1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 2 Quintal 6119 10689 8159Arecanut Hale Chali Average 2 Quintal 20120 22830 21450Arecanut Hosa Chali Average 4 Quintal 17570 22790 20680 2] MARKET: … [Read more...] about Apmc market report 06-09-2017
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
ಚಾತುರ್ಮಾಸ್ಯದ ಸೀಮೋಲಂಘನಾ ಕಾರ್ಯಕ್ರಮ
ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀಕ್ಷೇತ್ರ ಬಂಗಾರಮಕ್ಕಿ, ಗೇರಸೊಪ್ಪಾ ದಲ್ಲಿ ದಿನಾಂಕ 06/09/2017 ರಂದು ಚಾತುರ್ಮಾಸ್ಯದ ಸೀಮೋಲಂಘನಾ ಕಾರ್ಯಕ್ರಮವು ಬಹಳ ಅದ್ಧೂರಿಯಾಗಿ ನಡೆಯಿತು. ಚಾತುರ್ಮಾಸ್ಯದ ಕೊನೆಯ ದಿನವಾದ ಇಂದು ಸೂಕ್ತ ವಿಧಿ-ವಿಧಾನಗಳಿಂದ ಚಾತುರ್ಮಾಸ್ಯದ ಅನುಷ್ಠಾನಕ್ಕೆ ಮಂಗಳ ಹಾಡಲಾಯಿತು. ಚಾತುರ್ಮಾಸ್ಯದ ಸಮಾರೋಪ ಸಮಾರಂಭದ ದಿನದ ಕೊನೆಯ ಘಟ್ಟವಾಗಿ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶ್ರೀ ಮಾರುತಿ ರೆಸಿಡೆನ್ಶಿಯಲ್ … [Read more...] about ಚಾತುರ್ಮಾಸ್ಯದ ಸೀಮೋಲಂಘನಾ ಕಾರ್ಯಕ್ರಮ
ವಿಜೃಂಭಣೆಯಿಂದ ಜರುಗಿದ ಅನಂತ ಚತುರ್ದಶಿ
ಹೊನ್ನಾವರ:ತಾಲೂಕಿನ ಮಾವಿನಕುರ್ವಾದ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ `ಅನಂತ ಚತುರ್ದಶಿ' ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿದವು. ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ದೇವತಾ ಪ್ರಾರ್ಥನೆ, ಅನಂತ ಚತುರ್ಥ ವೃತಾಚರಣೆ, ವಿಶೇಷ ಪುಷ್ಪಾಲಂಕಾರ, ಮಹಾಮಂಗಳಾರತಿ, ಮಹಾನೈವೇದ್ಯ, ಹಾಗೂ ಶರಾವತಿ ನದಿಯ ತಟದಲ್ಲಿ ಯಮುನಾ ಪೂಜೆಯೊಂದಿಗೆ ವೃತ ಕಲಶ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಈ … [Read more...] about ವಿಜೃಂಭಣೆಯಿಂದ ಜರುಗಿದ ಅನಂತ ಚತುರ್ದಶಿ
ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ ಮಹತ್ವವಾದುದು
ಹೊನ್ನಾವರ: ಶಿಕ್ಷಕರು ಸರ್ಕಾರದ ವಿವಿಧ ಯೋಜನೆಗಳ ಒತ್ತಡದ ಕೆಲಸಗಳ ನಡುವೆಯೂ ಗಣನೀಯ ಸಾಧನೆ ಮಾಡುತ್ತಿದ್ದಾರೆ ಎಂದು ಶಾಸಕಿ ಶಾರದಾ ಶೆಟ್ಟಿ ಹೇಳಿದರು. ತಾಲೂಕಿನ ಕರ್ಕಿನಾಕಾದ ಹವ್ಯಕ ಸಭಾಭವನದಲ್ಲಿ ಶಿಕ್ಷಕಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬ್ರಹ್ಮ,ವಿಷ್ಣು,ಮಹೇಶ್ವರರ ಪ್ರತಿರೂಪವೇ ಶಿಕ್ಷಕರು. ದೇಶದ ಪ್ರಗತಿ ವರ್ಗ ಕೋಣೆಯಲ್ಲಿದೆ ಎಂದು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹೇಳಿದಂತೆ ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ … [Read more...] about ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ ಮಹತ್ವವಾದುದು
“ಶಾಲೆಯೆಡೆಗೆ ಗೊಂಬೆ ನಡಿಗೆ”
‘ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಬೊಂಬೆಯಾಟ ಟ್ರಸ್ಟ್ (ರಿ).’ ಇದರ 22 ನೇ ವರ್ಷದ ಸಂಭ್ರಮಾಚರಣೆಯಲ್ಲಿ ‘ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ’ ಮತ್ತು ‘ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ, ಉಪ್ಪಿನಕುದ್ರು’’ ಇದರ ಜಂಟಿ ಆಶ್ರಯದಲ್ಲಿ “ಶಾಲೆಯೆಡೆಗೆ ಗೊಂಬೆ ನಡಿಗೆ”” ಎಂಬ ವಿಶೇಷ ಗೊಂಬೆಯಾಟ ಪ್ರದರ್ಶನವನ್ನು ‘ಶ್ರೀ ಮಾರುತಿ ರೆಸಿಡೆನ್ಶಿಯಲ್ ಸ್ಕೂಲ್, ಶ್ರೀಕ್ಷೇತ್ರ ಬಂಗಾರಮಕ್ಕಿ, ಗೇರಸೊಪ್ಪಾ’’ ದಲ್ಲಿ ದಿನಾಂಕ 04/09/2017 ರ … [Read more...] about “ಶಾಲೆಯೆಡೆಗೆ ಗೊಂಬೆ ನಡಿಗೆ”




