ಹೊನ್ನಾವರದ ಲಾಯನ್ಸ್ ಕ್ಲಬ್ನಿಂದ ನಡೆಸಿದ ಉಚಿತ ಬೃಹತ್ ಕಣಣಿನ ಪೊರೆ ತಪಾಸಣೆಯನ್ನು ಶ್ರೀದೇವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಯಿತು. ತಾಲೂಕಿನ ಗ್ರಾಮೀಣ ಭಾಗದ 140 ಕ್ಕೂ ಹೆಚ್ಚಿನ ವೃದ್ಧರು, ಬಡಜನರು ಶಿಬಿರದಲ್ಲಿ ಫಲಾನುಭವಿಗಳಾಗಿದ್ದರು. ಅವರಲ್ಲಿ ಆಯ್ದ 23 ಜನರನ್ನು ಕುಮಟಾದ ಲಯನ್ಸ್ ರೇವಣಕರ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿ ಕಣ್ಮಣಿ ಜೋಡಿಸಲಾಯಿತು.ಶಿಬಿರವನ್ನುÀ ಉದ್ಘಾಟಸಿದ ಲಯನ್ಸ್ ಅಧ್ಯಕ್ಷರಾದ ಲ.ದೇವಿದಾಸ ಮಡಿವಾಳÀಮಾತನಾಡಿ … [Read more...] about ಹೊನ್ನಾವರ ಲಯನ್ಸ್ ಕ್ಲಬ್ನಿಂದ ಕಣ್ಣಿನ ತಪಾಸನೆ ಮತ್ತು ಶಸ್ತ್ರ ಚಿಕಿತ್ಸೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷ ವಾಚನಾಲಯ ಉದ್ಘಾಟನೆ
ಹೊನ್ನಾವರ. ತಾಲೂಕಿನ ಕರ್ಕಿ ಶ್ರೀ ಚೆನ್ನಕೇಶವ ಪ್ರೌಢ ಶಾಲೆ, ಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಕನ್ನಡ ಜಾಗೃತಿ ಜಾಥಾದ ಮೂಲಕ ಆಚರಿಸಲಾಯಿತು. ಕನ್ನಡಾಂಬೆಯ ಮೆರವಣಿಗೆಗೆ ಕರ್ಕಿ ಗ್ರಾಮಪಂಚಾಯತ ಅಧ್ಯಕ್ಷÀ ಶ್ರೀಕಾಂತ ಮೋಗೇರ ಚಾಲನೆ ನೀಡಿ ಕನ್ನಡ ನಾಡು, ನುಡಿ, ಜಲದ ಬಗ್ಗೆ ಅಭಿಮಾನ, ಗೌರವ ಸದಾ ಎಲ್ಲರಲ್ಲೂ ಜಾಗೃತವಾದರೆ ಏಕೀಕರಣ ಕರ್ನಾಟಕ ಸಾರ್ಥಕವಾಗುತ್ತದೆ ಎಂದರು. ಕನ್ನಡ ಜಾಗೃತಿ ಘೋಷಣೆಗಳ ಮೂಲಕ ಊರ ನಾಗರಿಕರ ಸಹಕಾರದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ … [Read more...] about ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿಶೇಷ ವಾಚನಾಲಯ ಉದ್ಘಾಟನೆ
ಸ್ಕೌಟ್ಸ್ನಲ್ಲಿ ರಾಜ್ಯ ಪುರಸ್ಕಾರ
ಹೊನ್ನಾವರ.ತಾಲೂಕಿನ ಕಾಸರಕೋಡನ ಜನತಾ ವಿದ್ಯಾಲಯ ಶಾಲೆಯಲ್ಲಿ 10 ನೇ ವರ್ಗದಲ್ಲಿ ವ್ಯಾಸಂಗ ಮಾಡುತ್ತಿರುವ ಶ್ರೀಧರ ಹನುಮಂತ ಗೌಡ, ಹಾಗೂ 9 ನೇ ವರ್ಗದಲ್ಲಿ ವ್ಯಾಸಂಗ ಮಾಡುತ್ತಿರುವ ಯೊಗೇಶ ಮಂಜುನಾಥ ಗೌಡ, ನವೀನ ಮಾಬ್ಲು ಗೌಡ, ಮಣಿಕಂಠ ಕನ್ಯಾ ಗೌಡ, ಸುಮಂತ ಚಂದ್ರಕಾಂತ ನಾಯ್ಕ ಈ 5 ವಿದ್ಯಾರ್ಥಿಗಳು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಪ್ರಗತಿ ನಗರ ಉಡುಪಿಯಲ್ಲಿ ನಡೆದ ಸ್ಕೌಟ್ಸ್ ಮತ್ತು ಗೈಡ್ಗಳಿಗೆ ರಾಜ್ಯ ಪುರಸ್ಕಾರ ಪದಕ ರಾಜ್ಯಮಟ್ಟದ ಪರೀಕ್ಷೆಯಲ್ಲಿ … [Read more...] about ಸ್ಕೌಟ್ಸ್ನಲ್ಲಿ ರಾಜ್ಯ ಪುರಸ್ಕಾರ
ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು, ಬ್ರೆಡ್ ವಿತರಣೆ
ಹೊನ್ನಾವರ:ಕರ್ನಾಟಕ ಕ್ರಾಂತಿರಂಗ ಕನ್ನಡಪರ ಸಂಘಟನೆಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು, ಬ್ರೆಡ್ ವಿತರಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕ, ಯುವ ಘಟಕದ ಅಧ್ಯಕ್ಷ ಜ್ಞಾನೇಶ್ವರ ನಾಯ್ಕ, ಶ್ರೀಪಾದ ನಾಯ್ಕ, ಉದಯ ಪಾಲೇಕರ್, ಮಹಿಳಾ ಅಧ್ಯಕ್ಷೆ ಅನಿತಾ ಪಾಲೇಕರ್, ಸಂಘದ ಸಚಿನ ನಾಯ್ಕ, ಶಿವರಾಜ ಮೇಸ್ತ, ವೈದ್ಯಾಧಿಕಾರಿ ರಾಜೇಶ ಕಿಣಿ ಇತರರು ಇದ್ದರು. … [Read more...] about ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು, ಬ್ರೆಡ್ ವಿತರಣೆ
Honavar Movies as on 03-11-2017
Padmanjali Theatre Once More kaurava (ua) KANNADA11.30AM2.30PM5.30PM8.30PM … [Read more...] about Honavar Movies as on 03-11-2017




