• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

1೦೦ ಕೋಟಿ ಲಸಿಕೆ ವಿತರಣೆ;ಕೊರೊನಾ ವಾರಿಯರ್ಸ್ ಗೆ ಬಿಜೆಪಿ ವತಿಯಿಂದ ಸನ್ಮಾನ

October 24, 2021 by Vishwanath Shetty Leave a Comment

ಹೊನ್ನಾವರ; ದೇಶದಲ್ಲಿ ೧೦೦ ಕೋಟಿ ಲಸಿಕೆ ವಿತರಣೆ ಮಾಡಿದಮಹತ್ ಸಾಧನೆಗಾಗಿ ಪ್ರಧಾನಮಂತ್ರಿನರೇಂದ್ರ ಮೋದಿಯವರಿಗೆ ಅಭಿನಂದನೆಸಲ್ಲಿಸಿ, ಲಸಿಕೆ ವಿತರಣೆ ಕಾರ್ಯದಲ್ಲಿ ತೊಡಗಿದಆರೋಗ್ಯ ಕಾರ್ಯಕರ್ತರನ್ನು ಸನ್ಮಾನಿಸುವಮೂಲಕ ಸಂಭ್ರಮಾಚರಣೆ ಬಿಜೆಪಿಹೊನ್ನಾವರ ಮಂಡಲದ ವತಿಯಿಂದ ಪಟ್ಟಣದಲಸಿಕಾ ವಿತರಣೆ ಕೇಂದ್ರದಲ್ಲಿ ಶನಿವಾರನಡೆಯಿತು.ವೈದ್ಯರು, ನರ್ಸ್ಗಳು, ಡಾಟಾ ಎಂಟ್ರಿಸಿಬ್ಬಂದಿಗಳು ಸೇರಿದಂತೆ ಲಸಿಕಾ ವಿತರಣೆಯಲ್ಲಿತೊಡಗಿಕೊಂಡವರಿಗೆ ಶಾಲು ಹೊದೆಸಿಸನ್ನಾನಿಸಿ … [Read more...] about 1೦೦ ಕೋಟಿ ಲಸಿಕೆ ವಿತರಣೆ;ಕೊರೊನಾ ವಾರಿಯರ್ಸ್ ಗೆ ಬಿಜೆಪಿ ವತಿಯಿಂದ ಸನ್ಮಾನ

ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

October 22, 2021 by Deepika Leave a Comment

ಹೊನ್ನಾವರ : ತಾಲೂಕಿನ ಹಳದೀಪುರ ಸಾಲಿಕೇರಿಯ ಅಪ್ಪಿಕೇರಿಯ ತುಳಸು ಗೌಡ ಎನ್ನುವವರು ಕಾರವಾರ - ಬೆಂಗಳೂರು ಪಂಚಗAಗ ಎಕ್ಸಪ್ರಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯಗೆ ಶರಣಗಿದ್ದಾರೆ.ಬುಧವಾರ ರಾತ್ರಿ 8.30ರ ಸುಮಾರಿಗೆ ಸಾಲಿಕೇರಿಯ ರೈಲ್ವೆ ಟ್ರಾö್ಯಕ್ ಮೇಲೆ ಈ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. … [Read more...] about ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ

ಹೊನ್ನಾವರ ತಾಲೂಕಿನಾದ್ಯಂತ ಕಪ್ಪು ಪಟ್ಟಿ ಧರಿಸಿ ಸರ್ಕಾರಿ ಶಾಲಾ ಶಿಕ್ಷಕರ ಪ್ರತಿಭಟನೆ

October 22, 2021 by Vishwanath Shetty Leave a Comment

ಶಿಕ್ಷಕರ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಮಕ್ಕಳ ಪಾಠ ಬೋಧನೆಗೆ ತೊಂದರೆಯಾಗದಂತೆ ದಿನಾಂಕ 21-10-2021 ರಂದು ಕಪ್ಪು ಪಟ್ಟಿ ಧರಿಸಿ ಶಿಕ್ಷಕರು ಹೊನ್ನಾವರ ತಾಲೂಕಿನಾದ್ಯಂತ ಎಲ್ಲಾ ಶಾಲೆಗಳಲ್ಲಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ದಿನಾಂಕ 29-10-2021 ರವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷರಾದ ಎಂ.ಜಿ.ನಾಯ್ಕರವರು ತಿಳಿಸಿದರು.ಶಿಕ್ಷಕರ ಪ್ರಮುಖ ಬೇಡಿಕೆಯಾದ ವರ್ಗಾವಣೆ 2 ವರ್ಷದಿಂದ ನಡೆದಿರುವುದಿಲ್ಲ. NPS ರದ್ದುಪಡಿಸಿ OPS … [Read more...] about ಹೊನ್ನಾವರ ತಾಲೂಕಿನಾದ್ಯಂತ ಕಪ್ಪು ಪಟ್ಟಿ ಧರಿಸಿ ಸರ್ಕಾರಿ ಶಾಲಾ ಶಿಕ್ಷಕರ ಪ್ರತಿಭಟನೆ

ಯಕ್ಷಗಾನ ತರಬೇತಿಗೆ ಅರ್ಜಿ ಆಹ್ವಾನ

October 21, 2021 by Deepika Leave a Comment

ಹೊನ್ನಾವರ : ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕರೆಮನೆ, ಶ್ರೀಮಯ ಯಕ್ಷಗಾನ ರಂಗಶಿಕ್ಷಣ ಕೇಂದ್ರ, ಗುಣವಂತೆ ವತಿಯಿಂದ 2021-22ನೇ ಸಾಲಿನ ಯಕ್ಷಗಾನ ತರಬೇತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಹತೆ 5ನೇ ತರಗತಿ ಅಥವಾ ಕನ್ನಡ ಓದಲು ಬರೆಯುವ ತಿಳಿದಿರಬೇಕು. ಅನುಭವ, ಆಸಕ್ತಿ ವಯಸ್ಸು, ಸ್ಪಷ್ಟವಾದ ವಿಳಾಸದೊಂದಿಗೆ ಅರ್ಜಿಯನ್ನು ಕೆರೆಮನೆ ಶಿವಾನಂದ ಹೆಗಡೆ ನಿರ್ದೇಶಕ, ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಅಂಚೆ : ಗುಣವಂತೆ, … [Read more...] about ಯಕ್ಷಗಾನ ತರಬೇತಿಗೆ ಅರ್ಜಿ ಆಹ್ವಾನ

ಇಗ್ನೇಷಿಯಸ್‍ನಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮಾಸ

October 21, 2021 by Vishwanath Shetty Leave a Comment

ಹೊನ್ನಾವರ : ನಗರದ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮಾಸಾಚರಣೆಯ ಅಂಗವಾಗಿ ವೈದ್ಯಕೀಯ ಪರೀಕ್ಷೆ, ಸಲಹೆ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ದಿನಾಂಕ 23 ರಿಂದ ನವೆಂಬರ್ 1ರ ವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಮುಂಜಾನೆ 10.30 ರಿಂದ 1ಗಂಟೆ ಮತ್ತು 4.30 ರಿಂದ 6.30ರ ವರೆಗೆ ಸ್ತ್ರೀರೋಗ ತಜ್ಞೆ ಸಬೋರಾ ಬಿವಿ ಇವರು ತಪಾಸಣೆ ನಡೆಸುವರು. ಹೆಸರಾಂತ ಕ್ಯಾನ್ಸರ್ ತಜ್ಞ ಡಾ. ವಿಶ್ವಾಸ ಪೈ 23ರಂದು ಆಸ್ಪತ್ರೆಯಲ್ಲಿ … [Read more...] about ಇಗ್ನೇಷಿಯಸ್‍ನಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮಾಸ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,356 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar