ಹೊನ್ನಾವರ:ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಸರ್ಕಾರದಿಂದ ಒದಗಿಸಲಾದ 148 ಬೈಸಿಕಲ್ಗಳನ್ನು 8ನೇ ತರಗತಿಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಬೈಸಿಕಲ್ ವಿತರಿಸಿ, ಪಟ್ಟಣ ಪಂಚಾಯತ ಅಧ್ಯಕ್ಷರಾದ ಜೈನಾಬಿ ಇಸ್ಮಾಯಿಲ್ ಸಾಬ್ ಮಾತನಾಡಿ ವಿದ್ಯಾರ್ಥಿಗಳಿಗೆ, ಸರ್ಕಾರದಿಂದ ಉಚಿತವಾಗಿ ಕೊಡಲಾಗುವ ಬಿಸಿಯೂಟ, ಕ್ಷೀರಭಾಗ್ಯ, ಬೈಸಿಕಲ್ಗಳ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಯಾಗಬೇಕೆಂದು ಕರೆನೀಡಿದರು. ಪ.ಪಂ. ಸದಸ್ಯರಾದ ಸುರೇಶ ಶೇಟ್ ಮಾತನಾಡಿ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಬೈಸಿಕಲ್ ವಿತರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಅಕಾಡೆಮಿ ಕೊಂಕಣಿ ಭಾಷೆಯ ಅಭಿವೃದ್ಧಿಗಾಗಿ ಮಾಡುತ್ತಿರುವ ಕೆಲಸ ಶ್ಲಾಘನೀಯ
ಹೊನ್ನಾವರ: ಕೊಂಕಣಿ ಭಾಷೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಕೊಂಕಣಿ ಅಕಾಡೆಮಿ ಮಾಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಕೊಂಕಣಿ ಭಾಷೆಯ ಸೊಗಡು ಅಪೂರ್ವವಾಗಿದೆ. ಅದನ್ನು ಉಳಿಸಿ ಬೆಳೆಸುವ ಕೆಲಸ ಅಕಾಡೆಮಿಯಿಂದ ನಡೆಯುತ್ತಿದೆ. ಅದಕ್ಕಾಗಿ ಅಕಾಡೆಮಿಗೆ ಅಭಿನಂದನೆಗಳನ್ನೂ ಸಲ್ಲಿಸುತ್ತಿದ್ದೇನೆ ಎಂದು ಹೊನ್ನಾವರ ತಾಲೂಕಾ ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಹೇಳಿದರು. ಅವರು ಗೇರಸೊಪ್ಪಾದಲ್ಲಿ “ಅಮ್ಚಿ ಕೊಂಕಣಿ” ಆಯೋಜಿಸಿದ್ದ ಕೊಂಕಣಿ ಮಾನ್ಯತೆಯ ಬೆಳ್ಳಿ ಹಬ್ಬದ ನಿಮಿತ್ತ … [Read more...] about ಅಕಾಡೆಮಿ ಕೊಂಕಣಿ ಭಾಷೆಯ ಅಭಿವೃದ್ಧಿಗಾಗಿ ಮಾಡುತ್ತಿರುವ ಕೆಲಸ ಶ್ಲಾಘನೀಯ
8 ಅಡಿ ಉದ್ದದ ನಾಗರಹಾವು;ಗಾಬರಿಗೊಂಡ ನಾಗರೀಕರು
ಹೊನ್ನಾವರ; ವಿಷ ಕಕ್ಕುವ ನಾಗರ ಹಾವು ಭಯವಿಲ್ಲ ಹೇಳಿ ಇಂತದೊಂದು 8 ಅಡಿ ಉದ್ದದ ನಾಗರಹಾವು ವನ್ನು ಕೆ.ಎಸ್,ಆರ್,ಟಿ,ಸಿ ಬಸ್ ನಿಲ್ದಾಣದ ಆವರಣದಲ್ಲಿ ಬಂದ ನಾಗರ ಹಾವನ್ನು ಪ್ರಯಾಣೀಕರು ಹಾಗೂ ಊರ ನಾಗರೀಕರು ಗಾಬರಿಗೊಂಡು ತಕ್ಷಣ ಉರಗ ತಜ್ಞ ನಾಗರಾಜ್ ಶೇಟ್ ಹಿಡಿದು ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. … [Read more...] about 8 ಅಡಿ ಉದ್ದದ ನಾಗರಹಾವು;ಗಾಬರಿಗೊಂಡ ನಾಗರೀಕರು
ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚ ಹೇ ಸೇವಾ ಕಾರ್ಯಕ್ರಮ
ಹೊನ್ನಾವರ:ಭಾರತ ಸರ್ಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಕಾರವಾರ ತಾಲೂಕು ಯುವ ಒಕ್ಕೂಟ ಹೊನ್ನಾವರ, ಸಂಪ್ರಭಾ ಗ್ರಾಮೀಣಾಭೀವೃದ್ಧಿ ಸಂಸ್ಥೆ (ರಿ.) ಮೂಡ್ಕಣಿ ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ (ರಿ.) ಮೂಡ್ಕಣಿ ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಯುವಕ ಸಂಘ ಕೆಳಗಿನ ಮೂಡ್ಕಣಿ, ಸ್ತ್ರೀ ಶಕ್ತಿ ಹಾಗೂ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಆಟೋ ಚಾಲಕರು ಮೂಡ್ಕಣಿ, ಇವರ ಸಹಕಾರದಲ್ಲಿ ಮೂಡ್ಕಣಿಯ ಬಸ್ ಸ್ಟ್ಯಾಂಡ್ … [Read more...] about ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚ ಹೇ ಸೇವಾ ಕಾರ್ಯಕ್ರಮ
ಕೆಕ್ಕಾರ ಮಠಕ್ಕೆ ಭೇಟಿ ನೀಡಿದ ಅನಂತಕುಮಾರ ಹೆಗಡೆ
ಹೊನ್ನಾವರ: ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ಸಚಿವ ಅನಂತಕುಮಾರ ಹೆಗಡೆ ತಾಲೂಕಿನ ಕೆಕ್ಕಾರ ಮಠಕ್ಕೆ ಭೇಟಿ ನೀಡಿ ರಾಘವೇಶ್ವರ ಭಾರತೀ ಸ್ವಾಮೀಜಿ ಆಶಿರ್ವಾದ ಪಡೆದರು. ಈ ವೇಳೆ ನೂತನ ಸಚಿವರಿಗೆ ಶ್ರೀಗಳು ಶಾಲು ಹೊದಸಿ ಸನ್ಮಾನಿಸಿದರು. ಸುಮಾರು ಅರ್ಧಗಂಟೆಗಳ ಕಾಲ ವಿವಿಧ ವಿಷಯಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು. ಬಿಜೆಪಿ ತಾಲೂಕಾಧ್ಯಕ್ಷ ಸುಬ್ರಾಯ ನಾಯ್ಕ, ಪ್ರಮುಖರಾದ ಜಿ.ಜಿ ಹೆಗಡೆ, ನಾಗರಾಜ ನಾಯ್ಕ ತೊರ್ಕೆ, ವೆಂಕಟ್ರಮಣ ಹೆಗಡೆ, ಸುನಿಲ ನಾಯ್ಕ, ರಾಜು … [Read more...] about ಕೆಕ್ಕಾರ ಮಠಕ್ಕೆ ಭೇಟಿ ನೀಡಿದ ಅನಂತಕುಮಾರ ಹೆಗಡೆ




