ಹೊನ್ನಾವರ; ತಾಲೂಕಿನ ಮುಗ್ವಾ ಪಂಚಾಯತ ವ್ಯಾಪ್ತಿಯಸಾಲಕೋಡ ಮತ್ತು ಹೊಸಾಕುಳಿ ಭಾಗಗಳಲ್ಲಿ ಕೇಂದ್ರದಉಜ್ವಲ ಯೋಜನೆಯಡಿಯಲ್ಲಿ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಸಹಕಾರದಿಂದಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಯವರು ಫಲಾನುಭವಿಗಳಿಗೆ ಉಚಿತಗ್ಯಾಸ್ಕಿಟ್ ವಿತರಿಸಿದರು. ತೀರಾಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳಲ್ಲಿ ಫಲಾನುಭವಿಗಳು ಹಣ, ಸಮಯ ವ್ಯಯಿಸದೇ, ಅಲೆದಾಟವಿಲ್ಲದೇಅವರ ಮನೆಯಂಗಳದಲ್ಲಿ ಗ್ಯಾಸ್ ಸಂಪರ್ಕ ಪಡೆದುಕೊಳ್ಳÀಬೇಕು, ಆ ಮೂಲಕ ತಾಯಂದಿರ ಸ್ವಾಸ್ಥ್ಯ … [Read more...] about ಉಜ್ವಲ ಯೋಜನೆಯಡಿಉಚಿತಗ್ಯಾಸ್ಕಿಟ್ ವಿತರಣೆ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ
ಹೊನ್ನಾವರ ತಾಲೂಕಿನ ಎಸ್.ಡಿ.ಎಮ್. ಕಾಲೇಜ ಹಾಗೂ ವಿಶ್ವ ವಿದ್ಯಾಲಯ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಅಂತರ್ ಮಹಾವಿದ್ಯಾಲಯ ಮಹಿಳೆಯರ ಏಕವಲಯ ವಾಲಿಬಾಲ್ ಪಂದ್ಯಾವಳಿ ಹಾಗೂ ಯೂನಿವರ್ಸಿಟಿ ಬ್ಲೂ ಸೆಲೆಕ್ಷನ್ ಕಾರ್ಯಕ್ರಮವನ್ನು ಎಸ್.ಡಿ.ಎಮ್. ಕಾಲೇಜ ಆವರಣದಲ್ಲಿನಡೆಯಿತು . ಈ ಕಾರ್ಯಕ್ರಮವನ್ನ್ನು ನಿವೃತ್ತ ಡಿ.ಎಫ್.ಓ. ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಉದ್ಘಾಟಿಸಿ ಮಾತನಾಡಿ ಮನುಷ್ಯನ ಜೀವನದಲ್ಲಿ ಶಿಕ್ಷಣದಷ್ಟೇ ಕ್ರೀಡೆಗಳೂ … [Read more...] about ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ
ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ
ಹೊನ್ನಾವರ: ಸ್ಫರ್ಧಾತ್ಮಕ ಯುಗದಲ್ಲಿ ಅಕ್ಷರ ಕಲಿಯದೇ ಇದ್ದವ ಇದ್ದಾರೆಂದರೆ ಅದು ಸಾಕ್ಷರರಾದ ನಮ್ಮೆಲ್ಲರ ಕರ್ತವ್ಯಲೋಪ ಪ್ರತಿ ವ್ಯಕ್ತಿ ಸಾಕ್ಷರರಾಗಬೇಕು. ತನ್ನ ಕುಟುಂಬದ ಆಗು-ಹೋಗುಗಳ ಬಗ್ಗೆ ಅರಿವಿರಬೇಕು. ಇದು ನಮ್ಮೆಲ್ಲರ ಜವಾಬ್ದಾರಿ ಎಂದು ಹೊನ್ನಾವರ ತಾಲೂಕಾ ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ . ಅವರು ತಾ.ಪಂ.ಸಭಾಭವನದಲ್ಲಿ ನಡೆದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಸಮಾರಂಭದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ಈ ದಿನಾಚರಣೆಯಲ್ಲಿ ಮುಖ್ಯ … [Read more...] about ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ
‘ಗುರುವಂದನಾ’ ಕಾರ್ಯಕ್ರಮ
ಹೊನ್ನಾವರ; ತಾಲೂಕಿನ ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀಕ್ಷೇತ್ರ ಬಂಗಾರಮಕ್ಕಿ ಗೇರಸೊಪ್ಪಾದಲ್ಲಿ, ಚಾತುರ್ಮಾಸ್ಯದ ಸೀಮೋಲಂಘನ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಂಡ ‘ಗುರುವಂದನಾ’ ಕಾರ್ಯಕ್ರಮದಲ್ಲಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರು ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಶುಭವಾಗಲಿ ಎಂದು ಹರಸಿದರು. ಈ ಕಾರ್ಯಕ್ರಮದಲ್ಲಿ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ ಬಂಗಾರಮಕ್ಕಿ ಹಾಗೂ ಸಿಲೆಕ್ಟ … [Read more...] about ‘ಗುರುವಂದನಾ’ ಕಾರ್ಯಕ್ರಮ
ರಾಹುಲ್ ಗಾಂಧೀಯವರ ಬದ್ದತೆಯನ್ನು ಅನುಸರಿಸಿ;ಎಂ.ಎನ್.ಮೂರ್ತಿ
ಹೊನ್ನಾವರ :ಕಾಂಗ್ರೆಸ್ ಪಕ್ಷದ ತಳಹಂತದ ಸಂಘಟನೆಯಲ್ಲಿ ಬಾರಿ ಚುರುಕಿನÀ ಕಾರ್ಯ ಚಟುವಟಿಕೆ ನಡೆಯುತ್ತಿದೆ. ಸ್ವತಃ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ದೇಶದಾದ್ಯಂತ ಪ್ರತಿ ಬೂತ್ ಮಟ್ಟದ ಪದಾಧಿಕಾರಿಗಳೊಂದಿಗೆ ನೇರಸಂವಾದ ನಡೆಸಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಹಗಲು ರಾತ್ರಿ ಪರಿಶ್ರಮಿಸುತ್ತಿದ್ದು, ರಾಹುಲ್ ಗಾಂಧಿಯವರ ಬದ್ದತೆಯನ್ನು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಅನುಸರಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ … [Read more...] about ರಾಹುಲ್ ಗಾಂಧೀಯವರ ಬದ್ದತೆಯನ್ನು ಅನುಸರಿಸಿ;ಎಂ.ಎನ್.ಮೂರ್ತಿ




