1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 9696 16299 12599Arecanut Factory Average 2 Quintal 10089 11069 10579Arecanut Hale Chali Average 27 Quintal 18209 22469 20339Arecanut Hosa … [Read more...] about Apmc market report 07-11-2017
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಮನೆ ಮನೆಗೆ ಕಾಂಗ್ರೇಸ್ ನಡಿಗೆ
ಹೊನ್ನಾವರ ತಾಲೂಕಿನ ಭಟ್ಕಳ ವಿಧಾನಸಭಾ ಕ್ಷೇತ್ರದ ಕುದ್ರಿಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಶಿಯಲ್ಲಿ ನಡೆದ ಮನೆ ಮನೆಗೆ ಕಾಂಗ್ರೇಸ್ ನಡಿಗೆ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಡಾ|| ರಾಜನಂದಿನಿ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಕಾಂಗ್ರೇಸ್ ಮುಖಂಡರು-ಕಾರ್ಯಕರ್ತರು ಸಂಶಿಯ ಕಾಲೋನಿಗಳಿಗೆ ಭೇಟಿ ನೀಡಿದರು. ಅವರು ಪ್ರತೀ ಮನೆ ಮನೆಗಳಿಗೆ ಭೇಟಿ ನೀಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರದ ಸಾಧನೆಯನ್ನು ವಿವರಿಸಿ ಪಕ್ಷದ ಸಾಧನಾ ಕೈಪಿಡಿಯನ್ನು … [Read more...] about ಮನೆ ಮನೆಗೆ ಕಾಂಗ್ರೇಸ್ ನಡಿಗೆ
Honavar Movies as on 07-11-2017
Padmanjali Theatre Jai Lava Kusa (UA) telugu 11.30AM2.30PM5.30PM8.30PM … [Read more...] about Honavar Movies as on 07-11-2017
ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಮಂಜೂರಾದ ಸೇತುವೆ, ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಸಚಿವರಿಗೆ ಮನವಿ
ಹೊನ್ನಾವರ: ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಸಂಪರ್ಕಿಸುವ ಸೇತುವೆ ಕಾಮಗಾರಿಗೆ ಸರ್ಕಾರದ ತಾಂತ್ರಿಕ ಇಲಾಖೆ ಅಧಿಕಾರಿಗಳು ಸೂಚಿಸಿದ ಸ್ಥಳವನ್ನು ಜನಪ್ರತಿನಿಧಿಗಳು ದುರುದ್ದೇಶದಿಂದ ಬದಲಿಸಲು ಹೊರಟಿದ್ದಾರೆ. ಸ್ವಜನಪಕ್ಷಪಾತದಿಂದ ಮಂಜೂರರಾದ ಸೇತುವೆ ಕಾಮಗಾರಿ ಆರಂಭವಾಗದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಹೊನ್ನಾವರ: ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಸಂಪರ್ಕಿಸುವ ಸೇತುವೆ ಕಾಮಗಾರಿಗೆ ಸರ್ಕಾರದ ತಾಂತ್ರಿಕ ಇಲಾಖೆ ಅಧಿಕಾರಿಗಳು ಸೂಚಿಸಿದ ಸ್ಥಳವನ್ನು … [Read more...] about ಮಾವಿನಕುರ್ವಾದಿಂದ ಹೊನ್ನಾವರಕ್ಕೆ ಮಂಜೂರಾದ ಸೇತುವೆ, ಬೇರೆಡೆಗೆ ಸ್ಥಳಾಂತರಿಸಬಾರದು ಎಂದು ಸಚಿವರಿಗೆ ಮನವಿ
ಕನ್ನಡ ಶಾಲೆಗಳಿಗೆ ಪ್ರೋತ್ಸಾಹಿಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ;ಮಂಜುನಾಥ ಗೌಡ ನಾಜಗಾರ
ಹೊನ್ನಾವರ: ಕೇವಲ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಪರ ಎನ್ನದೇ ವರ್ಷವಿಡೀ ಕನ್ನಡನಾಡು, ಭಾಷೆಯ ಕುರಿತು ಅಭಿಮಾನವಿಟ್ಟುಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಗೌಡ ನಾಜಗಾರ ಹೇಳಿದರು.ಹೊನ್ನಾವರ: ಕೇವಲ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಪರ ಎನ್ನದೇ ವರ್ಷವಿಡೀ ಕನ್ನಡನಾಡು, ಭಾಷೆಯ ಕುರಿತು ಅಭಿಮಾನವಿಟ್ಟುಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಮಂಜುನಾಥ ಗೌಡ ನಾಜಗಾರ ಹೇಳಿದರು. ತಾಲೂಕಿನ … [Read more...] about ಕನ್ನಡ ಶಾಲೆಗಳಿಗೆ ಪ್ರೋತ್ಸಾಹಿಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ;ಮಂಜುನಾಥ ಗೌಡ ನಾಜಗಾರ




