• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

Apmc market report 06-09-2017

September 6, 2017 by Sachin Hegde Leave a Comment

1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Factory Average 2 Quintal 6119 10689 8159Arecanut Hale Chali Average 2 Quintal 20120 22830 21450Arecanut Hosa Chali Average 4 Quintal 17570 22790 20680 2] MARKET: … [Read more...] about Apmc market report 06-09-2017

ಚಾತುರ್ಮಾಸ್ಯದ ಸೀಮೋಲಂಘನಾ ಕಾರ್ಯಕ್ರಮ

September 6, 2017 by Gaju Gokarna Leave a Comment

ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀಕ್ಷೇತ್ರ ಬಂಗಾರಮಕ್ಕಿ, ಗೇರಸೊಪ್ಪಾ ದಲ್ಲಿ ದಿನಾಂಕ 06/09/2017 ರಂದು ಚಾತುರ್ಮಾಸ್ಯದ ಸೀಮೋಲಂಘನಾ ಕಾರ್ಯಕ್ರಮವು ಬಹಳ ಅದ್ಧೂರಿಯಾಗಿ ನಡೆಯಿತು. ಚಾತುರ್ಮಾಸ್ಯದ ಕೊನೆಯ ದಿನವಾದ ಇಂದು ಸೂಕ್ತ ವಿಧಿ-ವಿಧಾನಗಳಿಂದ ಚಾತುರ್ಮಾಸ್ಯದ ಅನುಷ್ಠಾನಕ್ಕೆ ಮಂಗಳ ಹಾಡಲಾಯಿತು. ಚಾತುರ್ಮಾಸ್ಯದ ಸಮಾರೋಪ ಸಮಾರಂಭದ ದಿನದ ಕೊನೆಯ ಘಟ್ಟವಾಗಿ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶ್ರೀ ಮಾರುತಿ ರೆಸಿಡೆನ್ಶಿಯಲ್ … [Read more...] about ಚಾತುರ್ಮಾಸ್ಯದ ಸೀಮೋಲಂಘನಾ ಕಾರ್ಯಕ್ರಮ

ವಿಜೃಂಭಣೆಯಿಂದ ಜರುಗಿದ ಅನಂತ ಚತುರ್ದಶಿ

September 6, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಮಾವಿನಕುರ್ವಾದ ಪ್ರಸಿದ್ಧ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ `ಅನಂತ ಚತುರ್ದಶಿ' ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿದವು. ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ದೇವತಾ ಪ್ರಾರ್ಥನೆ, ಅನಂತ ಚತುರ್ಥ ವೃತಾಚರಣೆ, ವಿಶೇಷ ಪುಷ್ಪಾಲಂಕಾರ, ಮಹಾಮಂಗಳಾರತಿ, ಮಹಾನೈವೇದ್ಯ, ಹಾಗೂ ಶರಾವತಿ ನದಿಯ ತಟದಲ್ಲಿ ಯಮುನಾ ಪೂಜೆಯೊಂದಿಗೆ ವೃತ ಕಲಶ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಈ … [Read more...] about ವಿಜೃಂಭಣೆಯಿಂದ ಜರುಗಿದ ಅನಂತ ಚತುರ್ದಶಿ

ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ ಮಹತ್ವವಾದುದು

September 6, 2017 by Gaju Gokarna Leave a Comment

ಹೊನ್ನಾವರ: ಶಿಕ್ಷಕರು ಸರ್ಕಾರದ ವಿವಿಧ ಯೋಜನೆಗಳ ಒತ್ತಡದ ಕೆಲಸಗಳ ನಡುವೆಯೂ ಗಣನೀಯ ಸಾಧನೆ ಮಾಡುತ್ತಿದ್ದಾರೆ ಎಂದು ಶಾಸಕಿ ಶಾರದಾ ಶೆಟ್ಟಿ ಹೇಳಿದರು. ತಾಲೂಕಿನ ಕರ್ಕಿನಾಕಾದ ಹವ್ಯಕ ಸಭಾಭವನದಲ್ಲಿ ಶಿಕ್ಷಕಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬ್ರಹ್ಮ,ವಿಷ್ಣು,ಮಹೇಶ್ವರರ ಪ್ರತಿರೂಪವೇ ಶಿಕ್ಷಕರು. ದೇಶದ ಪ್ರಗತಿ ವರ್ಗ ಕೋಣೆಯಲ್ಲಿದೆ ಎಂದು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹೇಳಿದಂತೆ ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ … [Read more...] about ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ ಮಹತ್ವವಾದುದು

“ಶಾಲೆಯೆಡೆಗೆ ಗೊಂಬೆ ನಡಿಗೆ”

September 5, 2017 by Gaju Gokarna Leave a Comment

‘ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಬೊಂಬೆಯಾಟ ಟ್ರಸ್ಟ್ (ರಿ).’ ಇದರ 22 ನೇ ವರ್ಷದ ಸಂಭ್ರಮಾಚರಣೆಯಲ್ಲಿ ‘ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ’ ಮತ್ತು ‘ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ, ಉಪ್ಪಿನಕುದ್ರು’’ ಇದರ ಜಂಟಿ ಆಶ್ರಯದಲ್ಲಿ “ಶಾಲೆಯೆಡೆಗೆ ಗೊಂಬೆ ನಡಿಗೆ”” ಎಂಬ ವಿಶೇಷ ಗೊಂಬೆಯಾಟ ಪ್ರದರ್ಶನವನ್ನು ‘ಶ್ರೀ ಮಾರುತಿ ರೆಸಿಡೆನ್ಶಿಯಲ್ ಸ್ಕೂಲ್, ಶ್ರೀಕ್ಷೇತ್ರ ಬಂಗಾರಮಕ್ಕಿ, ಗೇರಸೊಪ್ಪಾ’’ ದಲ್ಲಿ ದಿನಾಂಕ 04/09/2017 ರ … [Read more...] about “ಶಾಲೆಯೆಡೆಗೆ ಗೊಂಬೆ ನಡಿಗೆ”

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,934 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar