• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Honavar News | Honnavar Local & Live News in Kannada

We publish latest honavar news. You can read honavar news today in Kannada. We also regularly update Honavar corona news.
Our website has honavar local news and Honavar live news which is better than reading honavar news paper.

ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕ

October 21, 2021 by Vishwanath Shetty Leave a Comment

rohan agrawal

ಹೊನ್ನಾವರ; ಹಣವಿಲ್ಲದೆಯೇ ಸೈಬೀರಿಯಾಕ್ಕೆ  ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕನಿಗೆ ಹೊನ್ನಾವರದಲ್ಲಿ ವಿವಿದ ಸಂಘಟನೆಗಳಿಂದ ಅಭಿನಂದನೆ ಸಲ್ಲಿಸಿ ಬಿಳ್ಕೊಟ್ಟರು. ಹಲವು ಹವ್ಯಾಸ, ಸಾಧನೆ ಮಾಡುವ ಜನರನ್ನು ನಾವು ಕಾಣುತ್ತೇವೆ.ಕಳೆದ ಒಂದು ವರ್ಷದಿಂದ ಭಾರತವನ್ನು ಸುತ್ತಿ ನಡೆದುಕೊಂಡೆ ಸೈಬೀರಿಯಾದಲ್ಲಿರುವ ಭೂಮಿಯ ಅತ್ಯಂತ ಶೀತ ವಲಯ ಪ್ರದೇಶ ಒಯ್‌ಮ್ಯಾಕೋನ್ ಪ್ರದೇಶಕ್ಕೆ ಭೇಟಿ ನೀಡಲು ತಿರ್ಮಾನಿಸಿದ್ದಾನೆ.ಮಂಗಳವಾರ ತಡ ರಾತ್ರಿ ತಾಲೂಕಿಗೆ ಆಗಮಿಸದ … [Read more...] about ಹಣವಿಲ್ಲದೆಯೇ ಸೈಬೀರಿಯಾಕ್ಕೆ ಕಾಲ್ನಡಿಗೆಯಲ್ಲೇ ದೇಶ ಸುತ್ತುತ್ತಿರುವ ನಾಗ್ಪುರದ ಯುವಕ

ನಿಶ್ಚಲಾನಂದ ಸ್ವಾಮಿಗಳು ತಾಲೂಕಿನ ಖರ್ವಾ ಗ್ರಾಮದ ಬರ್ನಕೇರಿ ಹಾಗೂ ಮಾವಿನಕುರ್ವಾಕ್ಕೆ ಭೇಟಿ

October 19, 2021 by Vishwanath Shetty Leave a Comment

ಹೊನ್ನಾವರ:ಆದಿಚುಂಚನಗಿರಿ ಶಾಖಾ ಮಠ ಕುಮಟಾದ ಶ್ರೀ ನಿಶ್ಚಲಾನಂದ ಸ್ವಾಮಿಗಳು ತಾಲೂಕಿನ ಖರ್ವಾ ಗ್ರಾಮದ ಬರ್ನಕೇರಿ ಹಾಗೂ ಮಾವಿನಕುರ್ವಾಕ್ಕೆ ಭೇಟಿ ನೀಡಿದರು. ಖರ್ವಾ ಗ್ರಾಮದ ಬರ್ನಕೇರಿ ಗ್ರಾಮದೇವತೆಯ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ  ಆಶಿರ್ವಚನ ನೀಡಿದರು. ಈ  ಸಂದರ್ಭದಲ್ಲಿ ಗ್ರಾಮದ ಕಲಾಕಾರ ಮಹೇಶ್ ಗೌಡ ಅವರು ಬಿಡಿಸಿದ  ಆದಿಚುಂಚನಗಿರಿ ಜಗದ್ಗುರು ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ಭಾವಚಿತ್ರವನ್ನು ಶ್ರೀ ನಿಶ್ಚಲಾನಂದ ಸ್ವಾಮಿಗಳಿಗೆ … [Read more...] about ನಿಶ್ಚಲಾನಂದ ಸ್ವಾಮಿಗಳು ತಾಲೂಕಿನ ಖರ್ವಾ ಗ್ರಾಮದ ಬರ್ನಕೇರಿ ಹಾಗೂ ಮಾವಿನಕುರ್ವಾಕ್ಕೆ ಭೇಟಿ

ಮಿನಿ ಬಸ್ ಪಲ್ಟಿ;ಪ್ರವಾಸಿಗರುಪಾರು

October 19, 2021 by Vishwanath Shetty Leave a Comment

ಹೊನ್ನಾವರ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಮಿನಿ ಬಸ್ ಗೇರುಸೊಪ್ಪಾ ಬಂಗಾರಕುಸುಮಾ ಪಾಲ್ಸಬಳಿ ಪಲ್ಟಿಯಾಗಿದ್ದು, ಪ್ರವಾಸಿಗರು ಅಪಾಯದಿಂದ ಪಾರಾದ ಘಟನೆ ವರದಿಯಾಗಿದೆ.ಚಾಮರಾಜನಗರದಿಂದ ಮುರ್ಡೆಶ್ವರಕ್ಕೆ ಆಗಮಿಸುತ್ತಿದ್ದ ಮಿನಿ ಬಸ್ ಬಂಗಾರಕುಸುಮ ಪಾಲ್ಸ ಸಮೀಪದ ತಿರುವಿನಲ್ಲಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ೧೬ ಜನ ಪ್ರವಾಸಿಗರಲ್ಲಿ ೭ ಜನರಿಗೆ ಗಾಯವಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗಾಯಾಳುವನ್ನು ತಾಲೂಕ ಆಸ್ಪತ್ರೆಯಲ್ಲಿ ಚಿಕಿತ್ಸೆ … [Read more...] about ಮಿನಿ ಬಸ್ ಪಲ್ಟಿ;ಪ್ರವಾಸಿಗರುಪಾರು

ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ

October 19, 2021 by Vishwanath Shetty Leave a Comment

ಹೊನ್ನಾವರ; ಕೊರೋನಾ ಸಂಕಷ್ಟದ ಮಧ್ಯೆ ಹಲವು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಮಗಳ ಮದುವೆ ಹಾಗೂ ಜೀವನೋಪಯಕ್ಕಾಗಿ ಮಾಡಿದಂತಹ ಸಾಲವನ್ನು ತೀರಿಸಲು ಸಾಧ್ಯವಾಗದೇ ತಾಲೂಕಿನ ಮೂಡ್ಕಣಿಯ ಮಾದೇವ ನಾರಾಯಣ ನಾಯ್ಕ(೬೦ ) ಇವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಕೃಷಿಕರಾಗಿದ್ದು, ಬೆಳೆದಂತಹ ಬೆಳೆ ಹಾನಿ ಸಂಭವಿಸಿದ್ದು, ಈ ಹಿಂದೆ ಬ್ಯಾಂಕನಿಂದ ಸಾಲ ಮರುಪಾವತಿಸಲು ಸಂಕಷ್ಟವಾಗಲಿದೆ ಎಂದು ಭಯಗೊಂಡು ವಿಷ ಸೇವಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. … [Read more...] about ಸಾಲಭಾದೆ ತಾಳಲಾರದೇ ರೈತ ಆತ್ಮಹತ್ಯೆ

ತಾಲೂಕಿಗೆ ಅನನ್ಯ ಕೊಡುಗೆ ನೀಡಿರುವ ಡಾ|| ಎಂ.ಪಿ.ಕರ್ಕಿ

October 19, 2021 by Vishwanath Shetty Leave a Comment

ವೈದ್ಯಕೀಯ, ಸಹಕಾರಿ, ರಾಜಕೀಯ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಡಾ. ಎಂ.ಪಿ. ಕರ್ಕಿ ತಾಲೂಕಿಗೆ ಅನನ್ಯ ಸೇವೆ ಸಲ್ಲಿಸಿದ್ದರು. ಕಹಿಯಾದರೂ ಅಪ್ರಿಯ ಸತ್ಯವನ್ನು ಹೇಳುವ ನಿಷ್ಠೆ, ಕೈಬಾಯಿ ಶುದ್ಧತೆಗಳಿಗೆ ಹೆಸರಾದ ಡಾ. ಎಂ.ಪಿ. ಕರ್ಕಿ ವೈದ್ಯರಾಗಿ ಹಳ್ಳಿಹಳ್ಳಿ ತಿರುಗಿ ಅಗ್ಗದಲ್ಲಿ ಪ್ರಾಮಾಣಿಕ ವೈದ್ಯಕೀಯ ಸೇವೆ ನೀಡಿದ್ದರು.ಸಮಾಜದ ರೋಗವನ್ನು ಕಂಡು ಚಿಕಿತ್ಸೆ ನೀಡಲು ಸಾಮಾಜಿಕ ಕ್ಷೇತ್ರಕ್ಕೆ ಬಂದರು, ಅಲ್ಲೂ ತನ್ನ ತನ ಉಳಿಸಿಕೊಂಡು ರಚನಾತ್ಮಕ ಕೆಲಸಗಳಿಂದ … [Read more...] about ತಾಲೂಕಿಗೆ ಅನನ್ಯ ಕೊಡುಗೆ ನೀಡಿರುವ ಡಾ|| ಎಂ.ಪಿ.ಕರ್ಕಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,357 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar