• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ರಾಜ್ಯಮಟ್ಟದಲ್ಲಿ ಸಾಧನೆ

October 30, 2017 by Gaju Gokarna Leave a Comment

Rashmi T Gouda

ಹೊನ್ನಾವರ. ಜನತಾ ವಿದ್ಯಾಲಯ ಕಾಸರಕೋಡ ಶಾಲೆಯಲ್ಲಿ 10 ನೇ ವ್ಯಾಸಂಗ ಮಾಡುತ್ತಿರುವ ರಶ್ಮಿ ತಿಮ್ಮಪ್ಪ ಗೌಡ ಇವಳು ಪಾಶ್ರ್ವ ಆಂದೋಲನ ಮಾದರಿ ಪ್ರೌಢಶಾಲೆ ಗದಗದಲ್ಲಿ ನಡೆದ ವಿಭಾಗ ಮಟ್ಟದ ಯೋಗ ಸ್ಪರ್ಧೆಯಲ್ಲಿ 5 ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.É. ಈ ವಿದ್ಯಾರ್ಥಿನಿಗೆ ಶಾಲೆಯ ಆಡಳಿತ ಮಂಡಳಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಮುಖ್ಯಾಧ್ಯಾಪಕರು, ಶಿಕ್ಷಕರು ಹಾಗೂ ಊರ ನಾಗರಿಕರು ಅಭಿನಂದಿಸಿದ್ದಾರೆ … [Read more...] about ರಾಜ್ಯಮಟ್ಟದಲ್ಲಿ ಸಾಧನೆ

ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ; ಇನಾಯಿತುಲ್ಲಾ ಶಾಬಂದ್ರಿ

October 30, 2017 by Gaju Gokarna Leave a Comment

ಹೊನ್ನಾವರ: `ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ಸಾವಿರ ಕೋಟಿ ರೂ. ಗಳ ಅನುದಾನ ತಂದಿದ್ದೇನೆ ಎಂದು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾನೆ ಎಂದು ಭಟ್ಕಳ ಕ್ಷೇತ್ರದ ಜೆಡಿಎಸ್ ಚುನಾವಣಾ ಉಸ್ತುವಾರಿ ಇನಾಯಿತುಲ್ಲಾ ಶಾಬಂದ್ರಿ ಆರೋಪಿಸಿದರು. ಪಟ್ಟಣದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಿಂದಿನ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಕಾಮಗಾರಿ ತನ್ನದು ಎಂದು ಹೇಳಿಕೊಳ್ಳುವ ಬೇರೆ … [Read more...] about ಕಳಪೆ ಕಾಮಗಾರಿಯ ಮೂಲಕ ಕ್ಷೇತ್ರವನ್ನು ಹಾಳು ಗೆಡವಿದ ಶಾಸಕ ಮಂಕಾಳು ವೈದ್ಯ ; ಇನಾಯಿತುಲ್ಲಾ ಶಾಬಂದ್ರಿ

Apmc market report 28-10-2017

October 28, 2017 by Sachin Hegde Leave a Comment

arecanut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 11269 15929 13469Arecanut Factory Average 3 Quintal 6219 10129 8179Arecanut Hale Chali Average 3 Quintal 21469 22049 21889 2] MARKET: … [Read more...] about Apmc market report 28-10-2017

ಪದ್ಮಶ್ರೀ ಚಿಟ್ಟಾಣಿಯವರಿಗೆ ನಾದ-ನುಡಿ ಯಕ್ಷ ನಮನ

October 28, 2017 by Gaju Gokarna Leave a Comment

ಹೊನ್ನಾವರ. ಇಲ್ಲಿನ ಕವಲಕ್ಕಿಯ ಶ್ರೀ ಸುಬ್ರಹ್ಮಣ್ಯ ಸಂಯುಕ್ತ ಪದವಿ ಪೂರ್ವ ವಿದ್ಯಾಲಯದಲ್ಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ರಾಗಶ್ರೀ ಸಂಗೀತ-ಸಾಂಸ್ಕøತಿಕ ಸಂಸ್ಥೆ (ರಿ.) ಹಡಿನಬಾಳ ಇದರ ಆಶ್ರಯದಲ್ಲಿ ಪದ್ಮಶ್ರೀ ದಿ| ಚಿಟ್ಟಾಣಿ ರಾಮಚಂದ್ರ ಹೆಗಡೆ ಸಂಸ್ಕರಣ ಕಾರ್ಯಕ್ರಮದ ಅಂಗವಾಗಿ ಉತ್ತಮ ಶಾಸ್ತ್ರೀಯ ಸಂಗೀತ ಪ್ರಿಯರಾದ ಅವರಿಗೆ ನಾದನಮನ - ನುಡಿನಮನ ಹಾಗೂ ಯಕ್ಷ ನಮನ ಕಾರ್ಯಕ್ರಮವನ್ನು ಏರ್ಪಡಿಸಿ ಶೃದ್ಧಾಂಜಲಿ ಸಲ್ಲಿಸಲಾಯಿತು. ನಾದ ನಮನದಲ್ಲಿ ರಾಗಶ್ರಿ … [Read more...] about ಪದ್ಮಶ್ರೀ ಚಿಟ್ಟಾಣಿಯವರಿಗೆ ನಾದ-ನುಡಿ ಯಕ್ಷ ನಮನ

ಮೂರು ವರ್ಷದ ಮಗುವಿನಿಂದ ಹಿಡಿದು ಹದಿನೈದು ವರ್ಷದ ಬಾಲಕ ಬಾಲಕಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ

October 28, 2017 by Gaju Gokarna Leave a Comment

ಹೊನ್ನಾವರ:ನುರಿತ ಯಕ್ಷಗಾನ ಕಲಾವಿದ ಚಂದ್ರಹಾಸ ಗೌಡ ಅವರು ತಾಲೂಕಿನ ಹೊಸಪಟ್ಟಣದಲ್ಲಿ ಮೂರು ವರ್ಷದ ಮಗುವಿನಿಂದ ಹಿಡಿದು ಹದಿನೈದು ವರ್ಷದ ಬಾಲಕ ಬಾಲಕಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡ ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ, `ಚಂದ್ರಹಾಸ ಗೌಡ ಅವರು ತಾವು ಅರಗಿಸಿಕೊಂಡ ಯಕ್ಷಗಾನ ಕಲೆಯನ್ನು ತಮ್ಮೂರಿನ ಮಕ್ಕಳಿಗೆ ಉಚಿತವಾಗಿ ತರಬೇತಿ … [Read more...] about ಮೂರು ವರ್ಷದ ಮಗುವಿನಿಂದ ಹಿಡಿದು ಹದಿನೈದು ವರ್ಷದ ಬಾಲಕ ಬಾಲಕಿಯರಿಗೆ ಉಚಿತವಾಗಿ ಯಕ್ಷಗಾನ ತರಬೇತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,925 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar