ಹೊನ್ನಾವರ :ರೋಟೇರಿಯನ್ ವಿಷ್ಣು ಬಾಳೇರಿ ಸ್ಮರಣಾರ್ಥ 2ನೇ ವರ್ಷದ ರಾಜ್ಯಮಟ್ಟದ ಚೆಸ್ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮ ಇಂದು ಎಸ್.ಡಿ.ಎಂ. ಕಾಲೆಜಿನ ಎ.ವಿ. ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಂ.ಪಿ.ಇ. ಸೊಸೈಟಿಯ ಅಧ್ಯಕ್ಷರಾದ ಎಂ.ಪಿ. ಕರ್ಕಿ ಅವರು ಉದ್ಘಾಟಿಸಿ ಎಲ್ಲಾ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು. ಮುಖ್ಯ ಅಥಿತಿಗಳಾದ ರಾಘವ ಬಾಳೇರಿ ಮಾತನಾಡಿ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಚೆಸ್ ಅಸೋಸಿಶಿಯೇಶನ್ನ ಅಧ್ಯಕ್ಷರಾದ ವಿ. ರೋಟರಿ ಸಂಸ್ಥೆ … [Read more...] about ರಾಜ್ಯಮಟ್ಟದ ಚೆಸ್ ಸ್ಪರ್ಧೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಎತ್ತರ ಜಿಗಿತ ಆಟದಲ್ಲಿ ಜಿಲ್ಲೆಗೆ ತೃತಿಯ ಸ್ಥಾನ
ಹೊನ್ನಾವರ;ತಾಲೂಕಿನ ಮಾವಿನಕುರ್ವಾ ಸ್ವಾಮಿ ವಿವೇಕಾನಂದ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಕುಮಾರಿ.ವೈಭವಿ ಶೇಷಗಿರಿ ಆಚಾರ್ಯ ಇವಳು ಕಾರವಾರ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಇಲಾಖಾ ಕ್ರೀಡಾ ಕೂಟ ಸ್ಪರ್ಧೆಯಲ್ಲಿ ಎತ್ತರ ಜಿಗಿತ ಆಟದಲ್ಲಿ ಜಿಲ್ಲೆಗೆ ತೃತಿಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾಳೆ.ಇವಳಿಗೆ ಶಾಲೆಯ ದೈಹಿಕ ಶಿಕ್ಷಕ ಎಫ್.ಟಿ.ಫರ್ನಾಂಡಿಸ್ ಮಾರ್ಗದರ್ಶಕರಾಗಿದ್ದರು.ಈ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಗೂ ಶಿಕ್ಷಕ … [Read more...] about ಎತ್ತರ ಜಿಗಿತ ಆಟದಲ್ಲಿ ಜಿಲ್ಲೆಗೆ ತೃತಿಯ ಸ್ಥಾನ
ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ಟೂರ್ನಾಮೆಂಟ್ನಲ್ಲಿ ಕರ್ನಾಟಕದ ವಾಲಿಬಾಲ್ ತಂಡಕ್ಕೆ ಆಯ್ಕೆ
ಹೊನ್ನಾವರ:ಎಸ್ಡಿಎಂ ಪದವಿ ಕಾಲೇಜನ ವಿದ್ಯಾರ್ಥಿ ಸೆಂಡ್ರಾ ಸ್ಟಿವನ್ ಪಿಂಟೊ ಇವಳು ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ಟೂರ್ನಾಮೆಂಟ್ನಲ್ಲಿ ಕರ್ನಾಟಕದ ವಾಲಿಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾಳೆ. ಮಾವಿನಕುರ್ವಾದ ವಿವೇಕಾನಂದ ಪ್ರೌಢಶಾಲೆಯ ಪೂರ್ವ ವಿದ್ಯಾರ್ಥಿಯಾಗಿರುವ ಸೆಂಡ್ರಾ ಉತ್ತಮ ಕ್ರೀಡಾಪಟು ಎಂದು ಗುರುತಿಸಿಕೊಂಡಿದ್ದಳು. ಇವಳ ಸಾಧನೆಗೆ ಶಾಲಾ ಮುಖ್ಯಾಧ್ಯಾಪಕ, ಶಿಕ್ಷಕ-ಸಿಬ್ಬಂದಿ ವರ್ಗ, ಹಾಗೂ ಆಡಳಿತ ಮಂಡಳಿಯವರು ಹರ್ಷ ವ್ಯಕ್ತಪಡಿಸಿದ್ದಾರೆ. … [Read more...] about ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ಟೂರ್ನಾಮೆಂಟ್ನಲ್ಲಿ ಕರ್ನಾಟಕದ ವಾಲಿಬಾಲ್ ತಂಡಕ್ಕೆ ಆಯ್ಕೆ
4 ದಿನದ ಕನ್ನಡ ಹಬ್ಬ 2017ರ ಆಮಂತ್ರಣ ಪತ್ರಿಕೆ ಬಿಡುಗಡೆ
ಹೊನ್ನಾವರದ ಕನ್ನಡಾಭಿಮಾನಿ ಸಂಘದ ವತಿಯಿಮದ ಕನ್ನಡ ರಾಜೊತ್ಸವದ ನಿಮಿತ್ತ 23ನೇ ವರ್ಷದ ಅದ್ದೂರಿ 4 ದಿನದ ಕನ್ನಡ ಹಬ್ಬ 2017ರ ಆಮಂತ್ರಣ ಪತ್ರಿಕೆ ಪಟ್ಟಣದ ಸಾಗರ್ ರೆಸಿಡಿನ್ಸಿಯಲ್ಲಿ ಬಿಡುಗಡೆಗೊಳಿಸಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಕನ್ನಡ ಸಂಘದ ಅದ್ಯಕ್ಷರಾದ ಉದಯರಾಜ ಮೆಸ್ತ ಮಾತನಾಡಿ ಇಷ್ಟು ವರ್ಷದ ವರೆಗೆ ಸಾರ್ವಜನಿಕರ ಸಹಕಾರದಿಂದ ವಿಜೃಂಬನೆಯಿಂದ ಆಚರಿಸುತ್ತಾ ಬಂದಿದ್ದೆವೆ. ಮುಂದಡಯು ಕೂಡಾ ಇದೇ ಸಹಕಾರ ಇರಲಿ.ನಮ್ಮ ಸಂಘಟನೆ ಮುಲಕ ಕನ್ನಡ ಭಾಷೆ,ನೆಲ,ಜಲದ … [Read more...] about 4 ದಿನದ ಕನ್ನಡ ಹಬ್ಬ 2017ರ ಆಮಂತ್ರಣ ಪತ್ರಿಕೆ ಬಿಡುಗಡೆ
ಗ್ರಾಮೀಣ ಅಭ್ಯುದಯದೆಡೆಗೆ ಸಮಾಜ ಕಾರ್ಯಕರ್ತನ ನಡಿಗೆ
ಹೊನ್ನಾವರ.ತಾಲೂಕಿನ ಅರೇಅಂಗಡಿಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಿತಿಗಾರ, ಕವಲಕ್ಕಿ ಇವರ ಆಶ್ರಯದಲ್ಲಿ ಸಿರಿ ಬಿ. ಎಸ್. ಡಬ್ಲ್ಯು. ಕಾಲೇಜು ಅರೇಅಂಗಡಿ, ಹೊನ್ನಾವರ ಇವರು ನಡೆಸಿರುವ -ಗ್ರಾಮೀಣ ಅಭ್ಯುದಯದೆಡೆಗೆ ಸಮಾಜ ಕಾರ್ಯಕರ್ತನ ನಡಿಗೆ- ಈ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಮುಖ್ಯ ಅತಿಥಿಗಳಾಗಿ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ ಸಿರಿ ಬಿ. ಎಸ್. ಡಬ್ಲ್ಯು. ವಿದ್ಯಾರ್ಥಿಗಳ … [Read more...] about ಗ್ರಾಮೀಣ ಅಭ್ಯುದಯದೆಡೆಗೆ ಸಮಾಜ ಕಾರ್ಯಕರ್ತನ ನಡಿಗೆ




