ಹೊನ್ನಾವರ ;ಫಾರೆಸ್ಟ ಕಾಲೋನಿ ಅಭಿವೃದ್ಧಿ ಸಮಿತಿ ಪ್ರಭಾತನಗರದಲ್ಲಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮ ನಡಯಿತು. ಕಳೆದ 2 ವರ್ಷಗಳಿಂದ ಉತ್ತಮವಾಗಿ, ವ್ಯವಸ್ಥಿತವಾಗಿ ತನ್ನ ಕಾರ್ಯಚಟುವಟಿಕೆಯನ್ನು ನಡೆಸುತ್ತಾ ಬಂದಿದೆ. ಕಳೇದ ವರ್ಷ ನೆಟ್ಟ ಗಿಡಗಳೆಲ್ಲ ಬೆಳದು ನಿಂತಿದೆ. ಈ ವರ್ಷ ಅದರ ಮುಂದುವರಿದ ಭಾಗವಾಗಿ ಮಾಜಿ ಶಾಸಕರು, ಜನಪ್ರಿಯ ನಾಯಕ ದಿನಕರ ಶೆಟ್ಟಿಯವರ ಅಮೃತ ಹಸ್ತದಿಂದ ಗಿಡನೆಡುವುದರ ಮೂಲಕ ಪ್ರಾರಂಭಿಸಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು … [Read more...] about ವನಮಹೋತ್ಸವ ಕಾರ್ಯಕ್ರಮ
Latest Honavar News | Honnavar Local & Live News in Kannada
We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.
“ನೈಮಿಷಾರಣ್ಯ” ಎಂಬ ಸುಂದರ ಯಕ್ಷಗಾನ ಪ್ರಸಂಗ
ಹೊನ್ನಾವರ. ತಾಲೂಕಿನ ಶ್ರೀ ವೀರಾಂಜನೇಯ ದೇವಸ್ಥಾನ, ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ಚಾತುರ್ಮಾಸ್ಯದ ಪ್ರಯುಕ್ತ ಭಾದ್ರಪದ ಶುದ್ಧ ಏಕಾದಶಿಯ ಶನಿವಾರದಂದು “ನೈಮಿಷಾರಣ್ಯ” ಎಂಬ ಸುಂದರ ಯಕ್ಷಗಾನ ಪ್ರಸಂಗವನ್ನು ‘ಶ್ರೀ ರಾಮಲಿಂಗೇಶ್ವರ ಮಕ್ಕಳ ಯಕ್ಷಗಾನ ಮಂಡಳಿ ನಿಟ್ಟೂರು, ಹೊಸನಗರ’ ಎಂಬ ಪ್ರಸಿದ್ಧ ತಂಡದ ಕಲಾವಿದರು ಪ್ರದರ್ಶನವನ್ನು ನೀಡಿದರು. ಬಾಲ ಕಲಾವಿದರಿಂದ ಕೂಡಿದ ಈ ಯಕ್ಷಗಾನ ಮಂಡಳಿಯ ಕಲಾವಿದರು ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ಸಮ್ಮುಖದಲ್ಲಿ ತಮ್ಮ ಅದ್ಭುತ … [Read more...] about “ನೈಮಿಷಾರಣ್ಯ” ಎಂಬ ಸುಂದರ ಯಕ್ಷಗಾನ ಪ್ರಸಂಗ
8 ದಿನಗಳ ಕಾಲ ನಡೆಯುತ್ತಿರುವ 1108ನೇ ಮದ್ಯವರ್ಜನ ಶಿಬಿರ ಕಾರ್ಯಕ್ರಮ
ಹೊನ್ನಾವರ: `ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮದ್ಯವರ್ಜನ ಶಿಬಿರಗಳಂತಹ ಹಲವಾರು ಬಹುಮುಖಿ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಜನರ ಮನವನ್ನು ತಲುಪಲು ಸಾಧ್ಯವಾಗಿದ್ದು, ಅನೇಕ ಬಡಜನರಿಗೆ ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಿದೆ' ಎಂದು ಜಿ.ಪಂ ಸದಸ್ಯ ಶಿವಾನಂದ ಹೆಗಡೆ ಕಡತೋಕಾ ಹೇಳಿದರು. ತಾಲೂಕಿನ ಚಂದಾವರದ ಶ್ರೀ ಹನುಮಂತ ದೇವಾಲಯದ ಸಭಾಭವನದಲ್ಲಿ ಹೊನ್ನಾವರ-ಭಟ್ಕಳ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ … [Read more...] about 8 ದಿನಗಳ ಕಾಲ ನಡೆಯುತ್ತಿರುವ 1108ನೇ ಮದ್ಯವರ್ಜನ ಶಿಬಿರ ಕಾರ್ಯಕ್ರಮ
ಬೋಟ್ ಮುಳುಗಡೆ
ಹೊನ್ನಾವರ;ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಶ್ರೀ ನಾಗಜಟಕೇಶ್ವರ ಎಂಬ ಟ್ರೋಲರ್ ಬೋಟ್ ಸಮುದ್ರದ ಮಧ್ಯೆ ಮುಳುಗಿದೆ.ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಯಂತ್ರ ಸ್ಥಗಿತಗೊಂಡು ಕಡಲ ಅಲೆಯ ಹೊಡೆತಕ್ಕೆ ಬೋಟ್ ಮುಳುಗಿರುವದಾಗಿ ಹೇಳಲಾಗಿದೆ. ಬೋಟ್ನಲ್ಲಿದ್ದ ಎಲ್ಲಾ 7 ಮೀನುಗಾರರನ್ನು ಇನ್ನಿತರ ಬೋಟ್ನಲ್ಲಿದ್ದ ಮೀನುಗಾರರ ನೆರವಿನಿಂದ ರಕ್ಷಿಸಲಾಗಿದೆ. ಈ ಅವಘಡದಿಂದ ಮೀನುಗಾರಿಕೆ ಬಲೆ ಬೋಟ್ ಹಾನಿ ಸೇರಿ ಸುಮಾರು 15 ಲಕ್ಷ ರೂ.ನಷ್ಟವಾಗಿದೆ … [Read more...] about ಬೋಟ್ ಮುಳುಗಡೆ
ಅನಂತಕುಮಾರ ಹೆಗಡೆಯವರಿಗೆ ಸಚಿವ ಸ್ಥಾನ ;ಸಂಭ್ರಮ ಆಚರಣೆ
ಹೊನ್ನಾವರ ಕೆನರಾ ಸಂಸದ ಅನಂತಕುಮಾರ ಹೆಗಡೆಯವರಿಗೆ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ಬೆಜೆಪಿ ಹೊನ್ನಾವರ ಮಂಡಲದ ಮುಖಂಡರು, ಕಾರ್ಯಕರ್ತರು ಪಟ್ಟಣದ ಶರಾವತಿ ಸರ್ಕಲ್ದಲ್ಲಿ ರವಿವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಿಜೆಪಿ ತಾಲೂಕಾ ಅಧ್ಯಕ್ಷ ಸುಬ್ರಾಯ ನಾಯ್ಕ ಮಾತನಾಡಿ ಅನಂತಕುಮಾರ ಹೆಗಡೆ ಅವರು 5 ಸಲ ಸಂಸದರಾಗಿ ಆಯ್ಕೆಯಾಗಿದ್ದು ಉತ್ತಮ ಸಂಸತ್ಪಟುವಾಗಿ ಅನುಭವ ಹೊಂದಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಚಿವ ಸ್ಥಾನ … [Read more...] about ಅನಂತಕುಮಾರ ಹೆಗಡೆಯವರಿಗೆ ಸಚಿವ ಸ್ಥಾನ ;ಸಂಭ್ರಮ ಆಚರಣೆ




