ಹೊನ್ನಾವರ ರೋಟರಿ ಕ್ಲಬ್ನಿಂದ ತಾಲೂಕಿನ ಶಾಲಾ ಕಾಲೇಜುಗಳಿಗೆ ಬೆಂಚ್ ಮತ್ತು ಡೆಸ್ಕ ಹಾಗೂ ವಾಟರ್ ಪೀಲ್ಟರ್ ವಿತರಣೆ ಹೊನ್ನಾವರ ರೋಟರಿ ಕ್ಲಬ್ 2015 -16 ನೇ ಸಾಲಿನ ರೋಟರಿ ಅಂತರರಾಷ್ರ್ಟಿಯ ಗ್ಲೋಬಲ್ ಅನುದಾನದಲ್ಲಿ ಸುಮಾರು 9 ಲಕ್ಷ ಮೌಲ್ಯದ 160 ಬೆಂಚ್ ಮತ್ತು ಡೆಸ್ಕ ಹಾಗೂ 33 ವಾಟರ್ ಪೀಲ್ಟರ್ನ್ನು ತಾಲೂಕಿನ ವಿವಿಧ ಶಾಲಾ ಕಾಲೇಜುಗಳಿಗೆ ವಿತರಿಸುವ ಕಾರ್ಯಕ್ರಮವನ್ನು ದಿ.ಡಾ|| ರೋಹಿತ ಎಸ್. ಭಟ್ಟ ಸ್ಮರಣಾರ್ಥ ರೋಟರಿ ಕಟ್ಟಡದಲ್ಲಿ ಹಮ್ಮಿಕೊಂಡಿತ್ತು ಕಾರ್ಯಕ್ರಮದಲ್ಲಿ … [Read more...] about ರೋಟರಿ ಕ್ಲಬ್ನಿಂದ ತಾಲೂಕಿನ ಶಾಲಾ ಕಾಲೇಜುಗಳಿಗೆ ಬೆಂಚ್ ಮತ್ತು ಡೆಸ್ಕ ಹಾಗೂ ವಾಟರ್ ಪೀಲ್ಟರ್ ವಿತರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕೊಂಕಣಿ ಅಕಾಡೆಮಿ ಹೊಸ ದಾರಿಯತ್ತ
ಹೊನ್ನಾವರ:ಕೊಂಕಣ ಸಾಹಿತ್ಯ ಅಕಾಡೆಮಿ ಸರಿಸುಮಾರು 27-28 ವರ್ಷಗಳ ಹಿಂದೆ ರಚನೆಗೊಂಡಿತಷ್ಟೆ. ಆದರೆ ಈ ಅಕಾಡೆಮಿ ರಾಜ್ಯದ 25 ಲಕ್ಷ ಕೊಂಕಣಿಗಳನ್ನು ಪ್ರತಿನಿಧಿಸಬೇಕೆಂಬುದು ಎಲ್ಲರ ಅಕಾಂಕ್ಷೆ ಆಗಿತ್ತು. ಆದರೆ ಈ ಅಕಾಡೆಮಿ ಮಂಗಳೂರು ಜಿಲ್ಲೆಗೆ ಮಾತ್ರ ಸೀಮಿತವಾಗಿ ಬಿಟ್ಟಿತು. ಇದುವರೆಗೆ ಬಂದ ಅಧ್ಯಕ್ಷರು ಅವಿಭಜಿತ ದಕ್ಷಿಣ ಕನ್ನಡಕ್ಕೆ ಮೀಸಲಾಗಿದ್ದರು. ಈ ಬಾರಿ ಪ್ರಪ್ರಥಮವಾಗಿ ಉತ್ತರ ಕನ್ನಡ ಜಿಲ್ಲೆಗೆ ಅಧ್ಯಕ್ಷಸ್ಥಾನ ಪ್ರಾಪ್ತವಾಗಿದೆ. ದಾಂಡೇಲಿಯ ರವೀಂದ್ರನಾಥ ಪಿ. … [Read more...] about ಕೊಂಕಣಿ ಅಕಾಡೆಮಿ ಹೊಸ ದಾರಿಯತ್ತ
ನವರಾತ್ರಿ ಆಚರಣೆಯ ಆಧ್ಯಾತ್ಮಿಕ ಮಹತ್ವ, ಆಚರಣೆಯ ಪದ್ಧತಿ ಹಾಗೂ ಲಾಭಗಳು
ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದೇವಿಯ ಉತ್ಸವ ಎಂದರೆ ನವರಾತ್ರಿ, ನವರಾತ್ರಿಯಲ್ಲಿ ಶ್ರೀ ದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತತ್ತ್ವದ ಲಾಭವಾಗುತ್ತದೆ. ‘ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ … [Read more...] about ನವರಾತ್ರಿ ಆಚರಣೆಯ ಆಧ್ಯಾತ್ಮಿಕ ಮಹತ್ವ, ಆಚರಣೆಯ ಪದ್ಧತಿ ಹಾಗೂ ಲಾಭಗಳು
ಮನೆಮನೆಗೆ ಕಾಂಗ್ರೆಸ್ ಅಭಿಯಾನ
ಹೊನ್ನಾವರ ತಾಲೂಕಿನಲ್ಲಿ ಮನೆಮನೆಗೆ ಕಾಂಗ್ರೆಸ್ ಅಭಿಯಾನ ನಡೆಯಲಿದ್ದು ರಾಜ್ಯ ಕಾಂಗ್ರೆಸ್ ಸರಕಾರದ ಸಾಧನೆಯ ಕಿರುಹೊತ್ತಿಗೆಯನ್ನು ಪ್ರತಿ ಮನೆಗೆ ತಲುಪಿಸಿ ಯಶಸ್ವೀ ಗೊಳಿಸಲಾಗುವುದು ಎಂದು ಮಂಕಿಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ ತಿಳಿಸಿದರು. ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಪ್ಟಂಬರ್ 23 ರಮದು ಬೆಳಿಗ್ಗೆ 10 ಗಂಟೆಗೆ ಭಟ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊನ್ನಾವರ ತಾಲೂಕಿನ ಹೊಸಾಡ ಬೂತ್ದಲ್ಲಿ ಶಾಸಕ … [Read more...] about ಮನೆಮನೆಗೆ ಕಾಂಗ್ರೆಸ್ ಅಭಿಯಾನ
ಕೊಂಕಣಿ ಸಾಹಿತ್ಯ ಅಕಾಡೆಮಿಗೆ ಸದಸ್ಯರಾಗಿ ಆಯ್ಕೆ
ಹೊನ್ನಾವರ;ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಗೆ ಹೊನ್ನಾವರದ ಸ್ಟೇಪನ್ ಎ. ರೋಡ್ರಿಗಿಸ್ ರವರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಹಲವಾರು ಸಾಮಾಜಿಕ ಹಾಗೂ ದತ್ತಿ ಸಂಸ್ಥೆಗಳಲ್ಲಿ ಸೇವೆಸ ಸಲ್ಲಿಸಿದ ಇವರ ಬಗ್ಗೆ ಬಹು ನಿರೀಕ್ಷೆ ಹೊಂದಿರುವ ಗೇರುಸೊಪ್ಪಾ ಆಮ್ಚಿ ಕೊಂಕಣಿ ಸಂಘಟನೆಯು ಇವರನ್ನು ಆಯ್ಕೆಯಾಗಿದ್ದಾರೆ . … [Read more...] about ಕೊಂಕಣಿ ಸಾಹಿತ್ಯ ಅಕಾಡೆಮಿಗೆ ಸದಸ್ಯರಾಗಿ ಆಯ್ಕೆ



