ಹೊನ್ನಾವರ ,ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನೆರವೇರಿತು. ಸಮಾರೋಪ ಸಮಾರಂಭದ ಅತಿಥಿಗಳಾಗಿ ಕೃಷ್ಣಮೂರ್ತಿ ಹೆಬ್ಬಾರ, ನಾಗರಿಕ ಪತ್ರಿಕೆಯ ಸಂಪಾದಕರು ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಗೆ ಪೂರಕವಾಗುವ ಅಂಶಗಳನ್ನು ವಿವರಿಸಿದರು. ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಕೃಷ್ಣಮೂರ್ತಿ ಭಟ್ಟ ಶಿವಾನಿ ಇವರು ಮಾತನಾಡಿ ವಿಜೇತರಿಗೆ ಬಹುಮಾನ ವಿತರಿಸಿದರು. ವಿವಿಧ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಎಸ್.ಡಿ.ಎಂ. ಪದವಿ … [Read more...] about ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಗೌಡ ನಾಜಗಾರ
ಹೊನ್ನಾವರ:ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಗೌಡ ನಾಜಗಾರ ನೇಮಕಗೊಂಡಿದ್ದಾರೆ. ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡರ ಆದೇಶದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಕೆ. ಪಟಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾಗಿ ಮಂಜುನಾಥ ಗೌಡ ನಾಜಗಾರ
ಕೇವಲ ಪಠ್ಯದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಿಲ್ಲ
ಹೊನ್ನಾವರ:ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಮಟ್ಟದ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಸೇಂಟ್ ಆಂಥೊನಿ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ ಕೇವಲ ಪಠ್ಯದಿಂದ … [Read more...] about ಕೇವಲ ಪಠ್ಯದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಿಲ್ಲ
ಡಾಂಬರು ರಸ್ತೆಯ ಬದಲು ಸಂಪೂರ್ನ ಕಾಂಕ್ರಿಟ್ ರಸ್ತೆ ಮಾಡಬೇಕೆಂದು ಆಗ್ರಹ
ಹೊನ್ನಾವರ ಟೊಂಕಾ ಭಾಗದ ಮೀನುಗಾರಿಕಾ ಬಂದರಿಗೆ ಹೋಗುವ ರಸ್ತೆಗಳಲ್ಲಿ ದೊಡ್ಡ ದೊಡ್ಡ ಹೊಂಡಗಳು ಬಿದ್ದಿದ್ದು ಇಲ್ಲಿನ ಸಾರ್ವಜನಿಕರು, ಬೈಕ್ ಸವಾರರು, ಆಟೋ ಹಾಗೂ ಮೀನು ಸಾಗಾಟ ವಾಹನಗಳು ಓಡಾಟಕ್ಕೆ ತೊಂದರೆಯಾಗುತ್ತಿದ್ದು, ರಸ್ತೆಯನ್ನು ಒಂದು ತಿಂಗಳೊಳಗೆ ಸರಿಪಡಿಸಬೇಕೆಂದು ಆಟೋರಿಕ್ಷಾ ಡ್ರೈವರ್ ಯುನಿಯನ್ ಹಾಗೂ ಪಿಕಪ್ ರಿಕ್ಷಾಗಳ ಚಾಲಕರು ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ ಮಾಡಿದರು. ಟೊಂಕಾ ಮೀನುಗಾರಿಕಾ ಬಂದರಿಗೆ ಹೋಗುವ ರಸ್ತೆಯ ಶೇ.40 ರಷ್ಟು ಕಾಂಕ್ರೆಟ್ … [Read more...] about ಡಾಂಬರು ರಸ್ತೆಯ ಬದಲು ಸಂಪೂರ್ನ ಕಾಂಕ್ರಿಟ್ ರಸ್ತೆ ಮಾಡಬೇಕೆಂದು ಆಗ್ರಹ
ಒಕ್ಕಲಿಗರ ಸಮುದಾಯ ಭವನ ಕಾಮಗಾರಿಗೆ 5 ಲಕ್ಷ ರೂ ದೇಣಿಗೆ
ಹೊನ್ನಾವರ: ತಾಲೂಕಿನ ಕೆಳಗಿನೂರಿನಲ್ಲಿ ನಿರ್ಮಾಣಗೊಳ್ಳಲಿರುವ ಒಕ್ಕಲಿಗರ ಸಮುದಾಯ ಭವನ ಕಾಮಗಾರಿಗೆ 5 ಲಕ್ಷ ರೂ ದೇಣಿಗೆ ಘೋಷಿಸಿದ ಉ.ಕ. ಜಿಲ್ಲಾ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಜಿ.ಶಂಕರ ಅವರನ್ನು ಆದಿಚುಂಚನಗಿರಿ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಸನ್ಮಾನಿಸಿದರು. … [Read more...] about ಒಕ್ಕಲಿಗರ ಸಮುದಾಯ ಭವನ ಕಾಮಗಾರಿಗೆ 5 ಲಕ್ಷ ರೂ ದೇಣಿಗೆ




