ಹೊನ್ನಾವರ ತಾಲೂಕಿನ ಕರ್ಕಿಯ ಚೆನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ಉಜ್ವಲ ಯೋಜನೆಯಡಿ ಅರ್ಹ 15 ಫಲಾನುಭವಿಗಳಿಗೆ ಉಚಿತ ಗ್ಯಾಸ್ ಕಿಟ್ಗಳೊಂದಿಗೆ ಲೈಟರಗಳನ್ನು ಸಹ ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷÀ ನಾಗರಾಜ ನಾಯಕ ತೊರ್ಕೆ ಉಧ್ಘಾಟಿಸಿ ಮಾತನಾಡಿ ಉಜ್ವಲ ಯೋಜನೆ ಕೇಂದ್ರ ಸರಕಾರದ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಕಾಂಕ್ಷೆ ಯೋಜನೆಯಾಗಿದ್ದು ಈ ಯೋಜನೆಯಡಿ ಉಚಿತವಾಗಿ ಗ್ಯಾಸ್ ಕಿಟ್ … [Read more...] about ಕರ್ಕಿಯಲ್ಲಿ ಜರುಗಿದ ಉಜ್ವಲ ಗ್ಯಾಸ್ ಕಿಟ್ ವಿತರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Apmc market report 03-10-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 3 Quintal 12500 16539 14515Arecanut Factory Average 5 Quintal 13399 15509 14459Arecanut Hale Chali Average 6 Quintal 22679 22739 22709Arecanut Hosa … [Read more...] about Apmc market report 03-10-2017
ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ
ಹೊನ್ನಾವರ. ಜಡ್ಡಿಕೇರಿಯ ಶ್ರೀ ಆದಿಶಕ್ತಿ ಜಗದಂಬಾ ದೇವಸ್ಥಾನದಲ್ಲಿ ನವರಾತ್ರಿ, ದಸರಾ ಉತ್ಸವ, ನವಚಂಡಿ ಹವನ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ವಿಜ್ರಂಭಣೆಯಿಂದ ಜರುಗಿದ್ದು ಹಮ್ಮಿಕೊಂಡ ಸಮಾರೋಪ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿದ ರವಿಕುಮಾರ ಶೆಟ್ಟಿ ಮಾತನಾಡಿ ದೇವರ ಕಾರ್ಯಗಳೊಂದಿಗೆ ಪ್ರತಿಭೆಗಳನ್ನು ಪುರಸ್ಕರಿಸುತ್ತಿರುವುದು ಶ್ಲಾಘನಾರ್ಹ. ಮುಂದಿನ ದಿನಗಳಲ್ಲಿ ತಾವು ಕೇಳುವ ಯಾವುದೇ ಸಹಾಯಕ್ಕೆ ತಾನು ನಿಮ್ಮೊಂದಿಗೆ ಕೈ ಜೋಡಿಸುತ್ತೇನೆ … [Read more...] about ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ
.ಎನ್. ಟಿ.ಎಸ್. ಇ. ಮತ್ತು ಎನ್ ಎಮ್. ಎಮ್. ಎಸ್ ಪರೀಕ್ಷಾ ಪೂರ್ವ ತರಬೇತಿ
ಹೊನ್ನಾವರ,ಶ್ರೀ ಚೆನ್ನಕೇಶವ ಪ್ರೌಢಶಾಲೆ, ಕರ್ಕಿಯ ಸಮರ್ಪಣಾ ತರಬೇತಿ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಿಂದ ಮತ್ತು ಸೇತುಬಂಧ ಟ್ರಸ್ಟ್ ಕರ್ಕಿ ಇವರ ಸಹಭಾಗಿತ್ವದಲ್ಲಿ ದಿ.11ರಂದು-ಬುಧವಾರದಿಂದ 10 ದಿನಗಳ ಕಾಲ ಉಚಿತವಾಗಿ ಎನ್. ಟಿ.ಎಸ್. ಇ. ಮತ್ತು ಎನ್.ಎಮ್. ಎಮ್. ಎಸ್ ಪರೀಕ್ಷಾ ಪೂರ್ವ ತರಬೇತಿ ನಡೆಯಲಿದೆ. ಈ ತರಬೇತಿಯನ್ನು ಜಿಲ್ಲಾ ಉಪನಿರ್ದೇಶಕರಾದ ಪಿ.ಕೆ.ಪ್ರಕಾಶ ವಿದ್ಯುಕ್ತವಾಗಿ ಉಧ್ಘಾಟಿಸಲಿದ್ದಾರೆ. ಈ ಶೈಕ್ಷಣಿಕ ವರ್ಷ ದಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡ … [Read more...] about .ಎನ್. ಟಿ.ಎಸ್. ಇ. ಮತ್ತು ಎನ್ ಎಮ್. ಎಮ್. ಎಸ್ ಪರೀಕ್ಷಾ ಪೂರ್ವ ತರಬೇತಿ
ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಅರ್ಥಪೂರ್ಣ ಗಾಂಧೀಜಯಂತಿ
ಹೊನ್ನಾವರ:ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಗಾಂಧೀಜಯಂತಿ ಪ್ರಯುಕ್ತ ಶಾಲೆಯ ನೇವಲ್ ಎನ್.ಸಿ.ಸಿ. ಸ್ಕೌಟ್ ಮತ್ತು ಇಂಟರ್ಯಾಕ್ಟ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಿಬ್ಬಂದಿಗಳು ಶಾಲಾ ಆವಾರ ಹಾಗೂ ಸುತ್ತಲಿನ ರಸ್ತೆ ಬದಿಗಳನ್ನು ಸ್ವಚ್ಛಗೊಳಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು. … [Read more...] about ನ್ಯೂ ಇಂಗ್ಲಿಷ ಸ್ಕೂಲ್ನಲ್ಲಿ ಅರ್ಥಪೂರ್ಣ ಗಾಂಧೀಜಯಂತಿ



