ಹೊನ್ನಾವರ:ಹಳದೀಪುರದ ಜನರಿಗೆ ತುಂಬಾ ಅನುಕೂಲವಾಗಿದ್ದು ಮೀನುಗಾರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ಸಚಿವ ಆರ್.ವಿ.ದೇಶಪಪಾಂಡೆ ಹೇಳಿದರು. ತಾಲೂಕಿನ ಹಳದೀಪುರದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ನೂತನವಾಗಿ ನಿರ್ಮಾಣಗೊಂಡಿರುವ 86 ಲಕ್ಷ ರೂ. ವೆಚ್ಚದ ಸುಸಜ್ಜಿತ ಮೀನುಮಾರುಕಟ್ಟೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅನುದಾನದಡಿಯಲ್ಲಿ 86 ಲಕ್ಷ ರೂ. ವೆಚ್ಚದಲ್ಲಿ ಮೀನು ಮಾರುಕಟ್ಟೆಯನ್ನು … [Read more...] about ಮೀನುಗಾರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ;ಸಚಿವ ಆರ್.ವಿ.ದೇಶಪಪಾಂಡೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಟ್ಯಾಂಕರ್ ಪಲ್ಟಿ; 5 ಗಂಟೆಗಳ ಕಾಲ ವಾಹನ ಸಂಚಾರ ಬಂದ್
ಹೊನ್ನಾವರ :ಪಟ್ಟಣದ ಬೆಂಗಳೂರು ಸರ್ಕಲ್ ಬಳಿ ಇಂದು ಬೆಳಿಗ್ಗೆ ಅನಿಲ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿದೆ. ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು. ಅನಿಲ ಸೋರಿಕೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಘಟನೆ ನಡೆದ ಸ್ಥಳದ ಸುತ್ತಮುತ್ತಲಿನಲ್ಲಿರುವ ಹೋಟೆಲ್ ಮತ್ತಿತರ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿತ್ತು ಎನ್ನಲಾಗಿದೆ. ಈ ಸರ್ಕಲ್ … [Read more...] about ಟ್ಯಾಂಕರ್ ಪಲ್ಟಿ; 5 ಗಂಟೆಗಳ ಕಾಲ ವಾಹನ ಸಂಚಾರ ಬಂದ್
ಪೊರಕೆ ತಯಾರಿಕಾ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ
ಹೊನ್ನಾವರ:ತಾಲೂಕಿನ ಶ್ರೀಕ್ಷೇತ್ರ ಬಂಗಾರಮಕ್ಕಿ ಗೇರಸೊಪ್ಪಾ ದಲ್ಲಿ ಸಿಲೆಕ್ಟ್ ಫೌಂಡೇಶನ್ (ರಿ.) ಇವರ ಆಶ್ರಯದಲ್ಲಿ ನಡೆಯುತ್ತಿದ್ದ ವಿಶೇಷ ಪೊರಕೆ ತಯಾರಿಕಾ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ನಡೆಯಿತು. ಈ ಶಿಬಿರಕ್ಕೆ ಪಾಲ್ಗೊಂಡ ಪ್ರತಿಯೊಬ್ಬ ಶಿಬಿರಾರ್ಥಿಗಳಿಗೂ ಪ್ರಮಾಣ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಂತಹ ಶಿಬಿರದ ತರಬೇತುದಾರರಾದ ಶರ್ಮಾ, ಗೋವಾ ಮಾತನಾಡಿ, ಇವತ್ತಿನ ದಿನಗಳಲ್ಲಿ ಕರಕುಶಲ ಕಲೆಗಳು ಬಹಳ ಪ್ರಾಮುಖ್ಯತೆಯನ್ನು … [Read more...] about ಪೊರಕೆ ತಯಾರಿಕಾ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ
ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಡೆಸುತ್ತಿರುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಅವರು ಸಂಪೂರ್ಣ ಗುಣಮುಖರಾಗಲಿ
ಹೊನ್ನಾವರ: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಡೆಸುತ್ತಿರುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಅವರು ಸಂಪೂರ್ಣ ಗುಣಮುಖರಾಗಲಿ ಎಂದು ತಾಲೂಕಿನ ಜೆಡಿಎಸ್ ಮುಖಂಡರು ಹಾಗೂ ಅಭಿಮಾನಿಗಳು ತಾಲೂಕಿನ ಇಡಗುಂಜಿಯ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಜೆಡಿಎಸ್ ರಾಜ್ಯ ಕಾರ್ಯದರ್ಶಿ ಜಿ ಎನ್ ಗೌಡ, ಮಂಕಿ ಬ್ಲಾಕ್ ಅಧ್ಯಕ್ಷ ರಾಜು ನಾಯ್ಕ, ಮುಖಂಡರಾದ ಮನು ನಾಯ್ಕ ಮಂಕಿ, ರವಿ ಶೆಟ್ಟಿ, ಯುವ ಪ್ರಧಾನ ಕಾರ್ಯದರ್ಶಿ ಲಂಬೋದರ … [Read more...] about ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಡೆಸುತ್ತಿರುವ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಅವರು ಸಂಪೂರ್ಣ ಗುಣಮುಖರಾಗಲಿ
ಹೊನ್ನಾವರದಲ್ಲಿ ಮನೆಮನೆಗೆ ಕಾಂಗ್ರೇಸ್ ಯಶಸ್ವಿ
ಹೊನ್ನಾವರ :ರಾಜ್ಯಾದ್ಯಂತ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಕರೆಕೊಟ್ಟಂತೆ ಮನೆಮೆನೆಗೆ ಕಾಂಗ್ರೆಸ್ ಕಾರ್ಯಕ್ರಮ ಹೊನ್ನಾವರದಲ್ಲಿ ಯಶಸ್ವಿಯಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎಸ್. ತೆಂಗೇರಿ ಹೇಳಿದರು. ರಾಜ್ಯಾದ್ಯಂತ ಪ್ರತಿ ಬ್ಲಾಕ್ ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಉದ್ದೇಶದಿಂದ ಯಾವುದಾದರೊಂದು ಮತಗಟ್ಟೆಯಲ್ಲಿ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಸುವಂತೆ ಕೆ.ಪಿ.ಸಿ.ಸಿ. ತಿಳಿಸಿತ್ತು. ಪ್ರತಿ ಮನೆಗೂ ಸಿದ್ದರಾಮಯ್ಯ … [Read more...] about ಹೊನ್ನಾವರದಲ್ಲಿ ಮನೆಮನೆಗೆ ಕಾಂಗ್ರೇಸ್ ಯಶಸ್ವಿ




