• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಮೀನುಗಾರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ;ಸಚಿವ ಆರ್.ವಿ.ದೇಶಪಪಾಂಡೆ

September 25, 2017 by Gaju Gokarna Leave a Comment

ಹೊನ್ನಾವರ:ಹಳದೀಪುರದ ಜನರಿಗೆ ತುಂಬಾ ಅನುಕೂಲವಾಗಿದ್ದು ಮೀನುಗಾರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಸಚಿವ ಆರ್.ವಿ.ದೇಶಪಪಾಂಡೆ ಹೇಳಿದರು. ತಾಲೂಕಿನ ಹಳದೀಪುರದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ನೂತನವಾಗಿ ನಿರ್ಮಾಣಗೊಂಡಿರುವ 86 ಲಕ್ಷ ರೂ. ವೆಚ್ಚದ ಸುಸಜ್ಜಿತ ಮೀನುಮಾರುಕಟ್ಟೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಡಿಯಲ್ಲಿ 86 ಲಕ್ಷ ರೂ. ವೆಚ್ಚದಲ್ಲಿ ಮೀನು ಮಾರುಕಟ್ಟೆಯನ್ನು … [Read more...] about ಮೀನುಗಾರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ;ಸಚಿವ ಆರ್.ವಿ.ದೇಶಪಪಾಂಡೆ

ಟ್ಯಾಂಕರ್ ಪಲ್ಟಿ; 5 ಗಂಟೆಗಳ ಕಾಲ ವಾಹನ ಸಂಚಾರ ಬಂದ್

September 24, 2017 by Gaju Gokarna Leave a Comment

Tenkar Palti

ಹೊನ್ನಾವರ :ಪಟ್ಟಣದ ಬೆಂಗಳೂರು ಸರ್ಕಲ್ ಬಳಿ ಇಂದು ಬೆಳಿಗ್ಗೆ ಅನಿಲ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿದೆ. ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು. ಅನಿಲ ಸೋರಿಕೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಘಟನೆ ನಡೆದ ಸ್ಥಳದ ಸುತ್ತಮುತ್ತಲಿನಲ್ಲಿರುವ ಹೋಟೆಲ್ ಮತ್ತಿತರ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿತ್ತು ಎನ್ನಲಾಗಿದೆ. ಈ ಸರ್ಕಲ್ … [Read more...] about ಟ್ಯಾಂಕರ್ ಪಲ್ಟಿ; 5 ಗಂಟೆಗಳ ಕಾಲ ವಾಹನ ಸಂಚಾರ ಬಂದ್

ಪೊರಕೆ ತಯಾರಿಕಾ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ

September 24, 2017 by Gaju Gokarna Leave a Comment

Porake tyarika shibirad smaropa.

ಹೊನ್ನಾವರ:ತಾಲೂಕಿನ ಶ್ರೀಕ್ಷೇತ್ರ ಬಂಗಾರಮಕ್ಕಿ ಗೇರಸೊಪ್ಪಾ ದಲ್ಲಿ ಸಿಲೆಕ್ಟ್ ಫೌಂಡೇಶನ್ (ರಿ.) ಇವರ ಆಶ್ರಯದಲ್ಲಿ ನಡೆಯುತ್ತಿದ್ದ ವಿಶೇಷ ಪೊರಕೆ ತಯಾರಿಕಾ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ನಡೆಯಿತು. ಈ ಶಿಬಿರಕ್ಕೆ ಪಾಲ್ಗೊಂಡ ಪ್ರತಿಯೊಬ್ಬ ಶಿಬಿರಾರ್ಥಿಗಳಿಗೂ ಪ್ರಮಾಣ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಂತಹ ಶಿಬಿರದ ತರಬೇತುದಾರರಾದ ಶರ್ಮಾ, ಗೋವಾ ಮಾತನಾಡಿ, ಇವತ್ತಿನ ದಿನಗಳಲ್ಲಿ ಕರಕುಶಲ ಕಲೆಗಳು ಬಹಳ ಪ್ರಾಮುಖ್ಯತೆಯನ್ನು … [Read more...] about ಪೊರಕೆ ತಯಾರಿಕಾ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ

ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಡೆಸುತ್ತಿರುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಅವರು ಸಂಪೂರ್ಣ ಗುಣಮುಖರಾಗಲಿ

September 24, 2017 by Gaju Gokarna Leave a Comment

ಹೊನ್ನಾವರ: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಡೆಸುತ್ತಿರುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಅವರು ಸಂಪೂರ್ಣ ಗುಣಮುಖರಾಗಲಿ ಎಂದು ತಾಲೂಕಿನ ಜೆಡಿಎಸ್ ಮುಖಂಡರು ಹಾಗೂ ಅಭಿಮಾನಿಗಳು ತಾಲೂಕಿನ ಇಡಗುಂಜಿಯ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಜೆಡಿಎಸ್ ರಾಜ್ಯ ಕಾರ್ಯದರ್ಶಿ ಜಿ ಎನ್ ಗೌಡ, ಮಂಕಿ ಬ್ಲಾಕ್ ಅಧ್ಯಕ್ಷ ರಾಜು ನಾಯ್ಕ, ಮುಖಂಡರಾದ ಮನು ನಾಯ್ಕ ಮಂಕಿ, ರವಿ ಶೆಟ್ಟಿ, ಯುವ ಪ್ರಧಾನ ಕಾರ್ಯದರ್ಶಿ ಲಂಬೋದರ … [Read more...] about ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಡೆಸುತ್ತಿರುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಅವರು ಸಂಪೂರ್ಣ ಗುಣಮುಖರಾಗಲಿ

ಹೊನ್ನಾವರದಲ್ಲಿ ಮನೆಮನೆಗೆ ಕಾಂಗ್ರೇಸ್ ಯಶಸ್ವಿ

September 24, 2017 by Gaju Gokarna Leave a Comment

ಹೊನ್ನಾವರ :ರಾಜ್ಯಾದ್ಯಂತ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಕರೆಕೊಟ್ಟಂತೆ ಮನೆಮೆನೆಗೆ ಕಾಂಗ್ರೆಸ್ ಕಾರ್ಯಕ್ರಮ ಹೊನ್ನಾವರದಲ್ಲಿ ಯಶಸ್ವಿಯಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎಸ್. ತೆಂಗೇರಿ ಹೇಳಿದರು. ರಾಜ್ಯಾದ್ಯಂತ ಪ್ರತಿ ಬ್ಲಾಕ್ ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಉದ್ದೇಶದಿಂದ ಯಾವುದಾದರೊಂದು ಮತಗಟ್ಟೆಯಲ್ಲಿ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಸುವಂತೆ ಕೆ.ಪಿ.ಸಿ.ಸಿ. ತಿಳಿಸಿತ್ತು. ಪ್ರತಿ ಮನೆಗೂ ಸಿದ್ದರಾಮಯ್ಯ … [Read more...] about ಹೊನ್ನಾವರದಲ್ಲಿ ಮನೆಮನೆಗೆ ಕಾಂಗ್ರೇಸ್ ಯಶಸ್ವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,933 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar