ಹೊನ್ನಾವರ;ಪ್ರತಿಯೊಬ್ಬರಲ್ಲೂಒಂದಲ್ಲಾಒಂದು ಪ್ರತಿಭೆಇದ್ದೇಇರುತ್ತದೆ. ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಬಳಸಿಕೊಂಡು ತಮ್ಮಲ್ಲಿಸುಪ್ತವಾಗಿರುವಪ್ರತಿಭೆಗಳನ್ನು ಪ್ರದರ್ಶಿಸಬೇಕು ಎಂದು ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಅವರು ಹೇಳಿದರು. ಹೊನ್ನಾವರತಾಲೂಕಿನ ಶ್ರೀ ಸುಬ್ರಹ್ಮಣ್ಯ ಸಂಯುಕ್ತ ಪದವಿಪೂರ್ವಕಾಲೇಜಿನಲ್ಲಿಕುಮಟಾದ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಹಾಗೂ … [Read more...] about ಪ್ರತಿಯೊಬ್ಬರಲ್ಲೂಒಂದಲ್ಲಾಒಂದು ಪ್ರತಿಭೆಇದ್ದೇಇರುತ್ತದೆ; ನಾಗರಾಜ ನಾಯಕತೊರ್ಕೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಶ್ರೀ ಚೆನ್ನಕೇಶವ ಪ್ರೌಢಶಾಲೆ ಸಂಸ್ಕೃತ ಭಾಷಣದಲ್ಲಿ ಪ್ರಥಮ
2017_2018ನೇ ಸಾಲಿನ ತಾಲೂಕಾ ಮಟ್ಟದ ಪ್ರೌಢವಿಭಾಗದ ಪ್ರತಿಭಾ ಕಾರಂಜಿ ಮತ್ತು ನೃತ್ಯ ಕಲೋತ್ಸವ 11.9.17 ರಂದು ಮಾರ್ಥೋಮಾ ಪ್ರೌಢಶಾಲೆ ಹೊನ್ನಾವರದಲ್ಲಿ ನಡೆದಿದ್ದು ಅದರಲ್ಲಿ ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿ 'ದೇಶದ ಭದ್ರತೆ ಮತ್ತು ಅಂತರರಾಷ್ಟ್ರೀಯ ಸಂಬಂಧ' ಎಂಬ ಸಂಸ್ಕೃತ ಭಾಷಣದಲ್ಲಿ ಶೃದ್ಧಾ ಹರಿಕಾಂತ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಜಾನಪದ ನೃತ್ಯ ಕಂಸಾಳೆಯಲ್ಲಿ ದ್ವಿತೀಯ ಸ್ಥಾನವನ್ನು ಅಂಕಿತ ಸಂಗಡಿಗರು ಪಡೆದಿದ್ದಾರೆ. … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆ ಸಂಸ್ಕೃತ ಭಾಷಣದಲ್ಲಿ ಪ್ರಥಮ
ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಅಭಿನಂದನೆ ಸ್ವೀಕರಿಸಿ ಮಾತನಾಡಿದರು
ಹೊನ್ನಾವರ: ನಾನು ಕುಳಿತ ಖುರ್ಚಿ ಬದಲಾಗಬಹುದು. ಮೈಯೊಳಗಿನ ರಕ್ತ ಬದಲಾಗುವುದಿಲ್ಲ. ಮೈಯೊಳಗಿನ ರಕ್ತದ ಗೌರವಕ್ಕೆ ಚ್ಯುತಿ ಬಂದರೆ ಈ ಖುರ್ಚಿ, ಅಧಿಕಾರ ಯಾವುದೂ ನನಗೆ ಬೇಡ ಎಂದು ಕೇಂದ್ರ ಸರಕಾರದ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ಮೂಡಗಣಪತಿ ದೇವಸ್ಥಾನದ ಸಭಾಭವನದಲ್ಲಿ ಬಿಜೆಪಿ ತಾಲೂಕಾ ಮಂಡಲದ ವತಿಯಿಂದ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ … [Read more...] about ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಅಭಿನಂದನೆ ಸ್ವೀಕರಿಸಿ ಮಾತನಾಡಿದರು
Apmc market report 11-09-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 11590 17020 14520Arecanut Hale Chali Average 2 Quintal 20130 22810 21420Arecanut Hosa Chali Average 4 Quintal 17600 22780 19510 2] MARKET: … [Read more...] about Apmc market report 11-09-2017
329.70 ಲಕ್ಷ ವೆಚ್ಚದ ರಸ್ತೆ ನಿರ್ಮಾಣದ ಗುದ್ದಲಿ ಪೂಜೆ
ಹೊನ್ನಾವರ : ತಾಲೂಕಿನ ಹೊಸಾಕುಳಿ ಗ್ರಾಮದ ಸಂತೆಗುಳಿ ಲಕ್ಷಿನಾರಾಯಣ ದೇವಸ್ದಾನದಿಂದ ಭಾಸ್ಕೇರಿ-ಆರೋಳ್ಳಿ 3.55ಕಿ.ಮಿ ಉದ್ದದ ರಸ್ತೆ ಸುಧಾರಣಾ ಕಾಮಗಾರಿಗೆ 329.70 ಲಕ್ಷ ವೆಚ್ಚದ ರಸ್ತೆ ನಿರ್ಮಾಣದ ಗುದ್ದಲಿ ಪೂಜೆಯನ್ನು ಶಾಸಕಿ ಶಾರದಾ ಶೆಟ್ಟಿ ನೇರವೇರಿಸಿದರು.ನಂತರ ಮಾತನಾಡಿದ ಅವರು ಕಳೆದ 20 ವರ್ಷದಿಂದ ಡಾಂಬರಿಕರಣ ಕಾಣದ ಈ ರಸ್ತೆಯ ಅಭಿವೃದ್ದಿಗಾಗಿ ಇ ಭಾಗದ ಜನರು ಮನವಿ ನೀಡಿದ್ದರು.ಈ ರಸ್ತೆ ಅಭಿವೃದ್ದಿಗೆ 3.29.70 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣ … [Read more...] about 329.70 ಲಕ್ಷ ವೆಚ್ಚದ ರಸ್ತೆ ನಿರ್ಮಾಣದ ಗುದ್ದಲಿ ಪೂಜೆ




