ಹೊನ್ನಾವರ : ಕೆಳಗಿನೂರಿನಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ 375 ಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದುಕೊಂಡರು.ತಾಲೂಕಾ ಒಕ್ಕಲಿಗರ ಸಂಘ ಹೊನ್ನಾವರ ಇವರ ಆಶ್ರಯದಲ್ಲಿ ಹಾಗೂ ಜಿಲ್ಲಾ ಅಂಧತ್ವ ನಿವಾರಣಾ ಕೇಂದ್ರ ಉತ್ತರಕನ್ನಡದ ಸಹಭಾಗಿತ್ವದಲ್ಲಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ್ ಇವರ ನೇತೃತ್ವದಲ್ಲಿ ನಡೆದ ನೇತ್ರ ತಪಾಸಣಾ ಶಿಬಿರದಲ್ಲಿ ತಾಲೂಕಿನ ನಾನಾ ಭಾಗದಿಂದ ಸುಮಾರು 375 ಕ್ಕೂ ಹೆಚ್ಚು ಮಂದಿ … [Read more...] about ಒಕ್ಕಲಿಗರ ಸಂಘದ ಆಶ್ರಯದಲ್ಲಿ ಯಶಸ್ವಿಯಾಗಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರ – ಕಸ್ತೂರ್ಬಾ ಸ್ಪತ್ರೆಯ ನೇತೃತ್ವದ ಶಿಬಿರದ ಪ್ರಯೋಜನ ಪಡಕೊಂಡ 375 ಕ್ಕೂ ಹೆಚ್ಚು ಮಂದಿ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕ್ಷೇತ್ರದ ಮತದಾರರ ಋಣ ತೀರಿಸುವ ಕಾಯಕ ಮಾಡುತ್ತಿದ್ದೇನೆ ಶಾಸಕ ಸುನೀಲ ನಾಯ್ಕ.
ಹೊನ್ನಾವರ: ಶಾಸಕನಾಗಿ ಆಯ್ಕೆಯಾಗಿರುವುದು ಅಹಂಕಾರ ತೋರಿಸಿ ದರ್ಪ ಮೆರೆಯುದಕ್ಕಲ್ಲ. ಜನತೆಯ ಸಂಕಷ್ಟವನ್ನರಿತು ಸ್ಪಂದಿಸುದಕ್ಕೆ ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಆಯೋಜಿಸಲಾದ “ ಗ್ರಾಮೀಣ ರಸ್ತೆ ಕಾಮಗಾರಿಗಳ ಪ್ರಾರಂಭೊತ್ಸª’ “ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಸಭಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕ್ಷೇತ್ರದ ಮತದಾರರು ವಿಶ್ವಾಸವಿಟ್ಟು ಶಾಸಕನಾಗಿ ಆಯ್ಕೆಮಾಡಿದ್ದಾರೆ.ಚುನಾವಣೆ ಮುಂಚೆ ಕಾರ್ಯಕರ್ತರ ಸಮ್ಮುಖದಲ್ಲಿ … [Read more...] about ಕ್ಷೇತ್ರದ ಮತದಾರರ ಋಣ ತೀರಿಸುವ ಕಾಯಕ ಮಾಡುತ್ತಿದ್ದೇನೆ ಶಾಸಕ ಸುನೀಲ ನಾಯ್ಕ.
ಓಟದ ಸ್ಪರ್ಧೆಯಲ್ಲಿ ರಾಜ್ಯಕ್ಕೆ ದ್ವೀತಿಯ
ತಾಲೂಕಾ ಆಸ್ಪತ್ರೆಯ ಹೊನ್ನಾವರದಲ್ಲಿ ಶುಶ್ರೂಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಹಾಲಕ್ಷ್ಮಿ ನಾಯ್ಕ ರಾಜ್ಯ ಮಟ್ಟ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ 200 ಮತ್ತು 400 ಮೀಟರ್ ರನ್ನಿಂಗ್ನಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ ಗಳಿಸುವದರ ಮೂಲಕ ಗಮನ ಸೆಳೆದಿದ್ದಾರೆ.ಮಹಾಲಕ್ಷ್ಮಿ ನಾಯ್ಕ ರವರ ಈ ಸಾಧನೆಗೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ|| ರಾಜೇಶ ಕೀಣಿ ಸೆರಿದಂತೆ ಎಲ್ಲ ವೈದ್ಯಾಧಿಕಾರಿಗಳು ಸಿಬ್ಬಂಧಿವರ್ಗ, ಮತ್ತು ರಾಜ್ಯ ಸರಕಾರಿ ನೌಕರರ … [Read more...] about ಓಟದ ಸ್ಪರ್ಧೆಯಲ್ಲಿ ರಾಜ್ಯಕ್ಕೆ ದ್ವೀತಿಯ
ಮೀನುಗಾರ ಮುಖಂಡ ಹೃದಯಾಘಾತದಿಂದ ಸಾವು
ಹೊನ್ನಾವರ : ಕಾಸರಕೋಡಿನ ಮೀನುಗಾರ ಮುಖಂಡ ಎಮ್.ಎ.ಮಹಮ್ಮದ್ (74) ಗುರುವಾರ 9.00 ಗಂಟೆಗೆ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳುವಾಗ ದಾರಿ ಮಧ್ಯದಲ್ಲಿ ಹೃದಯಾಘಾತದಿಂದ ಮೃತರಾದರು. ಮೃತರು ಇಬ್ಬರು ಪುತ್ರಿಯರು,ಓರ್ವ ಪುತ್ರ, ಪತ್ನಿ ಹಾಗೂ ಸಹೋದರನನ್ನು ಅಗಲಿದ್ದಾರೆ.ಹಿರಿಯ ಮೀನು ಉದ್ಯಮಿ ಎಮ್.ಎನ್. ಅಬ್ಧುಲ್ ಅವರ ಹಿರಿಯ ಮಗನಾದ ಮೃತರು ಬೆಳಕೊಂಡ ಮೀನುಗಾರ ಸಂಘಟನೆಯ ಅಧ್ಯಕ್ಷರಾಗಿ, ಟ್ರಾಲ್ ಬೋಟ್ ಯುನಿಯನ್ ಅಧ್ಯಕ್ಷರಾಗಿ, ಪರ್ಶಿಯನ್ ಬೋಟ್ ಯುನಿಯನ್ ಅಧ್ಯಕ್ಷರಾಗಿ, … [Read more...] about ಮೀನುಗಾರ ಮುಖಂಡ ಹೃದಯಾಘಾತದಿಂದ ಸಾವು
ಬಿಜೆಪಿಗರು ಹಿಂದುತ್ವದ ಹೆರರಲ್ಲಿ ವಿಷಬೀಜ ಬೀತ್ತಿ ಒಡೆದು ಆಳುತ್ತಿದ್ದಾರೆ : ಮಂಕಾಳ ವೈದ್ಯ
ಹೊನ್ನಾವರ; ಕಾಂಗ್ರೇಸ್ ಸರ್ಕಾರದ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮುಂದುವರೆದಿದೆ.ಗೇರುಸೊಪ್ಪಾ ಸೇತುವೆ ತಮ್ಮ ಅವಧಿಯಲ್ಲಿ ತಂದಿರುವುದು ಎಂದು ಬೊಗಳೆ ಬಿಡುವ ಶಾಸಕರು ಆದೇಶಪ್ರತಿ ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಶಾಸಕ ಸುನೀಲ್ ನಾಯ್ಕಗೆ ಸವಾಲ್ ಎಸೆದಿದ್ದಾರೆ.ತಾಲೂಕಿನ ಖರ್ವಾ ಗ್ರಾಮದ ಹರಿಜನಕೇರಿ ಸಭಾಭವನದಲ್ಲಿ … [Read more...] about ಬಿಜೆಪಿಗರು ಹಿಂದುತ್ವದ ಹೆರರಲ್ಲಿ ವಿಷಬೀಜ ಬೀತ್ತಿ ಒಡೆದು ಆಳುತ್ತಿದ್ದಾರೆ : ಮಂಕಾಳ ವೈದ್ಯ




