• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಪ್ರತಿಯೊಬ್ಬರಲ್ಲೂಒಂದಲ್ಲಾಒಂದು ಪ್ರತಿಭೆಇದ್ದೇಇರುತ್ತದೆ; ನಾಗರಾಜ ನಾಯಕತೊರ್ಕೆ

September 12, 2017 by Gaju Gokarna Leave a Comment

hnr ,Kavalakki Schl program.-1

ಹೊನ್ನಾವರ;ಪ್ರತಿಯೊಬ್ಬರಲ್ಲೂಒಂದಲ್ಲಾಒಂದು ಪ್ರತಿಭೆಇದ್ದೇಇರುತ್ತದೆ. ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಬಳಸಿಕೊಂಡು ತಮ್ಮಲ್ಲಿಸುಪ್ತವಾಗಿರುವಪ್ರತಿಭೆಗಳನ್ನು ಪ್ರದರ್ಶಿಸಬೇಕು ಎಂದು ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಅವರು ಹೇಳಿದರು. ಹೊನ್ನಾವರತಾಲೂಕಿನ ಶ್ರೀ ಸುಬ್ರಹ್ಮಣ್ಯ ಸಂಯುಕ್ತ ಪದವಿಪೂರ್ವಕಾಲೇಜಿನಲ್ಲಿಕುಮಟಾದ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಹಾಗೂ … [Read more...] about ಪ್ರತಿಯೊಬ್ಬರಲ್ಲೂಒಂದಲ್ಲಾಒಂದು ಪ್ರತಿಭೆಇದ್ದೇಇರುತ್ತದೆ; ನಾಗರಾಜ ನಾಯಕತೊರ್ಕೆ

ಶ್ರೀ ಚೆನ್ನಕೇಶವ ಪ್ರೌಢಶಾಲೆ ಸಂಸ್ಕೃತ ಭಾಷಣದಲ್ಲಿ ಪ್ರಥಮ

September 12, 2017 by Gaju Gokarna Leave a Comment

2017_2018ನೇ ಸಾಲಿನ ತಾಲೂಕಾ ಮಟ್ಟದ ಪ್ರೌಢವಿಭಾಗದ ಪ್ರತಿಭಾ ಕಾರಂಜಿ ಮತ್ತು ನೃತ್ಯ ಕಲೋತ್ಸವ 11.9.17 ರಂದು ಮಾರ್ಥೋಮಾ ಪ್ರೌಢಶಾಲೆ ಹೊನ್ನಾವರದಲ್ಲಿ ನಡೆದಿದ್ದು ಅದರಲ್ಲಿ ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿ 'ದೇಶದ ಭದ್ರತೆ ಮತ್ತು ಅಂತರರಾಷ್ಟ್ರೀಯ ಸಂಬಂಧ' ಎಂಬ ಸಂಸ್ಕೃತ ಭಾಷಣದಲ್ಲಿ ಶೃದ್ಧಾ ಹರಿಕಾಂತ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಜಾನಪದ ನೃತ್ಯ ಕಂಸಾಳೆಯಲ್ಲಿ ದ್ವಿತೀಯ ಸ್ಥಾನವನ್ನು ಅಂಕಿತ ಸಂಗಡಿಗರು ಪಡೆದಿದ್ದಾರೆ. … [Read more...] about ಶ್ರೀ ಚೆನ್ನಕೇಶವ ಪ್ರೌಢಶಾಲೆ ಸಂಸ್ಕೃತ ಭಾಷಣದಲ್ಲಿ ಪ್ರಥಮ

ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಅಭಿನಂದನೆ ಸ್ವೀಕರಿಸಿ ಮಾತನಾಡಿದರು

September 12, 2017 by Gaju Gokarna Leave a Comment

ಹೊನ್ನಾವರ: ನಾನು ಕುಳಿತ ಖುರ್ಚಿ ಬದಲಾಗಬಹುದು. ಮೈಯೊಳಗಿನ ರಕ್ತ ಬದಲಾಗುವುದಿಲ್ಲ. ಮೈಯೊಳಗಿನ ರಕ್ತದ ಗೌರವಕ್ಕೆ ಚ್ಯುತಿ ಬಂದರೆ ಈ ಖುರ್ಚಿ, ಅಧಿಕಾರ ಯಾವುದೂ ನನಗೆ ಬೇಡ ಎಂದು ಕೇಂದ್ರ ಸರಕಾರದ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ಮೂಡಗಣಪತಿ ದೇವಸ್ಥಾನದ ಸಭಾಭವನದಲ್ಲಿ ಬಿಜೆಪಿ ತಾಲೂಕಾ ಮಂಡಲದ ವತಿಯಿಂದ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ … [Read more...] about ಕೇಂದ್ರ ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ಅನಂತಕುಮಾರ ಹೆಗಡೆ ಅಭಿನಂದನೆ ಸ್ವೀಕರಿಸಿ ಮಾತನಾಡಿದರು

Apmc market report 11-09-2017

September 11, 2017 by Sachin Hegde Leave a Comment

arecanut

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 11590 17020 14520Arecanut Hale Chali Average 2 Quintal 20130 22810 21420Arecanut Hosa Chali Average 4 Quintal 17600 22780 19510 2] MARKET: … [Read more...] about Apmc market report 11-09-2017

329.70 ಲಕ್ಷ ವೆಚ್ಚದ ರಸ್ತೆ ನಿರ್ಮಾಣದ ಗುದ್ದಲಿ ಪೂಜೆ

September 11, 2017 by Gaju Gokarna Leave a Comment

guddali pooje

ಹೊನ್ನಾವರ : ತಾಲೂಕಿನ ಹೊಸಾಕುಳಿ ಗ್ರಾಮದ ಸಂತೆಗುಳಿ ಲಕ್ಷಿನಾರಾಯಣ ದೇವಸ್ದಾನದಿಂದ ಭಾಸ್ಕೇರಿ-ಆರೋಳ್ಳಿ 3.55ಕಿ.ಮಿ ಉದ್ದದ ರಸ್ತೆ ಸುಧಾರಣಾ ಕಾಮಗಾರಿಗೆ 329.70 ಲಕ್ಷ ವೆಚ್ಚದ ರಸ್ತೆ ನಿರ್ಮಾಣದ ಗುದ್ದಲಿ ಪೂಜೆಯನ್ನು ಶಾಸಕಿ ಶಾರದಾ ಶೆಟ್ಟಿ ನೇರವೇರಿಸಿದರು.ನಂತರ ಮಾತನಾಡಿದ ಅವರು ಕಳೆದ 20 ವರ್ಷದಿಂದ ಡಾಂಬರಿಕರಣ ಕಾಣದ ಈ ರಸ್ತೆಯ ಅಭಿವೃದ್ದಿಗಾಗಿ ಇ ಭಾಗದ ಜನರು ಮನವಿ ನೀಡಿದ್ದರು.ಈ ರಸ್ತೆ ಅಭಿವೃದ್ದಿಗೆ 3.29.70 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣ … [Read more...] about 329.70 ಲಕ್ಷ ವೆಚ್ಚದ ರಸ್ತೆ ನಿರ್ಮಾಣದ ಗುದ್ದಲಿ ಪೂಜೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,933 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar