನೆಗೆ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಆರ್ಥಿಕ ನೆರವು ನೀಡಿದರು. ಮುಗ್ವಾ ಶಕ್ತಿಕೇಂದ್ರದ ಅಧ್ಯಕ್ಷ ನಾರಾಯಣ ಹೆಗಡೆ, ಎನ್. ಎಸ್. ಹೆಗಡೆ, ಸುರೇಶ ಶೆಟ್ಟಿ ಹಾಗೂ ಸ್ಥಳಿಯರು ಉಪಸ್ಥಿತರಿದ್ದರು. … [Read more...] about ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ವತಿಯಿಂದ ಆರ್ಥಿಕ ನೆರವು
ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಕರಾಳ ದಿನ ಆಚರಣೆ
ಹೊನ್ನಾವರ : ಕೇಂದ್ರದ ಬಿ.ಜೆ.ಪಿ. ನೇತ್ರತ್ವದ ಮೋದಿ ಸರಕಾರ ನೋಟ ಅಮಾನ್ಯೀಕರಣ ಮಾಡಿ ಇಂದಿಗೆ ಒಂದು ವರುಷ ತುಂಬುತ್ತಿರುವ ಸಂದರ್ಭದಲ್ಲಿ ದೇಶಾದ್ಯಂತ ಕಾಂಗ್ರೆಸ್ ಪಕ್ಷ ಕರೆ ಕೊಟ್ಟಂತೆ ಇಂದು ಹೊನ್ನಾವರದಲ್ಲೂ ಕೂಡಾ ಬ್ಲಾಕ್ ಕಾಂಗ್ರೆಸ್ ಕೈಗೆ ಕಪ್ಪು ಪಟ್ಟಿ ಧÀರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಕರಾಳದಿನ ಆಚರಿಸಿತು. ಹೊನ್ನಾವರ : ಕೇಂದ್ರದ ಬಿ.ಜೆ.ಪಿ. ನೇತ್ರತ್ವದ ಮೋದಿ ಸರಕಾರ ನೋಟ ಅಮಾನ್ಯೀಕರಣ ಮಾಡಿ ಇಂದಿಗೆ ಒಂದು ವರುಷ ತುಂಬುತ್ತಿರುವ ಸಂದರ್ಭದಲ್ಲಿ ದೇಶಾದ್ಯಂತ … [Read more...] about ಹೊನ್ನಾವರ ಬ್ಲಾಕ್ ಕಾಂಗ್ರೆಸ್ನಿಂದ ಕರಾಳ ದಿನ ಆಚರಣೆ
ರಾಜ್ಯಮಟ್ಟಕ್ಕೆ ಆಯ್ಕೆ
ಹೊನ್ನಾವರ .ಅಂಕೋಲಾದ ಜೈಹಿಂದ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುಣವಂತೆ ಮಕ್ಕಳು ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದ ಸಂಜನಾ ಗೌಡ, ದ್ವೀತಿಯ ಸ್ಥಾನ ಪಡೆದ ತೇಜಸ್ವೀನಿ ಗೌಡ ಇವರಿಬ್ಬರೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಒಂದೇ ಸ್ಪರ್ಧೆಯಲ್ಲಿ ಒಂದೆ ಶಾಲೆಯ ವಿದ್ಯಾರ್ಥಿಗಳು ಕ್ಲಸ್ಟರ್ ಹಂತದಿಂದ ರಾಜ್ಯಮಟ್ಟದವರೆಗೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು … [Read more...] about ರಾಜ್ಯಮಟ್ಟಕ್ಕೆ ಆಯ್ಕೆ




