• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಪ್ರತಿಭಾಕಾರಂಜಿಯಲ್ಲಿ ಭಾಗವಹಿಸಿ ವಿಧ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟಮಟ್ಟದಲ್ಲಿ ಬೆಳಗುವಂತಾಗಲಿ

September 11, 2017 by Gaju Gokarna Leave a Comment

pratibha karanji

ಹೊನ್ನಾವರ : ಶಿಕ್ಷಣಕ್ಕೆ ನೀಡುವ ಆದ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗು ಶಿಕ್ಷಕರು ಪಾಲಕರು ನೀಡಬೇಕು ಇದರಿಂದ ಪ್ರತಿಭೆಗಳು ಬೆಳಗಬೇಕು ಎಂದು ಶಾಸಕಿ ಶಾರದಾ ಶೆಟ್ಟಿ ಹೇಳಿದರು ಅವರು ಮಾರ್ಥೋಮಾ ಫ್ರೌಡ ಶಾಲೆಯಲ್ಲಿ ಜಿಲ್ಲಾಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ, ಹೊನ್ನಾವರ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಾತನಾಡಿದರು. … [Read more...] about ಪ್ರತಿಭಾಕಾರಂಜಿಯಲ್ಲಿ ಭಾಗವಹಿಸಿ ವಿಧ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟಮಟ್ಟದಲ್ಲಿ ಬೆಳಗುವಂತಾಗಲಿ

ಭಾರತೀಯ ವೈದ್ಯ ಪದ್ಧತಿ ಶ್ರೇಷ್ಠವಾದದ್ದು; ಡಾ. ಜಿ. ಜಿ. ಸಭಾಹಿತ

September 11, 2017 by Gaju Gokarna Leave a Comment

ಹೊನ್ನಾವರ; ನಿಸರ್ಗದಲ್ಲಿ ಸಿಗುವ ಗಿಡಮೂಲಿಕೆ ,ಫಲಗಳನ್ನು ಬಳಸಿ ಸಿದ್ಧಪಡಿಸುವ ಭಾರತೀಯ ಔಷಧಿಗಳು ಆರೋಗ್ಯಕರವೂ ಆರಾಮದಾಯಕವೂ ಪಾಶ್ರ್ವ ಪರಿಣಾಮ ಇಲ್ಲದಂತಹವು ಆಗಿರುವುದರಿಂದ ಭಾರತೀಯ ವೈದ್ಯ ಪದ್ಧತಿ ಶ್ರೇಷ್ಠವಾದದ್ದು ಎಂದು ಧÀರ್ಮದರ್ಶಿ ಡಾ. ಜಿ. ಜಿ. ಸಭಾಹಿತ ಹೇಳಿದರು , ಪತಂಗಲಿ ಕೇಂದ್ರದಲ್ಲಿ ಹೆಬ್ಬಾರ ಸ್ಮಾರಕ ಔಷಧಾಲಯ ಉದ್ಘಾಟಯಸಿ ಮಾತನಾಡಿದರು , ಅತಿಥಿಗಳಾದ ಉದ್ಯಮಿ ಜೆ,ಟಿ,ಪೈ ಮಾತನಾಡಿ ಬಾಬಾ ರಾಮದೇವ ಅವರ ಪತಂಜಲಿ ಯೋಗ ಪತಂಜಲಿ ಔಷಧ ಮತ್ತು ಆಹಾರ ಸಾಮಗ್ರಿಗಳು … [Read more...] about ಭಾರತೀಯ ವೈದ್ಯ ಪದ್ಧತಿ ಶ್ರೇಷ್ಠವಾದದ್ದು; ಡಾ. ಜಿ. ಜಿ. ಸಭಾಹಿತ

ಕ್ರೀಡೆಯಲ್ಲಿ ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಪ್ರಥಮ

September 11, 2017 by Gaju Gokarna Leave a Comment

ಹೊನ್ನಾವರ;`ವಲಯ ಮಟ್ಟದ ಸಾ. ಶಿ. ಇಲಾಖಾ ಕ್ರೀಡಾ ಕೂಟ ಹೊದಿಕೆಶೀರೂರಿನಲ್ಲಿ ನಡೆಯತು, ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿಯ ವಿದ್ಯಾರ್ಥಿಗಳು ಥ್ರೋ ಬಾಲ್, ಬಾಲ್ ಬ್ಯಾಡ್ಮಿಂಟನ್, ಕಬಡ್ಡಿ ಯಲ್ಲಿ ಪ್ರಥಮ ಸ್ಥಾನ ವನ್ನು, ಪಡೆದು,ಹುಡುಗಿಯರ ಥ್ರೋ ಬಾಲ್, ಬಾಲ್ ಬ್ಯಾಡ್ಮಿಂಟನ್ ದಲ್ಲಿ ಪ್ರಥಮ ಹಾಗೂ ಟಿ. ಜಿ. ಟಿ ಯಲ್ಲಿ ಅರುಣ್ ನಾಯ್ಕ ಉದ್ದ ಜಿಗಿತ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ವಂದನಾ ಎನ್. ಗೌಡ ಚಕ್ರ ಎಸೆತ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನವನ್ನು ಪಡೆದು, … [Read more...] about ಕ್ರೀಡೆಯಲ್ಲಿ ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಪ್ರಥಮ

ಶರಾವತಿ ಅಳಿವೆಯಲ್ಲಿ ತುಂಬಿಕೊಂಡಿರುವ ಹೂಳನ್ನು ತಿಂಗಳೊಳಗೆ ಎತ್ತಿ ;ಅಧಿಕಾರಿಗಳಿಗೆ ಸೂಚನೆ

September 11, 2017 by Sachin Hegde Leave a Comment

sarvathi ,honavar

ಕಾರವಾರ: ಹೊನ್ನಾವರ ತಾಲೂಕಿನ ಶರಾವತಿ ಅಳಿವೆಯಲ್ಲಿ ತುಂಬಿಕೊಂಡಿರುವ ಹೂಳನ್ನು ತಿಂಗಳೊಳಗೆ ಎತ್ತಿ ಮೀನುಗಾರಿಕೆ ನಡೆಸಲು ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿ ಎಸ್ ಎಸ್. ನಕುಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಸಭಾಭವನದಲ್ಲಿ ನಡೆದ ಮೀನುಗಾರರೊಂದಿಗೆ ಮೀನುಗಾರರ ಬೇಡಿಕೆ ಹಾಗೂ ಸಂವಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶರಾವತಿ ಅಳವೆಯಲ್ಲಿ ಹೂಳು ತುಂಬಿಕೊಂಡ ಕಾರಣ ಮೀನುಗಾರಿಕೆಗೆ ತೆರಳು ಕಷ್ಟವಾಗುತ್ತಿದೆ. ಈಗಾಗಲೇ ಪ್ರಸಕ್ತ ವರ್ಷದಲ್ಲಿ … [Read more...] about ಶರಾವತಿ ಅಳಿವೆಯಲ್ಲಿ ತುಂಬಿಕೊಂಡಿರುವ ಹೂಳನ್ನು ತಿಂಗಳೊಳಗೆ ಎತ್ತಿ ;ಅಧಿಕಾರಿಗಳಿಗೆ ಸೂಚನೆ

ಡಾ.ದಿನಕರ ದೇಸಾಯಿಯವರ ಜನ್ಮ ದಿನಾಚರಣೆ

September 9, 2017 by Sachin Hegde Leave a Comment

Savstapakar Dina

ಜನತಾ ವಿದ್ಯಾಲಯ ಎಂಬ ಹೆಸರಿನ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಹಳ್ಳಿಯ ವಿದ್ಯಾರ್ಥಿಗಳಿಗೆ ಶಿಕ್ಷಣದ ರೊಟ್ಟಿ ಬಡಿಸಿದ ದಿ.ಡಾ.ದಿನಕರ ದೇಸಾಯಿಯವರ ಜನ್ಮ ದಿನಚರಣೆಯ ಅಂಗವಾಗಿ ಜನತಾ ವಿದ್ಯಾಯ ಕಾಸರಕೋಡಿನಲ್ಲಿ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶ್ರೀ ವಾಲಜಿ ಪಟೇಲ್, ಸದಸ್ಯರು ಶಾಲಾಬಿವೃದ್ಧಿ ಸಮಿತಿ ಕಾಸರಕೋಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹಾಗೂ ಉದ್ಘಾಟಕರಾಗಿ ಇದೇ ಶಾಲೆಯಲ್ಲಿ ಬಹುವರ್ಷ ಶಿಕ್ಷಕಿಯಾಗಿ, … [Read more...] about ಡಾ.ದಿನಕರ ದೇಸಾಯಿಯವರ ಜನ್ಮ ದಿನಾಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,933 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar