1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 4 Quintal 9509 16509 15539Arecanut Hosa Chali Average 12 Quintal 20119 22646 22221Arecanut Kole Average 4 Quintal 8569 14299 12569 2] MARKET: … [Read more...] about Apmc market report 08-09-2017
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
Honavar Movies as on 08-07-2017
Padmanjali Theatre Baadshaho (ua) hindi 11.30AM2.30PM5.30PM8.30PM … [Read more...] about Honavar Movies as on 08-07-2017
ಗೌರಿ ಲಂಕೇಶ ಹತ್ಯೆ ಖಂಡಿಸಿ ;ರಾಜ್ಯ ಸರ್ಕಾರಕ್ಕೆ ಮನವಿ
ಹೊನ್ನಾವರ:ಲೇಖಕಿ, ಹೋರಾಟಗಾರ್ತಿ ಗೌರಿ ಲಂಕೇಶರ ಹತ್ಯೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ದುಷ್ಕರ್ಮಿಗಳ ಹಿಂದಿರುವ ಜಾಲವನ್ನು ಭೇದಿಸಿ ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದು ದಿ. ಡಿ.ದೇವರಾಜ ಅರಸು ವಿಚಾರ ವೇದಿಕೆ ಮತ್ತು ಪ್ರಗತಿಪರ ಚಿಂತನ ಸಂಘಟನೆಯ ವತಿಯಿಂದ ತಹಸೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಬುಧವಾರ ಮನವಿ ಸಲ್ಲಿಸಲಾಯಿತು. ಗೌರಿ ಲಂಕೇಶ ಅವರನ್ನು ಗುಂಡಿಕ್ಕಿ ಕೊಂದ ಹಂತಕರನ್ನು ಕೂಡಲೇ ಬಂಧಿಸಬೇಕು. ಈ … [Read more...] about ಗೌರಿ ಲಂಕೇಶ ಹತ್ಯೆ ಖಂಡಿಸಿ ;ರಾಜ್ಯ ಸರ್ಕಾರಕ್ಕೆ ಮನವಿ
ಮಂಗಳೂರು ಚಲೋ’ ಬೈಕ್ ರ್ಯಾಲಿಗೆ ರಾಜ್ಯ ಸರ್ಕಾರ ತಡೆ;ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಹೊನ್ನಾವರ:ರಾಜ್ಯ ಯುವ ಮೋರ್ಚಾ ಸಂಘಟಿಸಿರುವ `ಮಂಗಳೂರು ಚಲೋ' ಬೈಕ್ ರ್ಯಾಲಿಗೆ ರಾಜ್ಯ ಸರ್ಕಾರ ತಡೆಯೊಡ್ಡಿರುವುದನ್ನು ಖಂಡಿಸಿ ನೂರಾರು ಬಿಜೆಪಿ ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಶರಾವತಿ ಸರ್ಕಲ್ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರತಿಕೃತಿ ಧಹಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೊನ್ನಾವರ ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ … [Read more...] about ಮಂಗಳೂರು ಚಲೋ’ ಬೈಕ್ ರ್ಯಾಲಿಗೆ ರಾಜ್ಯ ಸರ್ಕಾರ ತಡೆ;ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಗೌರಿ ಲಂಕೇಶ ಕೊಲೆ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ;ಮುಖ್ಯಮಂತ್ರಿಗಳಿಗೆ ಮನವಿ
ಹೊನ್ನಾವರ:ಪ್ರಗತಿಪರ ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ ಕೊಲೆ ಆರೋಪಿಯನ್ನು ತಕ್ಷಣ ಬಂಧಿಸಿ, ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಬುಧವಾರ ತಾಲೂಕಾ ಪತ್ರಕರ್ತರ ಸಂಘದ ವತಿಯಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಜನಪರ ಚಳುವಳಿಗೆ, ಪ್ರಗತಿಪರ ಚಿಂತನೆಗಳಿಗೆ, ಮಾನವೀಯ ಮೌಲ್ಯಗಳಿಗೆ ತಮ್ಮ ಲೇಖನಿಯ ಮೂಲಕ ಧ್ವನಿ ನೀಡಿದ, ಹೋರಾಟಕ್ಕೆ ಕಾವು ನೀಡಿದ, ಸರಳ, ಸಜ್ಜನಿಕೆಯ, ಮಾನವೀಯ ಸಂವೇದನಿಯ, ಗೌರಿ ಲಂಕೇಶ ಅವರ ಕೊಲೆ ಮಾನವ ಜನಾಂಗವೇ ತಲೆ … [Read more...] about ಗೌರಿ ಲಂಕೇಶ ಕೊಲೆ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ;ಮುಖ್ಯಮಂತ್ರಿಗಳಿಗೆ ಮನವಿ




