• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಅಪರಾಧ ನಡೆಸಿ ಕಾನೂನಿನ ಅರಿವಿಲ್ಲವೆಂದು ಶಿಕ್ಷೆಗಳಿಂದ ತಪ್ಪಿಸಿಕೊಳ್ಳುವ ಅವಕಾಶವಿಲ್ಲ;ಸಂಪದಾ ಗುನಗಾ

October 29, 2021 by Vishwanath Shetty Leave a Comment

ಹೊನ್ನಾವರ; ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ , ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕಾ ಕಾನೂನು ಸೇವಾ ಸಮಿತಿ ಹೊನ್ನಾವರ,ವಿವಿಧ ಇಲಾಖೆ,ಸಂಘಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ 'ಕಾನೂನು ಅರಿವು ನೆರವು ಅಭಿಯಾನ' ತಾಲೂಕಿನ ಖರ್ವಾ ಗ್ರಾ.ಪಂ ಸಭಾಭವನದಲ್ಲಿ ಜರುಗಿತು.ಕಾರ್ಯಕ್ರಮ ಉದ್ದೇಶಿಸಿ ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯಕಾರಿ ಸದಸ್ಯ ಕಾರ್ಯದರ್ಶಿಗಳಾದ … [Read more...] about ಅಪರಾಧ ನಡೆಸಿ ಕಾನೂನಿನ ಅರಿವಿಲ್ಲವೆಂದು ಶಿಕ್ಷೆಗಳಿಂದ ತಪ್ಪಿಸಿಕೊಳ್ಳುವ ಅವಕಾಶವಿಲ್ಲ;ಸಂಪದಾ ಗುನಗಾ

ಕಡ್ಲೆ – ಚಂದಾವರ ಭಾಗದ ಬಿ.ಜೆ.ಪಿ. ಮುಖಂಡರು ಕಾಂಗ್ರೆಸ್ ಸೇರ್ಪಡೆ

October 28, 2021 by Sachin Hegde Leave a Comment

ಹೊನ್ನಾವರ : ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿಯವರ ನಿರ್ದೇಶನದಂತೆ ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಕಳೆದ ಈ ಸಂದರ್ಭದಲ್ಲಿ ದೇಶಾಧ್ಯಂತ ಅಮೃತಮಹೋತ್ಸವ ಆಚರಣೆಯ ಹಿನ್ನಲೆಯಲಿ,್ಲ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ “ಮಹಾತ್ಮಾಗಾಂಧಿ ಸ್ವರಾಜ್” ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರಂತೆ ಚಂದಾವರ ಪಂಚಾಯತ ವ್ಯಾಪ್ತಿಯ “ಮಹಾತ್ಮಾಗಾಂಧಿ ಸ್ವರಾಜ್” ಕಾರ್ಯಕ್ರಮದಲ್ಲಿ ಬಿ.ಜೆ.ಪಿ. ಪ್ರಮುಖ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು. … [Read more...] about ಕಡ್ಲೆ – ಚಂದಾವರ ಭಾಗದ ಬಿ.ಜೆ.ಪಿ. ಮುಖಂಡರು ಕಾಂಗ್ರೆಸ್ ಸೇರ್ಪಡೆ

ಶಾಲೆ ಪ್ರಾರಂಭೋತ್ಸವ

October 26, 2021 by Vishwanath Shetty Leave a Comment

ಹೊನ್ನಾವರ: ಪ್ರಾಥಮಿಕ ಶಾಲೆಯ ೧ ರಿಂದ ೫ನೇ ತರಗತಿಗಳು ಸೋಮವಾರ ಆರಂಭವಾಗಿದ್ದು, ತಾಲೂಕಿನ ವಿವಿಧ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಸಿಹಿತಿಂಡಿ ನೀಡಿ ಶಾಲೆಗೆ ಸ್ವಾಗತಿಸಿ ಪಾಠ ಆರಂಭಿಸಲಾಯಿತು.ಹೊನ್ನಾವರ ಪಟ್ಟಣದ ಪ್ರಭಾತನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸಂಭ್ರಮದಿಂದ ಶಾಲಾ ಆರಂಭೋತ್ಸವ ಆಚರಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರು ಮತ್ತು ಶಿಕ್ಷಕರು ಶಾಲೆಯನ್ನು ತಳಿರುತೋರಣದಿಂದ ಸಿಂಗರಿಸಿ, ಅಂಗಳದಲ್ಲಿ ರಂಗೋಲಿ … [Read more...] about ಶಾಲೆ ಪ್ರಾರಂಭೋತ್ಸವ

ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಯುವಾ ಬ್ರಿಗೇಡ್ ವತಿಯಿಂದ ಪಂಜಿನ ಮೆರವಣಿಗೆ

October 24, 2021 by Sachin Hegde Leave a Comment

ಹೊನ್ನಾವರ: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಹಾಗೂ ಹಿಂದೂಗಳ ನರಮೇಧವನ್ನು ಖಂಡಿಸಿ, ಪಟ್ಟಣದ ಶರಾವತಿವೃತ್ತದಿಂದ ದುರ್ಗಾದೇವಿ ದೇವಸ್ಥಾನದವರೆಗೆ ಯುವಾ ಬ್ರಿಗೇಡ್ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಾಮರಸ್ಯಪ್ರಮುಖರಾದ ವಿಶ್ವನಾಥ ನಾಯಕ್ ಮಾತನಾಡಿ, ಇಡೀ ಜಗತ್ತೇಬಯೋತ್ಪಾದನೆಯಲ್ಲಿ ತತ್ತರಿಸಿದೆ. ಇಡೀ ಪ್ರಪಂಚದಲ್ಲಿ ಹಿಂದೂಧರ್ಮ ಮಾತ್ರ ಶಾಂತಿ ಹಾಗೂ ಸಂಸ್ಕøತಿ ಹೊಂದಿರುವ ದೇಶ. ಜಗತ್ತಿನಬಹುತೇಕ … [Read more...] about ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಯುವಾ ಬ್ರಿಗೇಡ್ ವತಿಯಿಂದ ಪಂಜಿನ ಮೆರವಣಿಗೆ

ಶಾಲೆಯ ಮೇಲ್ಚಾವಣೆ ಸಂಪೂರ್ಣ ಹಾನಿ;ಮಕ್ಕಳನ್ನು ತರಗತಿಗೆ ಕಳುಹಿಸಲು ಪಾಲಕರಲ್ಲಿ ಆತಂಕ

October 24, 2021 by Vishwanath Shetty Leave a Comment

ಹೊನ್ನಾವರ : ಕೊರೋನಾ ಸಂಕಟದಿಂದ ಪ್ರಾಥಮಿಕ ಶಾಲೆಗಳು ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು ಒಂದಡೆಯಾದರೆ, ತಾಲೂಕಿನ ಹೆರೆಂಗಡಿ ಗ್ರಾಮದ ಸ.ಕಿ.ಪ್ರಾ. ಎರ್ಜನಮುಲೆ ಶಾಲೆಯ ಮೇಲ್ಚಾವಣೆ ಸಂಪೂರ್ಣ ಹಾನಿಯಾಗಿರುದರಿಂದ ವಿದ್ಯಾರ್ಥಿಗಳಿಗೆ ಶಾಲೆಗೆ ಕಳುಹಿಸಲು ಪಾಲಕರು ಭಯ ಪಡುವ ಸ್ಥಿತಿ ಎದುರಾಗಿದೆ.ಪಟ್ಟಣದಿಂದ ಸರಿಸುಮಾರು 25 ಕೀ.ಮೀ ದೂರದಲ್ಲಿರುವ ಈ ಶಾಲೆಯಲ್ಲಿ 1 ರಿಂದ 5 ತರಗತಿವರೆಗೆ 23 ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದಾರೆ. ಇರ್ವರು ಶಿಕ್ಷಕರಿರುವ … [Read more...] about ಶಾಲೆಯ ಮೇಲ್ಚಾವಣೆ ಸಂಪೂರ್ಣ ಹಾನಿ;ಮಕ್ಕಳನ್ನು ತರಗತಿಗೆ ಕಳುಹಿಸಲು ಪಾಲಕರಲ್ಲಿ ಆತಂಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,356 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar