1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 11469 16569 13359Arecanut Factory Average 6 Quintal 6800 11600 8800Arecanut Hale … [Read more...] about Apmc market report 10-10-2017
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ದಿ: 12 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ
ಹೊನ್ನಾವರ :ಗುರುವಾರ ದಿ. 12 ರಂದು ಮುಂಜಾನೆ 10.30 ಗಂಟೆಗೆ ಪಟ್ಟಣದ ನ್ಯೂ ಇಂಗ್ಲೀಷ ಸ್ಕೂಲ್ ಸಭಾಭವನದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಈಗಾಗಲೇ ಹೊನ್ನಾವರ ತಾಲೂಕಿನಾದ್ಯಂತ ಕಳೆದ ದಿÀ : 23 ರಿಂದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಯುತ್ತಿದ್ದು ಈ ಕುರಿತಂತೆ ಪ್ರಗತಿ ಪರಿಶೀಲಿಸಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕಾರ್ಯಕರ್ತರನ್ನು … [Read more...] about ದಿ: 12 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ
ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು;ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ
ಹೊನ್ನಾವರ: ,ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು ಎಂದು ಆದಿಚುಂಚನಗಿರಿ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಕರೆ ನೀಡಿದರು. ತಾಲೂಕು ಒಕ್ಕಲಿಗರ ಸಂಘದವರಿಂದ ತಾಲೂಕಿನ ಕೆಳಗಿನೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಗುರುವಂದನೆ ಸ್ವೀಕರಿಸಿ ಅವರು ಆಶೀರ್ವಚನ ನೀಡಿದರು. ಅವಗುಣ ಮುಕ್ತವಾಗಿರುವ, ಸಧೃಡ ಯುವಕರಿಂದ ಸಮಾಜದ ಮತ್ತು ದೇಶದ ಉದ್ದಾರ ಸಾಧ್ಯ. ಒಕ್ಕಲಿಗರ ಸಮುದಾಯ ಇಡೀ ದೇಶಕ್ಕೆ … [Read more...] about ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು;ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ
Apmc market report 9-10-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 13399 17100 15200Arecanut Hale Chali Average 2 Quintal 18400 22800 20600Arecanut Hosa Chali Average 4 Quintal 19800 21900 20850 2] MARKET: … [Read more...] about Apmc market report 9-10-2017
ಕ್ರೀಡೆ ಮನುಷ್ಯನ ಸರ್ವಾಂಗಿಣ ಅಭಿವೃದ್ಧಿಗೆ ಪೂರಕ ಸಾಧನ
ಹೊನ್ನಾವರ . ಕ್ರೀಡೆ ಮನುಷ್ಯನ ಸರ್ವಾಂಗಿಣ ಅಭಿವೃದ್ಧಿಗೆ ಪೂರಕ ಸಾಧನ. ಮನುಷ್ಯನ ಮನಸ್ಸನ್ನು ಅಹ್ಲಾದಗೊಳಿಸಿ ಚಟುವಟಿಕೆಯಿಂದ ಇರುವಂತೆ ಕ್ರೀಡೆ ಮಾಡುತ್ತದೆ. ಅತ್ಯಂತ ಅಚ್ಚುಕಟ್ಟಾಗಿ ಕ್ರೀಡಾಕೂಟವನ್ನು ಸಂಘಟಿಸಿದ್ದೀರಿ. ಇಲ್ಲಿಯ ಪ್ರತಿಭೆ ರಾಷ್ಟ್ರಮಟ್ಟದ ವರೆಗೆ ಪಸರಿಸಲಿ ಎಂದು ಶಾಸಕಿ ಶಾರದಾ ಮೋಹನ ಶೆಟ್ಟಿ ನುಡಿದರು. ಅವರು ನಗರದ ಸೇಂಟ್ ಅಂತೋನಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ತಾಲೂಕಾ ಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟವನ್ನು ಉದ್ಘಾಟಿಸಿ … [Read more...] about ಕ್ರೀಡೆ ಮನುಷ್ಯನ ಸರ್ವಾಂಗಿಣ ಅಭಿವೃದ್ಧಿಗೆ ಪೂರಕ ಸಾಧನ


