• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ವನಮಹೋತ್ಸವ ಕಾರ್ಯಕ್ರಮ

September 4, 2017 by Gaju Gokarna Leave a Comment

ಹೊನ್ನಾವರ ;ಫಾರೆಸ್ಟ ಕಾಲೋನಿ ಅಭಿವೃದ್ಧಿ ಸಮಿತಿ ಪ್ರಭಾತನಗರದಲ್ಲಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮ ನಡಯಿತು. ಕಳೆದ 2 ವರ್ಷಗಳಿಂದ ಉತ್ತಮವಾಗಿ, ವ್ಯವಸ್ಥಿತವಾಗಿ ತನ್ನ ಕಾರ್ಯಚಟುವಟಿಕೆಯನ್ನು ನಡೆಸುತ್ತಾ ಬಂದಿದೆ. ಕಳೇದ ವರ್ಷ ನೆಟ್ಟ ಗಿಡಗಳೆಲ್ಲ ಬೆಳದು ನಿಂತಿದೆ. ಈ ವರ್ಷ ಅದರ ಮುಂದುವರಿದ ಭಾಗವಾಗಿ ಮಾಜಿ ಶಾಸಕರು, ಜನಪ್ರಿಯ ನಾಯಕ ದಿನಕರ ಶೆಟ್ಟಿಯವರ ಅಮೃತ ಹಸ್ತದಿಂದ ಗಿಡನೆಡುವುದರ ಮೂಲಕ ಪ್ರಾರಂಭಿಸಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು … [Read more...] about ವನಮಹೋತ್ಸವ ಕಾರ್ಯಕ್ರಮ

“ನೈಮಿಷಾರಣ್ಯ” ಎಂಬ ಸುಂದರ ಯಕ್ಷಗಾನ ಪ್ರಸಂಗ

September 4, 2017 by Gaju Gokarna Leave a Comment

ಹೊನ್ನಾವರ. ತಾಲೂಕಿನ ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ಚಾತುರ್ಮಾಸ್ಯದ ಪ್ರಯುಕ್ತ ಭಾದ್ರಪದ ಶುದ್ಧ ಏಕಾದಶಿಯ ಶನಿವಾರದಂದು “ನೈಮಿಷಾರಣ್ಯ” ಎಂಬ ಸುಂದರ ಯಕ್ಷಗಾನ ಪ್ರಸಂಗವನ್ನು ‘ಶ್ರೀ ರಾಮಲಿಂಗೇಶ್ವರ ಮಕ್ಕಳ ಯಕ್ಷಗಾನ ಮಂಡಳಿ ನಿಟ್ಟೂರು, ಹೊಸನಗರ’ ಎಂಬ ಪ್ರಸಿದ್ಧ ತಂಡದ ಕಲಾವಿದರು ಪ್ರದರ್ಶನವನ್ನು ನೀಡಿದರು. ಬಾಲ ಕಲಾವಿದರಿಂದ ಕೂಡಿದ ಈ ಯಕ್ಷಗಾನ ಮಂಡಳಿಯ ಕಲಾವಿದರು ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ಸಮ್ಮುಖದಲ್ಲಿ ತಮ್ಮ ಅದ್ಭುತ … [Read more...] about “ನೈಮಿಷಾರಣ್ಯ” ಎಂಬ ಸುಂದರ ಯಕ್ಷಗಾನ ಪ್ರಸಂಗ

8 ದಿನಗಳ ಕಾಲ ನಡೆಯುತ್ತಿರುವ 1108ನೇ ಮದ್ಯವರ್ಜನ ಶಿಬಿರ ಕಾರ್ಯಕ್ರಮ

September 4, 2017 by Gaju Gokarna Leave a Comment

ಹೊನ್ನಾವರ: `ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮದ್ಯವರ್ಜನ ಶಿಬಿರಗಳಂತಹ ಹಲವಾರು ಬಹುಮುಖಿ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಜನರ ಮನವನ್ನು ತಲುಪಲು ಸಾಧ್ಯವಾಗಿದ್ದು, ಅನೇಕ ಬಡಜನರಿಗೆ ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಿದೆ' ಎಂದು ಜಿ.ಪಂ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಹೇಳಿದರು. ತಾಲೂಕಿನ ಚಂದಾವರದ ಶ್ರೀ ಹನುಮಂತ ದೇವಾಲಯದ ಸಭಾಭವನದಲ್ಲಿ ಹೊನ್ನಾವರ-ಭಟ್ಕಳ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ … [Read more...] about 8 ದಿನಗಳ ಕಾಲ ನಡೆಯುತ್ತಿರುವ 1108ನೇ ಮದ್ಯವರ್ಜನ ಶಿಬಿರ ಕಾರ್ಯಕ್ರಮ

ಬೋಟ್ ಮುಳುಗಡೆ

September 4, 2017 by Gaju Gokarna Leave a Comment

boat,ಬೋಟ್ ಮುಳುಗಡೆ

ಹೊನ್ನಾವರ;ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಶ್ರೀ ನಾಗಜಟಕೇಶ್ವರ ಎಂಬ ಟ್ರೋಲರ್ ಬೋಟ್ ಸಮುದ್ರದ ಮಧ್ಯೆ ಮುಳುಗಿದೆ.ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಯಂತ್ರ ಸ್ಥಗಿತಗೊಂಡು ಕಡಲ ಅಲೆಯ ಹೊಡೆತಕ್ಕೆ ಬೋಟ್ ಮುಳುಗಿರುವದಾಗಿ ಹೇಳಲಾಗಿದೆ. ಬೋಟ್‍ನಲ್ಲಿದ್ದ ಎಲ್ಲಾ 7 ಮೀನುಗಾರರನ್ನು ಇನ್ನಿತರ ಬೋಟ್‍ನಲ್ಲಿದ್ದ ಮೀನುಗಾರರ ನೆರವಿನಿಂದ ರಕ್ಷಿಸಲಾಗಿದೆ. ಈ ಅವಘಡದಿಂದ ಮೀನುಗಾರಿಕೆ ಬಲೆ ಬೋಟ್ ಹಾನಿ ಸೇರಿ ಸುಮಾರು 15 ಲಕ್ಷ ರೂ.ನಷ್ಟವಾಗಿದೆ … [Read more...] about ಬೋಟ್ ಮುಳುಗಡೆ

ಅನಂತಕುಮಾರ ಹೆಗಡೆಯವರಿಗೆ ಸಚಿವ ಸ್ಥಾನ ;ಸಂಭ್ರಮ ಆಚರಣೆ

September 4, 2017 by Gaju Gokarna Leave a Comment

honnavar bjp

ಹೊನ್ನಾವರ ಕೆನರಾ ಸಂಸದ ಅನಂತಕುಮಾರ ಹೆಗಡೆಯವರಿಗೆ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ಬೆಜೆಪಿ ಹೊನ್ನಾವರ ಮಂಡಲದ ಮುಖಂಡರು, ಕಾರ್ಯಕರ್ತರು ಪಟ್ಟಣದ ಶರಾವತಿ ಸರ್ಕಲ್‍ದಲ್ಲಿ ರವಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಿಜೆಪಿ ತಾಲೂಕಾ ಅಧ್ಯಕ್ಷ ಸುಬ್ರಾಯ ನಾಯ್ಕ ಮಾತನಾಡಿ ಅನಂತಕುಮಾರ ಹೆಗಡೆ ಅವರು 5 ಸಲ ಸಂಸದರಾಗಿ ಆಯ್ಕೆಯಾಗಿದ್ದು ಉತ್ತಮ ಸಂಸತ್‍ಪಟುವಾಗಿ ಅನುಭವ ಹೊಂದಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಚಿವ ಸ್ಥಾನ … [Read more...] about ಅನಂತಕುಮಾರ ಹೆಗಡೆಯವರಿಗೆ ಸಚಿವ ಸ್ಥಾನ ;ಸಂಭ್ರಮ ಆಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,934 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar